ಮಂಗಳೂರು ದಸರಾದಲ್ಲಿ ಸೌಹಾರ್ದತೆಯ ಸ್ತಬ್ದಚಿತ್ರ ; ಶ್ವೇತವರ್ಣದ ಟೀ ಶರ್ಟ್ ಅನಾವರಣ
ಮಂಗಳೂರು ದಸರಾದ ವೈಭವದ ಮೆರವಣಿಗೆಯಲ್ಲಿ ಸರ್ವ ಧರ್ಮದ ಜನತೆ ಕಟ್ಟಿ ಬೆಳೆಸಿದ ಮಂಗಳೂರು ಎಂಬ ಕಣ್ಣೋಟದಲ್ಲಿ ಮೂಡಿ ಬಂದ ಸೌಹಾರ್ದತೆಯ ಸ್ತಬ್ದಚಿತ್ರವು ಪ್ರದರ್ಶನಗೊಳ್ಳಲಿದೆ. ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೆಯೋಭಿವ್ರದ್ದಿ ಸಂಘ,ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ಭಗತ್ ಸಿಂಗ್ ವಾರಿಯರ್ಸ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಮೂಡಿ ಬಂದಿರುವ ಸ್ತಬ್ದಚಿತ್ರದ ಮೆರವಣಿಗೆಯ ಸಂದರ್ಭದಲ್ಲಿ ಯುವಜನರಿಗಾಗಿ ವಿನ್ಯಾಸಗೊಳಿಸಿದ ಶ್ವೇತ ವರ್ಣದ ಟೀ ಶರ್ಟನ್ನು ಮೂರು ಪ್ರಮುಖ ಸ್ಥಳಗಳಲ್ಲಿ ಅನಾವರಣಗೊಳಿಸಲಾಯಿತು. ಭಗತ್ ಸಿಂಗ್ ವಾರಿಯರ್ಸ್ ನ ವತಿಯಿಂದ ಟೀ […]
Continue Reading