ಮಂಗಳೂರು ದಸರಾದಲ್ಲಿ ಸೌಹಾರ್ದತೆಯ ಸ್ತಬ್ದಚಿತ್ರ ; ಶ್ವೇತವರ್ಣದ ಟೀ ಶರ್ಟ್ ಅನಾವರಣ

ಮಂಗಳೂರು ದಸರಾದ ವೈಭವದ ಮೆರವಣಿಗೆಯಲ್ಲಿ ಸರ್ವ ಧರ್ಮದ ಜನತೆ ಕಟ್ಟಿ ಬೆಳೆಸಿದ ಮಂಗಳೂರು ಎಂಬ ಕಣ್ಣೋಟದಲ್ಲಿ ಮೂಡಿ ಬಂದ ಸೌಹಾರ್ದತೆಯ ಸ್ತಬ್ದಚಿತ್ರವು ಪ್ರದರ್ಶನಗೊಳ್ಳಲಿದೆ. ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೆಯೋಭಿವ್ರದ್ದಿ ಸಂಘ,ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ಭಗತ್ ಸಿಂಗ್ ವಾರಿಯರ್ಸ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಮೂಡಿ ಬಂದಿರುವ ಸ್ತಬ್ದಚಿತ್ರದ ಮೆರವಣಿಗೆಯ ಸಂದರ್ಭದಲ್ಲಿ ಯುವಜನರಿಗಾಗಿ ವಿನ್ಯಾಸಗೊಳಿಸಿದ ಶ್ವೇತ ವರ್ಣದ ಟೀ ಶರ್ಟನ್ನು ಮೂರು ಪ್ರಮುಖ ಸ್ಥಳಗಳಲ್ಲಿ ಅನಾವರಣಗೊಳಿಸಲಾಯಿತು. ಭಗತ್ ಸಿಂಗ್ ವಾರಿಯರ್ಸ್ ನ ವತಿಯಿಂದ ಟೀ […]

Continue Reading

ಶಿವಕುಮಾರ್ ಪೂಜಾರಿ ಸಾವಿಗೆ ಕೇಂದ್ರ ಸರ್ಕಾರ ಹೊಣೆಯೇ ಹೊರತು ಸಚಿವ ಶರಣಪ್ರಕಾಶ ಪಾಟೀಲ್ ಅಲ್ಲ !

✍️. ಪತ್ರಕರ್ತ, ನವೀನ್ ಸೂರಿಂಜೆ ಬರಗಾಲ ಎನ್ನುವುದು ರಾಜಕಾರಣಿಗಳ ಪಾಲಿನ ಹಬ್ಬ. ಶಿವಕುಮಾರ್ ಪೂಜಾರಿ ಎಂಬ ರೈತನ ಆತ್ಮಹತ್ಯೆಯನ್ನೂ ಆತನ ಪತ್ನಿಯ ದೂರಿನ ಮೇರೆಗೆ “ಬರಗಾಲ” ಪಟ್ಟಿಗೆ ಸೇರಿಸುತ್ತದೆ. ವಿರೋಧಪಕ್ಷಗಳು ಶಿವಕುಮಾರ್ ಪೂಜಾರಿ ಸಾವನ್ನು ‘ಹಿಂದೂ ಕೊಲೆ’ ಯ ಪಟ್ಟಿಗೆ ಸೇರಿಸಿ ಸಂಭ್ರಮಿಸುತ್ತಿದೆ. ಕೇಂದ್ರ ಸರ್ಕಾರ ರೈತ ಶಿವಕುಮಾರ್ ಪೂಜಾರಿ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಆರೋಪಿಸುತ್ತಿವೆ. ಶಿವಕುಮಾರ್ ಪೂಜಾರಿ ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದು ಸಚಿವ ಶರಣ ಪ್ರಕಾಶ್ […]

Continue Reading

ಮಂಗಳೂರು ಫುಟ್ ಪಾತ್ ಮೇಲೆ ಏರಿದ ಕಾರು; ಯುವತಿ ಮೃತ್ಯು, ನಾಲ್ವರ ಸ್ಥಿತಿ ಗಂಭೀರ

ಮಂಗಳೂರು ಲೇಡಿಹಿಲ್ ಬಳಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಭೀಕರ ಅಪಘಾತ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದೆ. ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರತ್ಕಲ್ ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ಸ್ವಾತಿ, ಹಿತ್ನವಿ, ಕೃತಿಕಾ, ಮತ್ತು ಯತಿಕಾ ರಸ್ತೆಗೆ ಅಪ್ಪಳಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. […]

Continue Reading

ಕೇಸರಿ ಬಾವುಟ ಕಟ್ಟಿ, “ಮುಸ್ಲಿಂ ವ್ಯಾಪಾರಿಗಳಲ್ಲಿ ಹಿಂದುಗಳು ವ್ಯಾಪಾರ ನಡೆಸಬಾರದು” ಎಂದು ಕರೆ ನೀಡಿರುವ ಶರಣ್ ಪಂಪ್ ಗ್ಯಾಂಗನ್ನು ಬಂಧಿಸಿ, ಕ್ರಮ ಕೈಗೊಳ್ಳಲು ಸಚಿವರಿಗೆ ಮನವಿ

ಮಂಗಳಾ ದೇವಿ ದೇವಸ್ಥಾನದ ದಸರಾ ಜಾತ್ರೆಯಲ್ಲಿ ಹಿಂದು ವ್ಯಾಪಾರಸ್ಥರ ಮಳಿಗೆಗಳಿಗೆ ಬಲವಂತದಿಂದ ಕೇಸರಿ ಬಾವುಟ ಕಟ್ಟಿ, “ಮುಸ್ಲಿಂ ವ್ಯಾಪಾರಿಗಳಲ್ಲಿ ಹಿಂದುಗಳು ವ್ಯಾಪಾರ ನಡೆಸಬಾರದು” ಬಹಿರಂಗವಾಗಿ ಕರೆ ನೀಡಿರುವ ಬಜರಂಗ ದಳದ ಶರಣ್ ಪಂಪ್ ವೆಲ್ ಮತ್ತು ಗ್ಯಾಂಗನ್ನು ಕೋಮು ಪ್ರಚೋದಕ ಕಠಿಣ ಸೆಕ್ಷನ್ ಗಳಡಿ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಇಂದು ದ ಕ ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ […]

Continue Reading

ವಿಷ್ಣುಮೂರ್ತಿ ದೇವಸ್ಥಾನದ ಚಿನ್ನಾಭರಣದೊಂದಿಗೆ ಉಪ್ಪಿನಂಗಡಿ ಪೊಲೀಸರಿಗೆ ಶರಣಾದ ಮಾಜಿ ಅಧ್ಯಕ್ಷ ರೋಹಿತಾಕ್ಷ

ಕಳೆದ 2023ರ ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ, ದೇಂತಡ್ಕದ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ದೇವಳದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ನಾಪತ್ತೆಯಾದ ಚಿನ್ನಾಭರಣದೊಂದಿಗೆ ಉಪ್ಪಿನಂಗಡಿ ಪೊಲೀಸರಿಗೆ ಶರಣಾಗಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ಸಂದರ್ಭ ಭಕ್ತರೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋಡು ಮಾಲೆಯನ್ನು ಸಮರ್ಪಿಸಿದ್ದರು. ಹಾಗೂ […]

Continue Reading

ಗುತ್ತಿಗೆದಾರ ನಿಯಾಝ್ ಕೂಳೂರು ತೀವ್ರ ಹೃದಯಾಘಾತದಿಂದ ವಿಧಿವಶ

ಕೂಳೂರು ಇಬ್ರಾಹೀಂ ರವರ ಪುತ್ರರಾಗಿರುವ ನಿಯಾಝ್ ಕೂಳೂರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಸಮಾಜಮುಖಿ ಸೇವೆಯಲ್ಲೂ ಗುರುತಿಸಿಕೊಂಡಿದ್ದರು. ಧಾರ್ಮಿಕ ಕ್ಷೇತ್ರಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಇವರು ಮಸೀದಿ ಕೆಲಸ ಕಾರ್ಯಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರು. ಮಾತ್ರವಲ್ಲ ತಮ್ಮ ಬಳಿಗೆ ಬಂದವರಿಗೆ ಖಾಲಿ ಕೈಯಿಂದ ಕಲಿಸುತ್ತಿರಲಿಲ್ಲ. ಕೊಡುಗೈ ದಾನಿಯಾಗಿದ್ದರು. ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಜನಾನುರಾಯಿಯಾಗಿದ್ದರು. ಇಂದು ತೀವ್ರ ಹೃದಯಾಘಾತದಿಂದ ಸ್ವಗೃಹದಲ್ಲಿ ವಿಧಿವಶರಾದರು. ಮೃತರ ದಫನ ಕಾರ್ಯ ಪಂಜಿಮೊಗರು ಮಸೀದಿಯ ದಫನ […]

Continue Reading

ಮಂಗಳೂರು: ಪೊಲೀಸರ ವರ್ಗಾವಣೆಗೆ ಭಾರೀ ಸಂಚು..ಧೋ ನಂಬರ್ ದಂಧೆಕೋರರ ‘ಕೈ’ ಚಳಕ.!

ಸರಕಾರ ಬದಲಾಗುತ್ತಿದ್ದಂತೆ ಅಧಿಕಾರಿಗಳ ಬದಲಾವಣೆಗೆ ಭಾರೀ ಹುನ್ನಾರ ನಡೆಯುತ್ತಿದೆ. ಮಂಗಳೂರು ಖಡಕ್ ಕಮೀಷನರ್ ಆಗಿದ್ದ ಕುಲದೀಪ್ ಕುಮಾರ್ ಜೈನ್ ರವರನ್ನು ಇಲ್ಲಿಂದ ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಅನುಪಮ್ ಅಗರವಾಲ್ ಅವರನ್ನು ತರಲಾಗಿದೆ. ನೂತನ ಕಮೀಷನರ್ ಅನುಪಮ್ ಅಗರವಾಲ್ ದಕ್ಷ, ಪ್ರಮಾಣಿಕ ಪೊಲೀಸ್ ಅಧಿಕಾರಿ. ಆದರೆ ಕೆಳ ಹಂತದ ಅಧಿಕಾರಿಗಳು ಅವರಿಗೆ ತಪ್ಪು ಮಾಹಿತಿ ನೀಡಿ ಮರುಳು ಮಾಡುವ ಕೆಲಸವೂ ಇಲಾಖೆಯಲ್ಲಿ ನಡೆಯುತ್ತಿರುವುದು ಮಾತ್ರ ಸುಳ್ಳಲ್ಲ. ಯಾವುದೇ ಸರಕಾರ ಬಂದರೂ ಅಧಿಕಾರಿಗಳ ವರ್ಗಾವಣೆ ಹಿಂದೆ ಧೋ ನಂಬರ್ ದಂಧೆಕೋರರ […]

Continue Reading

“ಮುಸ್ಲಿಂ ವ್ಯಾಪಾರಿಗಳಿಂದ ದಸರಾ ಸಂತೆಯಲ್ಲಿ ಖರೀದಿ ನಡೆಸದಂತೆ ಕರೆ” ಶರಣ್ ಪಂಪ್ ವೆಲ್ ಬಂಧಿಸಿ ಶಾಂತಿ ಕಾಪಾಡಲು ಸಮಾನ ಮನಸ್ಕರ ಜಂಟಿ ವೇದಿಕೆ ಆಗ್ರಹ

ಮಂಗಳೂರಿನ ಇತಿಹಾಸ ಪ್ರಸಿದ್ದ ಮಂಗಳಾ ದೇವಿ ದೇವಸ್ಥಾನದ ದಸರಾ ಉತ್ಸವ ಮಂಗಳೂರಿನ ಎಲ್ಲಾ ಸಮುದಾಯಗಳು ಸಂಭ್ರಮಿಸುವ ಹಬ್ಬವಾಗಿ ಕಳೆದ ಶತಮಾನದಿಂದಲೇ ಖ್ಯಾತಿ ಪಡೆದಿದೆ. ದಸರಾದ ಕೊನೆಯ ದಿನ ತುಳುನಾಡಿನಾದ್ಯಂತದ ಮಾರ್ನಮಿ ಹುಲಿವೇಷ ತಂಡಗಳು ಜಳಕ (ವೇಷ ಕಳಚುವ) ಕಾರ್ಯಕ್ರಮಕ್ಕಾಗಿ ಮಂಗಳಾ ದೇವಿ ದೇವಸ್ಥಾನದ ಉತ್ಸವಕ್ಕೆ ಆಗಮಿಸುವುದು, ಅಂದು ಹಿಂದು, ಮುಸ್ಲಿಂ, ಕ್ರೈಸ್ತರು ಸೇರಿದಂತೆ ತುಳುನಾಡಿನ ಎಲ್ಲಾ ಜಾತಿ, ಧರ್ಮಗಳ ಜನ ಅಲ್ಲಿ ಸೇರಿ ಸಂಭ್ರಮಿಸುವುದು ಅನಾದಿ ಕಾಲದಿಂದಲೂ ನಡೆದಕೊಂಡುಬಂದಿದೆ. ಅಲ್ಲಿ ಸೇರುವ ಜನರು, ಅಲ್ಲಿ ನೆರೆಯುವ ಸಂತೆಗೆ […]

Continue Reading

ಪರಶುರಾಮನಿಗೂ ಮೋಸ.!ಶಾಸಕರಿಂದ ಕಾರ್ಕಳದ ಜನತೆಗೂ ಮಹಾ ಮೋಸ: ಪ್ರಮೋದ್ ಮುತಾಲಿಕ್

ಮನೆಮನೆಯಲ್ಲಿ ಆರಾಧನೆ ಮಾಡುವ ಪರಶುರಾಮನಿಗೆ ನೀಚ ರಾಜಕಾರಣಿಯಾದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಮೋಸ ಮಾಡಿದ್ದಾರೆ. ಸ್ವಾರ್ಥ, ಭ್ರಷ್ಟಾಚಾರಕ್ಕೆ, ದೇವರು, ದೇವಸ್ಥಾನವನ್ನೂ ಬಿಡುವುದಿಲ್ಲ ಎಂಬುವುದನ್ನು ತೋರಿಸುವ ಮೂಲಕ ತುಳುನಾಡು ಹಾಗೂ ಹಿಂದೂ ಸಮಾಜ ತಲೆತಗ್ಗಿಸುವಂತಹ ಕೆಲಸ ಕಾರ್ಕಳ ಶಾಸಕರಿಂದ ನಡೆದಿದೆ. ಈ ಬಗ್ಗೆ ಪೂರ್ಣ ತನಿಖೆಯಾಗುವವರೆಗೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವುದಿಲ್ಲ. ಕಾಮಗಾರಿ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಆರೋಪಿಸಿದರು. ಉಡುಪಿ ಜಿಲ್ಲೆ ದೇವರ ನಾಡು. […]

Continue Reading

ಬಡ ವ್ಯಾಪಾರಿಗಳ ಅಂಗಡಿಗಳಿಗೆ ಕೇಸರಿ ಬಾವುಟ ಹತಾಶೆಯ ಪ್ರತಿಬಿಂಬ: ಬಿ.ಕೆ ಇಮ್ತಿಯಾಝ್

ಮಂಗಳೂರು: ಇತಿಹಾಸ ಪ್ರಸಿದ್ದ ಶ್ರೀ ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವದಲ್ಲಿ ಜಾತ್ರೆ ವ್ಯಾಪಾರಿಗಳು ಹೋರಾಟ ನಡೆಸಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಮರು ಏಲಂ ಮಾಡಿಸಿ ಅವಕಾಶ ಪಡೆದಿರುವುದರಿಂದ ಕೋಮುವಾದಿ ಶಕ್ತಿಗಳು ಹತಾಶಾರಾಗಿದ್ದಾರೆ.ಸೋಲಿನ ಹತಾಶೆಯಲ್ಲಿ ಬಡ ವ್ಯಾಪಾರಿಗಳ ಅಂಗಡಿಗಳಿಗೆ ಕೇಸರಿ ಬಾವುಟ ಕಟ್ಟುತ್ತಿರುವುದು ಕೈಲಾಗದವ ಮೈ ಪರಚಿಕೊಂಡಂತೆ ಎಂದು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ, ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಅಭಿಪ್ರಾಯಪಟ್ಟಿದ್ದಾರೆ. ಹಿಂದೂ ವ್ಯಾಪಾರಿಗಳ ಅಂಗಡಿಯಲ್ಲಿ ವ್ಯಾಪಾರ ಮಾಡಿ ಎಂದು ಕರೆ ಕೊಡುವ ವಿ.ಹೆಚ್.ಪಿ ನಾಯಕ […]

Continue Reading