ಗಂಜಿಮಠ: ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರ ಆರೋಪಿಗಳ ಬಂಧನ; ಇರುವೈಲು ನಿವಾಸಿ ಧನು ಪರಾರಿ
ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಕಾರ್ಯಾಚರಣೆಯನ್ನು ವ್ಯಾಪಕಗೊಳಿಸಿರುವ ಮಂಗಳೂರು ಪೊಲೀಸರು, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ 2 ಪ್ರಕರಣಗಳನ್ನು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ತೆಂಕ ಎಡಪದವು ಗ್ರಾಮದ ಬೋರುಗಡ್ಡೆ ನಿವಾಸಿ ಜಯಂತ ಪೂಜಾರಿ, ಮಡಪ್ಪಾಡಿ ನಿವಾಸಿ ದೇವದಾಸ ಪೂಜಾರಿ,ಕುಂದೋಡಿ ನಿವಾಸಿ ರಮೇಶ್ ಪೂಜಾರಿ, ಎಡಪದವು ಮದಪ್ಪಾಡಿ ನಿವಾಸಿ ಪ್ರವೀಣ್ ಬಂಧಿತ ಆರೋಪಿಗಳು. ಇರುವೈಲು ನಿವಾಸಿ ಧನು ಎಂಬಾತ ಪರಾರಿಯಾಗಿದ್ದಾನೆ. ಬಂಧಿತರಿಂದ 3 ಮೊಬೈಲ್ ಫೋನ್ ಹಾಗೂ 4,500 ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳು ತೆಂಕ ಎಡಪದವು […]
Continue Reading