ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆ ಮರೆಸಿ ಕೊಂಡಿದ್ದ ಆರೋಪಿ ನವೀನ್ ಸಿಕ್ವೇರಾ ಬಂಧನ
ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ಎಂಬಾತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿರುತ್ತದೆ. ನಂತರ ಆರೋಪಿಯು ಮಾನ್ಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ […]
Continue Reading