ರುಚಿ ಗೋಲ್ಡ್ ಗೆ ಬೀಗ ಜಡಿಯಿರಿ, ಭ್ರಷ್ಟ ಪರಿಸರ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ, ಜೀವ ನದಿ ಪಲ್ಗುಣಿ, ತುಳುನಾಡ ಪರಿಸರ ಉಳಿಸಿ
ಇದು ಜೋಕಟ್ಟೆ ಸಮೀಪ ಇರುವ ರುಚಿ ಗೋಲ್ಡ್ (ಬಾಬಾ ರಾಮ್ ದೇವ್ ಮಾಲಕತ್ವದ) ಕಂಪೆನಿ ಪಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯದ ವಿಷ ಹರಿಸುತ್ತಿರುವುದಕ್ಕೆ ಸಾಕ್ಷ್ಯ ಒದಗಿಸುವ ಚಿತ್ರ. ನಾಗರಿಕ ಹೋರಾಟ ಸಮಿತಿಯ ಸತತ ದೂರು, ಪ್ರತಿಭಟನೆಗಳು, ಕೆಲವು ಮಾಧ್ಯಮಗಳ ಜವಾಬ್ದಾರಿಯುತ ವರದಿ ಕಾರಣಕ್ಕೆ ಪಲ್ಗುಣಿ ನದಿ ಹಾಗೂ ತೋಕೂರು ಹಳ್ಳಕ್ಕೆ MRPL, Sez, ಅದಾನಿ ವಿಲ್ಮರ್, ರುಚಿಗೋಲ್ಡ್ ಸೇರಿದಂತೆ ಹಲವು ಉದ್ಯಮಗಳು ಕೈಗಾರಿಕಾ ತ್ಯಾಜ್ಯ ಹರಿಸಿ ನದಿ ಹಾಗೂ ಪರಿಸರವನ್ನು ವಿಷಮಯಗೊಳಿಸುವ ವಿಷಯ ಹಸಿರು ಪೀಠದ ಗಮನಕ್ಕೆ […]
Continue Reading