ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಿದ ಆರೋಪಿಯ ಬಂಧನ; 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ವಶ.
ದಿನಾಂಕ: 25-12-2025 ರಂದು ಸಂಜೆ ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ತಮ್ಮ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ಸಂಜೆ ಸುಮಾರು 6.30 ಗಂಟೆಗೆ ಹಿಂದಿನಿಂದ ಬಂದ ಓರ್ವ ಅಪರಿಚಿತ ವ್ಯಕ್ತಿ ಏಕಾಏಕಿ ರತ್ನಾವತಿಯವರ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಬೆಲೆ ಬಾಳುವ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡು ಓಡಿ ಹೋಗಿರುತ್ತಾನೆ. ಈ ಬಗ್ಗೆ ಅದೇ ದಿನ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ: 128/2025 ರಂತೆ […]
Continue Reading