ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದೆ. ಸಂವಿಧಾನಬದ್ಧ ಹಕ್ಕು, ಸವಲತ್ತುಗಳನ್ನು ನಿರಾಕರಿಸಿ, ಪೌರ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ದ.ಕ ಜಿಲ್ಲಾಧ್ಯಕ್ಷ
ಜಿಲ್ಲೆಯಾದ್ಯಂತ ಪಟ್ಟಣ, ನಗರ, ಪಂಚಾಯತ್, ಪುರಸಭೆ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದ್ದು, ಸಂವಿಧಾನಬದ್ಧ ಹಕ್ಕುಗಳನ್ನು, ಕಾನೂನುಬದ್ಧವಾದ ಸವಲತ್ತುಗಳನ್ನು ನಿರಾಕರಿಸಿ, ಪೌರ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಪೌರ ಕಾರ್ಮಿಕರ ಸಂಘದ ದ.ಕ ಜಿಲ್ಲಾಧ್ಯಕ್ಷ ಅನಿಲ್ ಕಂಕನಾಡಿ ಕರೆ ನೀಡಿದರು. ಅವರು ಆದಿತ್ಯವಾರ ಬೆಳ್ತಂಗಡಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪಟ್ಟಣ, ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ […]
Continue Reading