ರಂಗಭೂಮಿ ಉಡುಪಿ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಬಹುಮಾನ ವಿತರಣೆ

ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಂಗಶಿಕ್ಷಣ 25 ಶಾಲೆಗಳಿಗೆ ವಿಸ್ತರಣೆ : ಡಾ. ತಲ್ಲೂರು ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ರಂಗ ಶಿಕ್ಷಣ ತರಬೇತಿಯನ್ನು ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸುಮಾರು 25 ಶಾಲೆಗಳಿಗೆ ವಿಸ್ತರಿಸುವ ಚಿಂತನೆ ನಡೆದಿದೆ. ಈ ಯೋಜನೆಗೆ ಸಂಘಸoಸ್ಥೆಗಳು ಹಾಗೂ ದಾನಿಗಳು ಕೈ ಜೋಡಿಸಬೇಕು ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಗುರುವಾರ ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ನಡೆಯುತ್ತಿರುವ ರಂಗೋತ್ಸವ […]

Continue Reading

ಬೈಂದೂರು: ಮನೆಯ ಬೀಗ ಮುರಿದು ಕಳ್ಳರ ಕೈ ಚಳಕ; 20 ಪವನ್‌ ಚಿನ್ನ, 2 ಲಕ್ಷ ರೂಪಾಯಿ ಕಳವು

ಹಾಡಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ದೋಚಿದ ಘಟನೆ ಬೈಂದೂರಿನ ನಡೆದಿದೆ. ಇಲ್ಲಿನ ಪಟವಾಲ್‌ ಹೌಸ್‌ ರವರ ಮನೆಯಿಂದ ಅಂದಾಜು 20 ಪವನ್‌ ಚಿನ್ನ ಹಾಗೂ 2 ಲಕ್ಷ ರೂಪಾಯಿ ಕಳವಾಗಿದೆ. ಈ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ. ಕಳ್ಳರು ಸ್ಪಷ್ಟ ಮಾಹಿತಿ ಪಡೆದು ಹೊಂಚು ಹಾಕಿದ್ದಾರೆ. ಕಳವಾದ ಮನೆಯ ಸುತ್ತ ಮನೆಗಳಿದ್ದು, ಜನನಿಬಿಡ ಪ್ರದೇಶವಾಗಿದೆ. ಹಂಚಿನ ಮನೆಯಾಗಿರುವ ಕಾರಣ ಕಳ್ಳರಿಗೆ ಬೀಗ ಮುರಿದು ಒಳನುಗ್ಗಲು ಸುಲಭವಾಗಿದೆ. ಈ ಮನೆಯಲ್ಲಿ ಪರಮೇಶ್ವರ ಪಟವಾಲ್‌ […]

Continue Reading

ಮಂಗಳೂರು: ನಗರದಲ್ಲಿ ನಿಷೇದಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬದ್ರಿಯಾ ರಸ್ತೆಯ ಲಾಡ್ಜ್ ನಲ್ಲಿ ರೂಂ ಮಾಡಿ ಕುಳಿತು ನಿಷೇದಿತ ಮಾದಕ ದ್ರವ್ಯ MDMA ಮತ್ತು ಹೈಡ್ರೋ ವೀಡ್ ಗಾಂಜಾ ವನ್ನು ಮಂಗಳೂರು ನಗರದ ಕಾಲೇಜ್ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ನಾಲ್ಕು ಮಂದಿ ಆರೋಪಿಗಳನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿರುತ್ತಾರೆ. ಮತ್ತೊಂದು ಪ್ರಕರಣದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರೀನ್ ಪಾರ್ಕ್ ಮೈದಾನ ಬಂದರ್ ಬಳಿಯಲ್ಲಿ […]

Continue Reading

ಪುತ್ತೂರು: ಪಿಸ್ತೂಲು ತೋರಿಸಿ ಗುಂಡು ಹೊಡೆಯಲು ಯತ್ನ; ಆರೋಪಿ ಪೊಲೀಸರ ವಶ

ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಎಂಬವರು, ದಿನಾಂಕ 02-03-2026 ರಂದು ಮಧ್ಯಾಹ್ನ, ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಅಬ್ದುಲ್ ಹಕೀಂ ಎಂಬವರಿಗೆ ಪಿಸ್ತೂಲು ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿ ಬೆದರಿಸಿರುತ್ತಾನೆ. ಈ ವೇಳೆ ಅಬ್ದುಲ್ ಹಕೀಂ ಹಾಗೂ ಇತರರು ಸೇರಿ ಆತನು ಹಿಡಿಯಲು ಹೋದಾಗ ಆತನು ಮೋಟಾರು ಸೈಕಲ್ ನೊಂದಿಗೆ ಪರಾರಿಯಾಗಿರುತ್ತಾನೆ ಎಂಬುದಾಗಿ, […]

Continue Reading

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಪೋಲೀಸರ ವಶದಿಂದ ಪರಾರಿ ಪ್ರಕರಣ: ಆರೋಪಿ ರಾಘವನ್ @ ಕೋಳಿಕರಣ್ ಗೆ ಶಿಕ್ಷೆ

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ ಕ್ರ 118/24 ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿ ರಾಘವನ್ @ ಕೋಳಿಕರಣ್ ಎಂಬಾತನ ವಿರುದ್ದ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯು ಸುಳ್ಯದ ಮಾನ್ಯ ಎಸ್ ಸಿ ಜೆ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಬಿ ಮೋಹನ್ ಬಾಬುರವರು ಆರೋಪಿಗೆ 3 ವರ್ಷಗಳ ಸಾದಾ […]

Continue Reading

ಸುಳ್ಯ: ದೇಶಸೇವೆಗೆ ಮಗಳನ್ನು ಕೊಟ್ಟ ತಾಯಿಯ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನಕ್ಕೆ ಮುಂದಾದ ವಿರೋಧಿ ಗುಂಪು

ದೈವದ ವೇಷಧಾರಿಯನ್ನೇ ಬುಕ್ ಮಾಡಿಕೊಂಡು ಜೀವ ಬೆದರಿಕೆ; ನಂಬಿಕೆಯ ಹೆಸರಲ್ಲಿ ಮೋಸ: ಪೊಲೀಸರಿಗೆ ದೂರು ಮನುಷ್ಯ ತನ್ನ ಲಾಭದ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಬಲ್ಲ. ಆಸೆ-ಆಮೀಷಗಳನ್ನು ನೀಡಿ ತನ್ನ ಸ್ವಾರ್ಥ ಈಡೇರಿಸಬಲ್ಲ. ಆದರೆ ದೈವ ಪಾತ್ರಿಗೆ ಲಂಚಕೊಟ್ಟು ಪಾತ್ರಿಯ ಬಾಯಿಯಿಂದ ತನ್ನ ಲಾಭಕ್ಕಾಗಿ ಆದೇಶ ಹೊರಡಿಸುವಷ್ಟು ಮುಂದುವರಿದಿದ್ದಾನೆ, ಅಂದರೆ ನೀವು ನಂಬಲೇಬೇಕು. ಲಂಚಕ್ಕಾಗಿ ದೈವದ ನೇಮೋತ್ಸವದ ವೇಷಧಾರಿಯನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುವ ಪ್ರಸಂಗಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದ್ದು, ನಂಬಿಕೆ ಹೆಸರಿನಲ್ಲಿ ಮೋಸ ಮಾಡುವ ಪ್ರಕರಣಗಳು ಅಲ್ಲಲ್ಲಿ ಬೆಳಕಿಗೆ ಬರುತ್ತಲೇ […]

Continue Reading

ಗುರುಪುರ: ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಒತ್ತಾಯಿಸಿ ಸಿಪಿಐಎಂ ಪಕ್ಷದಿಂದ ಪಾದಯಾತ್ರೆ; ಗ್ರಾಮೀಣ ಭಾಗದಲ್ಲಿ ಸಾರ್ವಜನಿಕ ಆರೋಗ್ಯ ಕ್ಷೇತ್ರ ಬಲಪಡಿಸಲು ಆಗ್ರಹ

ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಜಿಲ್ಲೆಯಲ್ಲಿ‌ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ಗುರುಪುರ ವಲಯ ಸಮಿತಿ ನೇತೃತ್ವದಲ್ಲಿ ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದವರಗೆ ಹಕ್ಕೊತ್ತಾಯ ಪಾದಯಾತ್ರೆ ನಡೆಯಿತು. ಸಿಪಿಐಎಂ ದಕ್ಷಿಣ ಕನ್ನಡ‌ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ […]

Continue Reading

ಬೆಳ್ತಂಗಡಿ: ಚಿನ್ನ ಪಾಲೀಶ್ ನೆಪದಲ್ಲಿ ವಂಚನೆ; ಬಿಹಾರ ಮೂಲದ ಆರೋಪಿಯ ಬಂಧನ

ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ, ದಿನಾಂಕ 10.02.2026 ರಂದು, ಯಾರೋ ಅಪರಿಚಿತ ಸೇಲ್ಸ್‌ ಮ್ಯಾನೊಬ್ಬ ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್‌ ಮಾಡಿಕೊಡುವುದಾಗಿ ನಂಬಿಸಿ, ಚಿನ್ನವನ್ನು ಪಡೆದುಕೊಂಡು ಅದನ್ನು ಯಾವುದೋ ದ್ರಾವಣ ಬಳಸಿ ಕರಗಿಸಿ ವಂಚಿಸಿದ ಘಟನೆಗೆ ಸಂಬಂದಿಸಿ, ಅ.ಕ್ರ:13/2026 ರಂತೆ ಪ್ರಕರಣ ದಾಖಲಾಗಿ, ತನಿಖೆಯ ಬೆನ್ನುಹತ್ತಿದ ವೇಣೂರು ಠಾಣಾ ಪೊಲೀಸರು, ಆರೋಪಿತನಾದ ಬಿಹಾರ ಮೂಲದ ಸುಫೋಲ್‌ ಜಿಲ್ಲೆಯ ನಿವಾಸಿ ಚಂದನ್‌ ಕುಮಾರ್ ಎಂಬಾತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯಿಂದ […]

Continue Reading

ಮಂಗಳೂರು ಸೈಬರ್ ಅಪರಾಧ ಪೊಲೀಸರ ಯಶಸ್ವಿ ಕಾರ್ಯಾಚರಣೆ; ಹೈದರಾಬಾದ್ ನಲ್ಲಿ ಕುಳಿತು ಸೈಬರ್ ವಂಚನೆ ನಡೆಸುತ್ತಿದ್ದ ತಂಡದ ಬಂಧನ.

ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣಾ ಅ.ಕ್ರ. 09/2026, ಕಲಂ. 66(ಸಿ), 66(ಡಿ) ಐಟಿ ಕಾಯ್ದೆ & ಕಲಂ. 308(5), 318(4), 319(2),111 ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ-2023. ಮಂಗಳೂರು ನಗರದ ಬಂದರು ನಿವಾಸಿ ಮೊಹಮ್ಮದ್ ಇಕ್ಬಾಲ್ ರವರ ಸ್ನೇಹಿತ ಇಬ್ರಾಹಿಂ ಎಂಬಾತನು ದೂರುದಾರರ ಕರೆಂಟ್ ಖಾತೆಯನ್ನು ವ್ಯವಹಾರದ ಉದ್ದೇಶಕ್ಕಾಗಿ ನೀಡುವಂತೆ ಕೇಳಿಕೊಂಡಿದ್ದು, ದೂರುದಾರರು ಅದಕ್ಕೆ ಒಪ್ಪಿ ತಮ್ಮ ಬ್ಯಾಂಕ್ ಖಾತೆಯ ಪಾಸ್ ಬುಕ್, ಎ.ಟಿ.ಎಂ ಕಾರ್ಡ್, ಚೆಕ್ ಬುಕ್ ಹಾಗೂ ಖಾತೆಗೆ ಲಿಂಕ್ ಆಗಿದ್ದ […]

Continue Reading

ಮಂಗಳೂರು: ಪೋರ್ಜರಿ ಸಹಿ ಹಾಕಿ ವಾಹನ ವರ್ಗಾವಣೆ ಪ್ರಕರಣ: ಪತಿ ವಿರುದ್ಧವೇ ಪತ್ನಿಯಿಂದ ಪೊಲೀಸ್ ಆಯುಕ್ತರಿಗೆ ದೂರು; ಪ್ರಕರಣ ದಾಖಲು

ಹೆಂಡತಿಯ ಮಾಲೀಕತ್ವದಲ್ಲಿದ್ದ ಮೂರು ಘನ ವಾಹನಗಳನ್ನು ಪೋರ್ಜರಿ ಸಹಿ ಹಾಕಿ ಗಂಡ ತನ್ನ ಅಪ್ರಾಪ್ತ ಮಗಳ ಹೆಸರಿಗೆ ವರ್ಗಾಯಿಸಿ ಮೋಸ ಮಾಡಿ ವಂಚಿಸಿರುವ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎಮ್.ಎಸ್.ಇ.ಝಡ್ ಕಾಲೊನಿ ರಾಮ ನಗರದ ನಿವಾಸಿ ಭವ್ಯ ಶೆಟ್ಟಿ ದೂರು ನೀಡಿರುವ ಮಹಿಳೆಯಾಗಿದ್ದು, ತನ್ನ ಗಂಡ ದಾಮೋದರ ಶೆಟ್ಟಿ ವಂಚನೆ ಮಾಡಿರುವುದಾಗಿ ದೂರು ನೀಡಿದ್ದಾರೆ. ಈಕೆಯ ಗಂಡ ದಾಮೋದರ ಶೆಟ್ಟಿ ಪ್ರತಿಷ್ಠಿತ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL) […]

Continue Reading