ಜಿಲ್ಲೆಯಲ್ಲಿ ಮತ್ತೆ ಚಿಗಿತುಕೊಳ್ಳುತ್ತಿರುವ ಅನೈತಿಕ ಪೊಲೀಸ್ ಗಿರಿ.!
ಗಂಜಿಮಠ ಗೂಡಂಗಡಿಗೆ ನುಗ್ಗಿ ಜೀವ ಬೆದರಿಕೆ ಒಡ್ಡಿದ ದುರ್ಷ್ಕರ್ಮಿಗಳು; ಎಫ್ ಐ ಆರ್ ದಾಖಲು ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ಚಿಗಿತುಕೊಳ್ಳುತ್ತಿದ್ದು, ಬಾಲ ಬಿಚ್ಚುವ ದುರ್ಷ್ಕರ್ಮಿಗಳ ಬಾಲ ಕಟ್ ಮಾಡುವ ಕೆಲಸ ಪೊಲೀಸ್ ಇಲಾಖೆ ಮಾಡುತ್ತಿದೆ. ಜಿಲ್ಲೆಯಲ್ಲಿ ಇಬ್ಬರು ಖಡಕ್ ಆಫೀಸರ್ಸ್ ಇಲ್ಲದೇ ಇದ್ದರೆ ಇಂತಹ ಕ್ಷುಲ್ಲಕ ಘಟನೆಗಳು ಕೋಮು ಗಲಭೆಗಳಿಗೆ ಕಾರಣವಾಗುತ್ತಿತ್ತು. ಆ ಮಟ್ಟಿಗೆ ಇಲ್ಲಿನ ಪೊಲೀಸ್ ಇಲಾಖೆಯ ಸ್ಥೈರ್ಯವನ್ನು ಮೆಚ್ಚಲೇಬೇಕು. ಗಂಜಿಮಠ ಗಾಂಧಿನಗರ ಬಳಿಯಲ್ಲಿ ಗೂಡಂಗಡಿ ಇಟ್ಟು ವ್ಯಾಪಾರ ಮಾಡುವ, ಜಾತ್ರೆ, ಕಾರ್ಯಕ್ರಮಗಳಿಗೆ […]
Continue Reading