ಪುತ್ತೂರು: ಅಕ್ರಮ ಗೋ ಸಾಗಾಟಗಾರರ ಮೇಲೆ ಫೈರಿಂಗ್ ಪ್ರಕರಣ; ಆರೋಪಿಗಳನ್ನು ರಕ್ಷಿಸಲು ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಹಲವರ ವಿರುದ್ಧ ಪ್ರಕರಣ ದಾಖಲು
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದು, ಸುಳ್ಳು ಸುದ್ದಿ ಹಾಗೂ ಮತೀಯ ಸಂಘರ್ಷಕ್ಕೆ ಕಾರಣವಾಗುವ ವಿಡಿಯೋ ಹಾಗೂ ಸುದ್ದಿಗಳನ್ನು ಪ್ರಸಾರ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮಕ್ಕೆ ಮುಂದಾಗಿದೆ. ಪೊಲೀಸ್ ಇಲಾಖೆಯ ಇಂತಹ ಕಟ್ಟುನಿಟ್ಟಿನ ಕ್ರಮ ಹಲವು ಸಾಮಾಜಿಕ ಜಾಲತಾಣದ ವೀರರ ನಿದ್ದೆಗೆಡಿಸಿದೆ. ಇದೀಗ ಇತ್ತೀಚೆಗೆ ಪುತ್ತೂರು ಭಾಗದಲ್ಲಿ ಅಕ್ರಮ ಗೋ ಸಾಗಾಟಗಾರರ ಮೇಲೆ ಫೈರಿಂಗ್ ನಡೆಸಿ ಪೊಲೀಸ್ ಇಲಾಖೆ ಆರೋಪಿಗಳ ಹೆಡೆಮುರಿ ಕಟ್ಟಿತ್ತು. ಈ ವಿಚಾರಕ್ಕೆ ಸಂಬಂಧಿಸಿ […]
Continue Reading