ಮಂಜನಾಡಿ ದುರಂತ ಪ್ರಕರಣ: ವರದಿ ನೀಡುವಂತೆ ಪೊಲೀಸ್ ಕಮಿಷನರ್ ಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಮಂಜನಾಡಿಯಲ್ಲಿ ಇಬ್ಬರು ಮಕ್ಕಳು ಮತ್ತು ಎರಡು ಕಾಲುಗಳನ್ನು ಕಳೆದುಕೊಂಡು ಅಸಹಾಯಕಳಾಗಿರುವ ತಾಯಿ ಅಶ್ವಿನಿ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ನವೆಂಬರ್ 17 ರ ಒಳಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅಸಹಾಯಕಳಾಗಿರುವ ತಾಯಿ ಅಶ್ವಿನಿ ಅವರು ಸರಕಾರದ ಪ್ರಧಾನ ಕಾರ್ಯದರ್ಶಿಗೆ ನೀಡಿರುವ ದೂರಿನಲ್ಲಿ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಉರುಮನೆ ಕೋಡಿಯಲ್ಲಿ ಮೇ 30 ರಂದು ನಡೆದ ಗ್ರಾಮದ ಅವೈಜ್ಞಾನಿಕ ರಸ್ತೆ ಕಾಮಗಾರಿ ಸಂದರ್ಭ ಯಾವುದೇ […]

Continue Reading

ಬೆಳ್ತಂಗಡಿ: ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನೆರಿಯಾ ಪೆಟ್ರೋನೆಟ್‌ ಪೈಪ್‌ ಲೈನ್‌ ನಿಂದ 2010 ರಲ್ಲಿ ಪೆಟ್ರೋಲ್‌ ಕಳ್ಳತನಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಾನ್ಯ ನ್ಯಾಯಾಲಯಕ್ಕೂ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿ ತಮ್ಮಯ್ಯ ಚಿಬಿದ್ರೆ ಎಂಬವರನ್ನು ಸೆ. 28 ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿ, ಬೆಳ್ತಂಗಡಿ ಪೊಲೀಸರು ಆರೋಪಿ ತಮ್ಮಯ್ಯ ಚಿಬಿದ್ರೆಯನ್ನು ತಮ್ಮ ವಶಕ್ಕೆ ಪಡೆದು, ಸೆ.29 ರಂದು ಸುಳ್ಯ […]

Continue Reading

ಗಂಜಿಮಠ: ಪೆರಾರ್ ಕೋ ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷನಿಗೆ 5.48 ಲಕ್ಷ ರೂ. ದಂಡ; ದಂಡ ತೆರಳು ತಪ್ಪಿದ್ದಲ್ಲಿ 3 ತಿಂಗಳ ಜೈಲುವಾಸ

ಚೆಕ್ ಬೌನ್ಸ್ ಪ್ರಕರಣದಲ್ಲಿ ಗಂಜಿಮಠದ ಪೆರಾರ್ ವಿವಿಧೋದ್ದೇಶ ಕೋ ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷ ಅಗಸ್ಟಿನ್ ರಾಡ್ರಿಗಸ್ ಗೆ ಮಂಗಳೂರು ಜೆಎಂಎಫ್ ಸಿ 9ನೇ ನ್ಯಾಯಾಲಯ 5.48 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಗಸ್ಟಿನ್ ಸೊಸೈಟಿಗೆ ಅಧ್ಯಕ್ಷನಾಗಿದ್ದ ಅವಧಿಯಲ್ಲಿ 6 ಲಕ್ಷ ರೂಪಾಯಿ ಸಾಲ ಪಡೆದಿದ್ದು, ಸಾಲದ ಮರುಪಾವತಿಗಾಗಿ ನೀಡಿರುವ 5,38,700 ರೂಪಾಯಿ ಮೊತ್ತದ ಚೆಕ್ ಅಮಾನ್ಯವಾಗಿದೆ. ಈ ಬಗ್ಗೆ ಆತನ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. 2021 ರಿಂದ 2025 ರವರೆಗೆ ವಿಚಾರಣೆ ನಡೆದು, […]

Continue Reading

ಮಂಗಳೂರಿನಲ್ಲಿ ಬೆಚ್ಚಿಬೀಳಿಸಿದ 1.5 ಕೆಜಿ ಚಿನ್ನದ ಗಟ್ಟಿ ದರೋಡೆ ಪ್ರಕರಣ: ನಾಲ್ವರು ಆರೋಪಿಗಳು ಅಂದರ್

ಚಾಯ್ಸ್ ಗೋಲ್ಡ್ ಚಿನ್ನದ ಅಂಗಡಿಯಲ್ಲಿ ಕೆಲಸಕ್ಕಿದ್ದ ಅಪ್ರಾಪ್ತ ಯುವಕನೇ ದರೋಡೆಯ ಮಾಸ್ಟರ್ ಮೈಂಡ್.! ಕ್ಷಣ ಮಾತ್ರದಲ್ಲಿ ಒಂದೂವರೆ ಕೆ.ಜಿ ಚಿನ್ನದ ಗಟ್ಟಿ ದರೋಡೆ ಪ್ರಕರಣ ನಡೆಯುವ ಮೂಲಕ ನಗರದಲ್ಲಿ ಸಂಚಲನ ಮೂಡಿಸಿದ ಪ್ರಕರಣವನ್ನು ಭೇದಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದ್ದ ಚಿನ್ನದ ಗಟ್ಟಿ ದರೋಡೆ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಸೆಪ್ಟೆಂಬರ್ 29ರಂದು ಬಂಧಿಸಿದ್ದಾರೆ. ಸೆಪ್ಟೆಂಬರ್ 26ರಂದು ರಾತ್ರಿ ನಡೆದಿದ್ದ ಈ ಘಟನೆಯಲ್ಲಿ ಚಾಯ್ಸ್ ಗೋಲ್ಡ್ ಆಭರಣ ಅಂಗಡಿಯ ಕೆಲಸಗಾರ ಮುಸ್ತಫಾ ಎಂಬಾತನ ಮೇಲೆ […]

Continue Reading

ಇನ್ನೊಬ್ಬರ ಆರ್ ಟಿ ಸಿ ತನ್ನದೆಂದು ನಂಬಿಸಿ ನ್ಯಾಯಾಲಯಕ್ಕೆ ನೀಡಿ ವಂಚನೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು ತಾಲೂಕು 34ನೇ ನೆಕ್ಕಿಲಾಡಿ ಗ್ರಾಮದ ಸ.ನಂ. 33//9 ರಲ್ಲಿ 0.08.50 ಎಕ್ರೆ ಜಮೀನಿಗೆ ಎನ್ ಅಬೂಬಕ್ಕರ್ ಎಂಬವರು ಮಾಲಿಕನಾಗಿದ್ದು. ಅವರು ಸದ್ರಿ ಜಮೀನಿಗೆ ಸಂಬಂಧಿಸಿ ದಿನಾಂಕ 31.12.2024 ರಂದು ಪುತ್ತೂರು ತಾಲೂಕು ಕಚೇರಿಯಲ್ಲಿರುವ ಆರ್‌ಟಿಸಿ ಕೇಂದ್ರದಿಂದ ಅವರ ಹಕ್ಕಿನ ಜಮೀನಿನ ಬಾಬ್ತು ಪಹಣಿ ಪತ್ರವನ್ನು ತೆಗೆದು ನೋಡಿದಾಗ, ಸದ್ರಿ ಪಹಣಿ ಪತ್ರದ ಕಾಲಂ 11ರ ಋಣಗಳು ಕಾಲಂನಲ್ಲಿ ಎಂಆರ್‌ಟಿ 4/2024-2025 Spl. Case NO. ನಂಬ್ರ 34/2025(Crime No. 30/2021 of and N Crime […]

Continue Reading

ಮಂಗಳೂರು ಕೋಟಿ ಮೌಲ್ಯದ ಚಿನ್ನದ ಗಟ್ಟಿ ದರೋಡೆ: ಪರಿಚಿತರಿಂದಲೇ ನಡೆದ ಕೃತ್ಯ, ಮಹತ್ವದ ಸುಳಿವು ಲಭ್ಯ

ಮಂಗಳೂರು ನಗರದ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫಾ ಎಂಬವರನ್ನು ದರೋಡೆಕೋರರು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1650 ಗ್ರಾಂ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.26ರಂದು ರಾತ್ರಿ 8:30ರ ವೇಳೆಗೆ ಅಂಗಡಿಯಿಂದ ಸುಮಾರು 1.5 ಕೋಟಿ ರೂ.ಮೌಲ್ಯದ 1,650 ಗ್ರಾಂ ತೂಕದ ಮೆಲ್ಟ್ ಮಾಡಿದ ಚಿನ್ನವನ್ನು ಶುದ್ಧ ಚಿನ್ನವಾಗಿ ಪರಿವರ್ತಿಸಲು ನಗರದ ರಥಬೀದಿಯ ಸಂತೋಷ್ ಎಂಬವರ ಚಿನ್ನದ ಅಂಗಡಿಗೆ ಮುಸ್ತಫಾ ತನ್ನ ಸ್ಕೂಟರ್‌ನ ಸೀಟಿನ ಅಡಿಯ ಬಾಕ್ಸ್ ನಲ್ಲಿಟ್ಟು […]

Continue Reading

ಪುತ್ತೂರಿಗೆ ಆಡಳಿತ ಪಕ್ಷದ ಎಂಎಲ್ಎ ಇದ್ದಾರೆ. ಆದರೆ ತಹಶೀಲ್ದಾರ್ ನಾಪತ್ತೆ.

ಪುತ್ತೂರಿನ ವಾಸ್ತುವಿಗೂ ಕೂಡಲಗಿ ಜಾತಕಕ್ಕೂ ಯಾಕೋ ಕೂಡಿ ಬರುತ್ತಿಲ್ಲ. ಇದು ಪುತ್ತೂರಿಗೆ ಅಂಟಿದ ಶನಿಕಾಟವೋ ಏನೋ..? ಪುತ್ತೂರು ತಹಶೀಲ್ದಾರ್ ಸೀಟು ಖಾಲಿ ಇದೆ. ಪುತ್ತೂರಿಗೆ ಆಡಳಿತ ಪಕ್ಷದ ಎಂಎಲ್ಎ ಇದ್ದಾರೆ. ಆದರೆ ತಹಶೀಲ್ದಾರ್ ಇಲ್ಲ. ಇತ್ತೀಚೆಗೆ ನಾಪತ್ತೆಯಾಗಿದ್ದಾರೆ. ಪುರಂದರ ಹೆಗ್ಡೆ ಮನೆಗೆ ಹೋದ ಮೇಲೆ ಪುತ್ತೂರು ತಹಶೀಲ್ದಾರ್ ಚೇಂಬರಿನಲ್ಲಿ ಕೂತವರು ಕೂಡಲಗಿ ಎಂಬವರು. ಪುತ್ತೂರಿನ ವಾಸ್ತುವಿಗೂ ಕೂಡಲಗಿ ಜಾತಕಕ್ಕೂ ಯಾಕೋ ಕೂಡಿ ಬರುತ್ತಿಲ್ಲ. ಇದು ಪುತ್ತೂರಿಗೆ ಅಂಟಿದ ಶನಿಕಾಟವೋ ಏನೋ..? ದಂಡಾಧಿಕಾರಿ ಪರಾರಿಯಾಗಿದ್ದಾರೆ! ಪುತ್ತೂರು ಶಾಸಕರಾಗಿ ಅಶೋಕ್ […]

Continue Reading

ಲಂಚ ಪ್ರಕರಣದ ಆರೋಪಿ ಪುತ್ತೂರು ತಹಶೀಲ್ದಾರ್ ಎಸ್.ಬಿ ಕೂಡಲಗಿಗೆ ಲಭಿಸದ ಜಾಮೀನು.

ಲೋಕಾಯುಕ್ತ ಪರವಾಗಿ ವಾದ ಮಂಡಿಸಿದ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ಪುತ್ತೂರು: ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿದ್ದು, ತಲೆಮರೆಸಿಕೊಂಡಿರುವ ಪುತ್ತೂರು ತಾಲೂಕು ತಹಶೀಲ್ದಾರ್‌ ಎಸ್‌.ಬಿ. ಕೂಡಲಗಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಸೆಪ್ಟಂಬರ್ 25ರಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಅವರ ವಿಚಾರಣೆ ನಡೆಸಿ ಜಾಮೀನು ನಿರಾಕರಿಸಿರುತ್ತದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದ ಮಂಡಿಸಿದ್ದರು. ಜಮೀನಿನ ನಿರಾಕ್ಷೇಪಣ […]

Continue Reading

ಅಹಂಭಾವವಿಲ್ಲದ, ಜನಪರ ಅಧಿಕಾರಿ ರವಿಚಂದ್ರ ನಾಯಕ್; ಮಂಗಳೂರು ಮಹಾನಗರ ಪಾಲಿಕೆಯ ಹೆಮ್ಮೆಯ ಅಧಿಕಾರಿ

ಮಂಗಳೂರು ಮಹಾನಗರ ಪಾಲಿಕೆಯ ಕಮೀಷನರ್ ರವಿಚಂದ್ರ ನಾಯಕ್ ಅವರ ಇತ್ತೀಚಿನ ನಡವಳಿಕೆಯೊಂದು ಭಾರೀ ಸುದ್ಧಿಗೆ ಕಾರಣವಾಗಿದೆ. ಸರಕಾರಿ ಸಣ್ಣ ಪುಟ್ಟ ಹುದ್ದೆಯಲ್ಲಿರುವವರು ನಾಗರೀಕರನ್ನು, ಸಿಬ್ಬಂದಿಗಳನ್ನು ಅಸಡ್ಡೆಯಿಂದ ನೋಡುವ ಈ ಕಾಲಘಟ್ಟದಲ್ಲಿ ಮಹಾನಗರ ಪಾಲಿಕೆಯ ಉನ್ನತ ಹುದ್ದೆಯಲ್ಲಿರುವ ರವಿಚಂದ್ರ ನಾಯಕ್ ಅವರು ಇತ್ತೀಚೆಗಷ್ಟೇ ಪೌರ ಕಾರ್ಮಿಕರಿಂದ ಸನ್ಮಾನ ಪಡೆಯುತ್ತಿದ್ದ ಸಂದರ್ಭದಲ್ಲಿ ಪೌರ ಕಾರ್ಮಿಕರು ಆಯುಕ್ತರ ಕಾಲಿಗೆ ನಮಸ್ಕರಿಸಿದಾಗ ಕೂಡಲೇ ಪೌರ ಕಾರ್ಮಿಕರ ಕಾಲು ಹಿಡಿದು ಕೈ ಮುಗಿದ ವಿದ್ಯಮಾನ ನಡೆದಿದೆ. ಪೌರ ಕಾರ್ಮಿಕರು ನಮ್ಮ ನಿಮ್ಮಂತಹ ಮನುಷ್ಯರು, ಅವರ […]

Continue Reading

ಬಂಟ್ವಾಳ ಪುರಸಭೆಯಲ್ಲಿ ದಿನಗೂಲಿ ನೌಕರರದ್ದೇ ಕಾರುಬಾರು. ಬಂಟ್ವಾಳ ಶಾಸಕರೇ ಎಲ್ಲಿದ್ದೀರಾ.?

ಇದು ಬಂಟ್ವಾಳ ಪುರಸಭೆಯ ಕಥೆ ವ್ಯಥೆ . ಇಲ್ಲಿ ಅಧಿಕಾರಿಗಳು ಅನ್ನಿಸಿಕೊಂಡವರು ನಾಮ್ ಕಾವಸ್ತೆ ಮಾತ್ರ. ಆದರೆ ಕಾರುಬಾರು ನಡೆಯುತ್ತಿರುವುದೆಲ್ಲವೂ ದಿನಗೂಲಿ ನೌಕರರದ್ದೇ. ಬಂಟ್ವಾಳ ಪುರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡಲು ಮೂಲ ಕಾರಣವೇ ಈ ದಿನಗೂಲಿ ನೌಕರರು. ಇವರನ್ನು ಹದ್ದುಬಸ್ತಿನಲ್ಲಿಡಬೇಕಾದ ಅಧಿಕಾರಿ ವರ್ಗ ಇವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಮಾತ್ರ ಅಚ್ಚರಿ ಪಡುವಂತದ್ದು. ಬಂಟ್ವಾಳ ಪುರಸಭೆಯ ಒಳಹೊಕ್ಕರೆ ಯಾವೊಂದು ಕೆಲಸವೂ ಸಲೀಸಾಗಿ ನಡೆಯುತ್ತಿಲ್ಲ. ಖಾತಾ, ಜನನ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಲೈಸೆನ್ಸ್ ಯಾವ ಕೆಲಸವೂ ಇಲ್ಲಿ […]

Continue Reading