ಮಂಜನಾಡಿ ದುರಂತ ಪ್ರಕರಣ: ವರದಿ ನೀಡುವಂತೆ ಪೊಲೀಸ್ ಕಮಿಷನರ್ ಗೆ ಮಾನವ ಹಕ್ಕುಗಳ ಆಯೋಗ ನೋಟಿಸ್
ಮಂಜನಾಡಿಯಲ್ಲಿ ಇಬ್ಬರು ಮಕ್ಕಳು ಮತ್ತು ಎರಡು ಕಾಲುಗಳನ್ನು ಕಳೆದುಕೊಂಡು ಅಸಹಾಯಕಳಾಗಿರುವ ತಾಯಿ ಅಶ್ವಿನಿ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ನವೆಂಬರ್ 17 ರ ಒಳಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅಸಹಾಯಕಳಾಗಿರುವ ತಾಯಿ ಅಶ್ವಿನಿ ಅವರು ಸರಕಾರದ ಪ್ರಧಾನ ಕಾರ್ಯದರ್ಶಿಗೆ ನೀಡಿರುವ ದೂರಿನಲ್ಲಿ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಉರುಮನೆ ಕೋಡಿಯಲ್ಲಿ ಮೇ 30 ರಂದು ನಡೆದ ಗ್ರಾಮದ ಅವೈಜ್ಞಾನಿಕ ರಸ್ತೆ ಕಾಮಗಾರಿ ಸಂದರ್ಭ ಯಾವುದೇ […]
Continue Reading