ರಾಜಾಂಗಣದಲ್ಲಿ ಯಕ್ಷ ಪಂಚಮಿ ಸಮಾರೋಪ : ಕಲಾವಿದ ಅಜ್ರಿ ಗೋಪಾಲ ಗಾಣಿಗರಿಗೆ ತಲ್ಲೂರ್ಸ್ ಪ್ಯಾಮಿಲಿ ಟ್ರಸ್ಟ್ ಯಕ್ಷ ಪ್ರಶಸ್ತಿ ಪ್ರದಾನ
ಯಕ್ಷಗಾನಕ್ಕೆ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ ಅಭಿನಂದನೀಯ : ಪರ್ಯಾಯ ಪುತ್ತಿಗೆ ಶ್ರೀ ಉಡುಪಿ : ಯಕ್ಷಗಾನ ಕಲೆಗೆ ಉಡುಪಿಯ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಇಂದಿನ ಪ್ರಶಸ್ತಿ ಪ್ರಧಾನ ಯಕ್ಷ ಕಲೆಗೆ ವಿಶೇಷ ಉತ್ತೇಜನ ಕೊಟ್ಟ ಹಾಗೆ. ತಲ್ಲೂರು ಶಿವರಾಮ ಶೆಟ್ಟಿ ಎಂದರೆ ಯಕ್ಷಗಾನ ಎಂಬುವುದೇ ಅಲ್ಲಿ ಪ್ರಸಿದ್ದಿಯಾಗಿದೆ. ಯಕ್ಷಗಾನ ಕಲೆಗೆ ಅವರು ನೀಡುತ್ತಿರುವ ಉತ್ತೇಜನ ಪ್ರೋತ್ಸಾಹ ಹೀಗೆ ಮುಂದುವರೆಯಲಿ. ನಮ್ಮ ನಾಡಿನ ಹೆಮ್ಮೆಯ ಕಲೆ ಯಕ್ಷಗಾನ ಚಿರಸ್ಥಾಯಿಯಾಗಲಿ ಎಂದು ಪರ್ಯಾಯ ಪುತ್ತಿಗೆ […]
Continue Reading