ಬಾಲಕಿಯ ಮೃತದೇಹ ಮನೆಗೆ ಕೊಂಡೊಯ್ಯುತ್ತಿರುವಾಗ ಕಿಡಿಗೇಡಿಗಳಿಂದ ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ, ರಸ್ತೆ ಮದ್ಯೆ ತಡೆ, ಪ್ರಕರಣ ದಾಖಲು

ಹೆಜ್ಜೇನು ಕಡಿತದಿಂದ ಮೃತಪಟ್ಟ ಬಾಲಕಿಯ ಮೃತದೇಹವನ್ನು ಮನೆಗೆ ಕೊಂಡೊಯ್ಯುತ್ತಿರುವಾಗ ಕಿಡಿಗೇಡಿಗಳು ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿ, ರಸ್ತೆ ಮದ್ಯೆ ತಡೆದು ನಿಲ್ಲಿಸಿದ ಘಟನೆ ಪೆರ್ನೆ- ಕಡಂಬು ಎಂಬಲ್ಲಿ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಗೆ, ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ, ಶವ ಸಾಗಿಸುತ್ತಿದ್ದ KA-21 AE-3033 ಅಂಬುಲೆನ್ಸ್‌ ಅನ್ನು ಬೊಲೆರೋ ವಾಹನ (ನಂ: KA 19 AE 7322) ಹಿಂಬದಿಯಿಂದ ಓವರ್‌ಟೇಕ್ ಮಾಡಿ ರಸ್ತೆಗೆ ಅಡ್ಡಗಟ್ಟಿ ಅಕ್ರಮವಾಗಿ ತಡೆದ ಘಟನೆ ನಡೆದಿದೆ. […]

Continue Reading

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಮಂಗಳವಾರದಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು. ಪ್ರತಿಭಟನೆಯನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರುರವರು ಮಾತನಾಡುತ್ತಾ ಲಕ್ಷಾಂತರ ಜನತೆಗೆ ಸಂಬಂಧಿಸಿ ಆಳುವ […]

Continue Reading

ಉಡುಪಿಯ ಸಾಂಸ್ಕೃತಿಕ ಹರಿಕಾರ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ 75ರ ಅಭಿನಂದನೆ

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು, ಉಡುಪಿಯ ಸಾಂಸ್ಕೃತಿಕ ಹರಿಕಾರ ಎಂದೇ ಖ್ಯಾತರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ 75 ವರ್ಷ ತುಂಬಿದ ಹಿನ್ನಲೆಯಲ್ಲಿ ಅಭಿಮಾನಿಗಳಿಂದ ಅಭಿನಂದನಾ ಕಾರ್ಯಕ್ರಮ ಭಾನುವಾರ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತಲ್ಲೂರ್ಸ್ ಕುಟುಂಬದ ಫ್ಯಾಮಿಲಿ ವೈದ್ಯ ಡಾ. ಆರ್.ಎನ್.ಭಟ್ ಅವರಿಗೆ ಜಾನಪದ ಶೈಲಿಯಲ್ಲಿ ಗೌರವಾರ್ಪಣೆ ನಡೆಯಿತು. ವೈದ್ಯರತ್ನ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಡಾ.ಆರ್.ಎನ್. ಭಟ್, ಬಹಳ ವಿಶಿಷ್ಟ ರೀತಿಯಲ್ಲಿ ನಡೆದ ಈ ಸನ್ಮಾನದಿಂದ ಹೃದಯ ತುಂಬಿ […]

Continue Reading

ಬಜ್ಪೆ: ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾಗಿ ಸಿರಾಜ್ ಬಜ್ಪೆ ಆಯ್ಕೆ, ಹೊಸ ಕಾರ್ಯಕಾರಿ ಸಮಿತಿ ರಚನೆ

ದಿನಾಂಕ 10-10-2025ರ ಶುಕ್ರವಾರ ಸಂಜೆ ಬಜ್ಪೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ, ದಲಿತ ಸಂಘದ ರಾಜ್ಯ ಸಂಚಾಲಕರಾದ ಎಂ.ದೇವದಾಸ್ ರವರ ಅದ್ಯಕ್ಷತೆಯಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು.ಸರ್ವಾನುಮತದಿಂದ ಅಧ್ಯಕ್ಷರಾಗಿ ಸಿರಾಜ್ ಬಜ್ಪೆ ರವರನ್ನು ಆಯ್ಕೆಮಾಡಲಾಯಿತು. ಗೌರವ ಅದ್ಯಕ್ಷರುಗಳಾಗಿ ಎಂ. ದೇವದಾಸ್, ರಾಬರ್ಟ್ ರೇಗೊ, ಅಬ್ದುಲ್ ಖಾದರ್ MJM, ವಸಂತ್, ಮೊನಕ, ಉಪಾಧ್ಯಕ್ಷರುಗಳಾಗಿ ದೀಪಕ್ ಪೂಜಾರಿ, ಇಂಜಿನಿಯರ್ ಇಸ್ಮಾಯಿಲ್ ಮತ್ತು ಥೋಮಸ್. ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಗೋಪಾಲ ಸುವರ್ಣ, ಕಾರ್ಯದರ್ಶಿಯಾಗಿ ನಿಸಾರ್ ಕರಾವಳಿ, ಜೊತೆ […]

Continue Reading

ಸಿಜೆಐ ಮೇಲಿನ ದಾಳಿಯ ಹಿಂದೆ ಭಾರೀ ಸಂಚು ಸಾಧ್ಯತೆ; ಮನೋರಾಜ್ ಅನುಮಾನ

CJI ಮೇಲೆ ಶೂ ಎಸದವರು ಸನಾತನಿಗಳಲ್ಲ, ದೇಶದ್ರೋಹಿಗಳು; ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ ಸಿಜೆಐ ಮೇಲಿನ ಶೂ ದಾಳಿಗೆ ವ್ಯಾಪಕ ಖಂಡನೆ; ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ ಖಂಡಿಸಿದೆ. ಈ ಬಗ್ಗೆ ಕರ್ನಾಟಕದ ವಕೀಲರೂ ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆದ ಜಿಲ್ಲಾ ಕಾಂಗ್ರೆಸ್ ಕಾನೂನು […]

Continue Reading

ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಮಂಗಳೂರು ನ್ಯಾಯಾಲಯಕ್ಕೆ ಶರಣು

ಮಂಗಳೂರು: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಅಶ್ರಫ್ ಕಲಾಯಿ ಹತ್ಯೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆರೋಪಿ ಭರತ್ ಕುಮ್ಡೇಲು ಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 2025ರ ಮೇ 27ರಂದು ಕೊಳತ್ತಮಜಲಿನ ಪಿಕಪ್ ಚಾಲಕ ಅಬ್ದುಲ್ ರಹ್ಮಾನ್ ಕೊಲೆ […]

Continue Reading

ಅಕ್ಟೋಬರ್ 10 ರಿಂದ ಅಕ್ಟೋಬರ್ 18 ರ ತನಕ ರಾಜ್ಯಾದ್ಯಂತ ಸೌಜನ್ಯ ನ್ಯಾಯ ಸಪ್ತಾಹ ಆಚರಿಸಲು ಕರೆ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ , ಕೊಲೆ ಪ್ರಕರಣಕ್ಕೆ ಅಕ್ಟೋಬರ್ 9 ರಂದು 13 ವರ್ಷಗಳು ತುಂಬಿದ್ದು, ಆ ದಿನ ನ್ಯಾಯಕ್ಕಾಗಿ ಜನಾಗ್ರಹ ದಿನವನ್ನಾಗಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 100 ಕ್ಕೂ ಹೆಚ್ಚು ಕಡೆ ಯಶಸ್ವಿಯಾಗಿ ಆಚರಿಸಿದೆ. ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 10 ರಿಂದ ಅಕ್ಟೋಬರ್ 18 ರ ತನಕ ರಾಜ್ಯಾದ್ಯಂತ ಸೌಜನ್ಯ ನ್ಯಾಯ ಸಪ್ತಾಹ ಆಚರಿಸಲು ಕರೆ ನೀಡಿದೆ. ಅಕ್ಟೋಬರ್ 9 ರಂದು ರಾಜ್ಯದಾದ್ಯಂತ ತಾಲೂಕು, ಜಿಲ್ಲಾ, ಹೋಬಳಿ, ಗ್ರಾಮ ಮಟ್ಟದಲ್ಲಿ ವಿವಿಧ […]

Continue Reading

ಅಬಕಾರಿ ಇಲಾಖೆಯವರ ಕಣ್ಣು ತಪ್ಪಿಸಿ ಪರಾರಿಯಾದ ಗಾಂಜಾ ಆರೋಪಿಗಳನ್ನು ಮಾಲು ಸಹಿತ ಲಾಕ್ ಮಾಡಿದ ಬಂಟ್ವಾಳ ನಗರ ಪೊಲೀಸರು

ಇತ್ತೀಚೆಗೆ ಕೆಎ-70, 6904 ಸಂಖ್ಯೆ ಹೊಂದಿರುವ ಬೊಲೋರೋ ಪಿಕಪ್ ವಾಹನದಲ್ಲಿ ಮಾಧಕ ವಸ್ತು(ಗಾಂಜಾ) ಸಾಗಾಟ ಮಾಡುತ್ತಿದ್ದ ಸಮಯ ಅಬಕಾರಿ ಇಲಾಖೆಯವರು ಪಿಕ್ ಅಪ್ ವಾಹನವನ್ನು ಬೆನ್ನಟ್ಟಿಕೊಂಡು ಬಂದಿದ್ದು, ಆರೋಪಿಗಳು ಅವರಿಗೆ ಸಿಗದೆ ಪಿಕ್ ಅಪ್ ನ್ನು ಚಲಾಯಿಸಿಕೊಂಡು ಪರಾರಿಯಾಗಿ ನಂದಾವರದ ರೈಲ್ವೆ ಇಲಾಖೆಗೆ ಸಂಬಂದಿಸಿದ ಖಾಲಿ ಜಾಗದಲ್ಲಿ ಪಿಕಪ್ ವಾಹನ ಬಿಟ್ಟು, ಗಾಂಜಾದ ಸಮೇತ ಪರಾರಿಯಾಗಿ, ಗಾಂಜಾವನ್ನು ತಮ್ಮ ಸ್ನೇಹಿತನಾದ ಮಜೀದ ಎಂಬವರ ಮನೆಯಲ್ಲಿ ಬಚ್ಚಿಟ್ಟು ಅಬಕಾರಿ ಅಧಿಕಾರಿಗಳ ಕಣ್ಣು ತಪ್ಪಿ ಭೂಗತರಾಗಿದ್ದರು. ದಿನಾಂಕ 08-10-2025 ರಂದು […]

Continue Reading

ಕಳೆದ ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಮೊಹಮ್ಮದ್ ಸಿನಾನ್ ಬಂಧನ

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ, ತಲೆ ಮರೆಸಿಕೊಂಡಿರುವ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಕುದ್ರೋಳಿ ನಿವಾಸಿ ಮೊಹಮ್ಮದ್ ಸಿನಾನ್, ಎಂಬಾತನು ಕಳೆದ ಎರಡು ವರ್ಷಗಳಿಂದ ಘನ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈತನ ವಿರುದ್ದ ಘನ ನ್ಯಾಯಾಲಯವು ವಾರೆಂಟ್ ಹೊರಡಿಸಿದ್ದು, ವಾರೆಂಟ್ ಜ್ಯಾರಿಗೊಳಿಸುವ ಸಲುವಾಗಿ ಈತನ ವಿರುದ್ದ ಬ್ಯೂರೋ ಆಫ್ ಇಮಿಗ್ರೇಶನ್ ನವದೆಹಲಿ, ಭಾರತ ಸರಕಾರ ಇವರಿಂದ ಎಲ್.ಓ.ಸಿ ತೆರೆಯಲಾಗಿತ್ತು. ದಿನಾಂಕ […]

Continue Reading

ಅಂತರ್ ರಾಜ್ಯ ಕುಖ್ಯಾತ ವಾಹನ ಜೋರನ ಬಂಧನ: ಕಳವುಗೈದ ಪಿಕಪ್ ವಾಹನ, ಮತ್ತು ಬೈಕ್ ಪೊಲೀಸ್ ವಶಕ್ಕೆ

ಸುರತ್ಕಲ್ ಪೊಲೀಸ್‌ ಠಾಣೆ ಮತ್ತು ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಹನ ಕಳವು ಗೈದಿದ್ದ ಅಂತರ್ ರಾಜ್ಯ ಕಳವು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ತಿರುವನಂತಪುರಂ ಜಿಲ್ಲೆಯ ರಾತಿಕ್ಕಲ್ ವರ್ಕಲಾ ಗ್ರಾಮದ ನಿವಾಸಿ ಹಂಝ ಕುಪ್ಪಿಕಂಡ ಯಾನೆ ಹಂಝ ಯಾನೆ ಹಂಝ ಪೊನ್ನನ್ (29) ಎಂದು ತಿಳಿದು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಆತನು ಚಲಾಯಿಸುತ್ತಿದ್ದ ಬೈಕ್‌ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್‌ನ್ನು ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ […]

Continue Reading