ಉಡುಪಿಯಲ್ಲಿ ಸಂಸ್ಕೃತಿ ಸಂಭ್ರಮ ಸಮಾರೋಪ. ನಮ್ಮ ಸಂಸ್ಕೃತಿ, ಸಂಸ್ಕಾರ, ಪದ್ಧತಿಗಳು ನಮಗೆ ಭೂಷಣ: ಮಾಜಿ ಸಚಿವ ಸೊರಕೆ
ಉಡುಪಿ : ಒಬ್ಬ ವ್ಯಕ್ತಿಗೆ ಬಂಗಾರ, ವಜ್ರ ಇವೆಲ್ಲಾ ಎಷ್ಟು ಭೂಷಣವೋ ಹಾಗೆಯೇ ನಮ್ಮ ಸಂಸ್ಕೃತಿ, ಸಂಸ್ಕಾರ, ಪದ್ಧತಿಗಳು ಕೂಡಾ ಭೂಷಣವಾಗಿರುತ್ತದೆ. ಕರಾವಳಿ ಪ್ರದೇಶ ಅತ್ಯುನ್ನತ ಸಂಸ್ಕೃತಿ, ಸಂಸ್ಕಾರಕ್ಕೆ ಹೆಸರುವಾಸಿಯಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಜಾನಪದ ಅಕಾಡೆಮಿ, ನಾಟಕ ಅಕಾಡೆಮಿ ಹಾಗೂ ರಂಗಭೂಮಿ ಉಡುಪಿ ಇವರ ಸಹಯೋಗದಲ್ಲಿ ಗೊಂಬೆಯಾಟ, ಜಾನಪದ ಕಲೆ, […]
Continue Reading