2025 ರ ನೀಟ್ ನಲ್ಲಿ MBBS ಸಾಧನೆ ಮಾಡಿದ ಕಮ್ಯೂನಿಟಿ ಸೆಂಟರ್ ನ ಎಲ್ಲಾ ವಿದ್ಯಾರ್ಥಿಗಳಿಗೆ ಅಲ್ ಮುಝೈನ್ ಮೂಲಕ 50 ಸಾವಿರ ವಿದ್ಯಾರ್ಥಿ ವೇತನ. ಲಾಂಗ್ ಟರ್ಮ್ ನೀಟ್ ಮಾಡುವ 50 ವಿದ್ಯಾರ್ಥಿಗಳಿಗೆ ಭಾರತ್ ಇನ್ಪೋಟೆಕ್ ವಿದ್ಯಾರ್ಥಿ ವೇತನ

ಶೈಕ್ಷಣಿಕ ಕ್ಷೇತ್ರದಲ್ಲಿ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಫಲಿತಾಂಶ ಆಧಾರಿತ ಸೇವೆ ಎಲ್ಲರಿಗೂ ಮಾದರಿ, ನಿರಂತರ ವೀಕ್ಷಣೆಯ ಮೂಲಕ ವಿದ್ಯಾರ್ಥಿಗಳನ್ನು ಗುರಿ ತಲುಪಿಸುವ ಸೆಂಟರ್ ನ ಪ್ರಯತ್ನದಲ್ಲಿ ನಾವು ಜೊತೆ ಇರುತ್ತೇವೆ ಎಂದು ಖ್ಯಾತ ಉದ್ಯಮಿ, ಅಲ್ ಮುಝೈನ ಮಾಲಕರಾದ ಝಕಾರಿಯಾ ಹಾಜಿ ಜೋಕಟ್ಟೆ ಹೇಳಿದರು, ಸೆಂಟರ್ ನ ಕೌನ್ಸಿಲಿಂಗ್ ಹಾಗೂ ವಿದ್ಯಾರ್ಥಿವೇತನ ಪಡೆದು ವಿವಿಧ ಕೋಚಿಂಗ್ ಸೆಂಟರ್ ನಲ್ಲಿ ಕಲಿತು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮಗೆ ಸಮಾಜ […]

Continue Reading

ಉಪ್ಪಿನಂಗಡಿ: ಅಕ್ರಮ ಮಧ್ಯ ಸಾಗಾಟ ಪ್ರಕರಣ; ಆರೋಪಿ ಪ್ರತಾಪ್ ಶೆಟ್ಟಿ ದೋಷ ಮುಕ್ತ

ಅಕ್ರಮ ಮಧ್ಯ ಸಾಗಾಟ ಪ್ರಕರಣ ಆರೋಪಿ ಖುಲಾಸೆ ದಿನಾಂಕ 15/03/2023 ರಂದು ರಾತ್ರಿ ಮೂರು ಗಂಟೆ ಸಮಯ ಕಡಂಬು ಎಂಬಲ್ಲಿ ಆರೋಪಿಯು ಯಾವುದೇ ದಾಖಲಾತಿಗಳಿಲ್ಲದೆ ಸ್ವಿಫ್ಟ್ ಕಾರ್ ನಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಆರೋಪಿ ಪ್ರತಾಪ್ ಶೆಟ್ಟಿ ಮಧ್ಯದ ಸ್ಯಾಚೆಟ್ ಮತ್ತು ಪ್ಲಾಸ್ಟಿಕ್ ಬಾಟಲಿಗಳನ್ನು ಸಾಗಾಟ ಮಾಡುತ್ತಿದ್ದುದ್ದನ್ನು ಉಪ್ಪಿನಂಗಡಿ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿ ತಮ್ಮ ಸಿಬ್ಬಂದಿಗಳ ಜೊತೆ ದಾಳಿ ನಡೆಸಿ ಆರೋಪಿ ವಶದಲ್ಲಿದ್ದ ಒಟ್ಟು 106.830 ಲೀಟರ್ ಮಧ್ಯವನ್ನು ವಾಹನ […]

Continue Reading

ಮೂಲ್ಕಿ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಚಿನ್ನದ ಅಂಗಡಿ ಮಾಲಿಕ ಅಬ್ದುಲ್ ಲತೀಫ್ ಹತ್ಯಾ ಆರೋಪಿ ಮುಸ್ತಫಾ ಅರೆಸ್ಟ್

ಮಾವನ ಬದಲು ಅಳಿಯ ಟಾರ್ಗೆಟ್.. ಜಾಮೀನಿನ ಮೇಲೆ ಹೊರಬಂದಿದ್ದರೂ ಮತ್ತೆ ಜೈಲಿಗೆ ಹೋದ ಹಂತಕರು.! ಜಿಲ್ಲೆಯಲ್ಲೊಂದು ಅಪರೂಪದ ಮರ್ಡರ್ ಕೇಸ್.! ಐದು ವರ್ಷಗಳ ಹಿಂದೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ಸನ್ನಿಧಿ ಹೆದ್ದಾರಿ ಬಳಿ ಹಾಡಹಗಲೇ ನಡೆದಿದ್ದ ಚಿನ್ನದ ಅಂಗಡಿ ಮಾಲಿಕ ಅಬ್ದುಲ್ ಲತೀಫ್ ಹತ್ಯೆಗೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಮುಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2020 ರ ಜೂನ್ 5 ರಂದು ಅಬ್ದುಲ್ […]

Continue Reading

ಪುತ್ತೂರು ‘ಕೃಷ್ಣಲೀಲೆ’ ಕಹಾನಿಗೆ ಟ್ವಿಸ್ಟ್

ಶರಣ್ ಪಂಪ್ವೆಲ್, ಮುರುಳಿ ಭಟ್ ಬಳಿಗೆ ಹೋದ್ರೂ ನ್ಯಾಯ ಸಿಕ್ಕಿಲ್ಲ; ನಾವು ಹಿಂದೂಗಳಲ್ಲವೇ: ಸಂತ್ರಸ್ತ ಯುವತಿ ತಾಯಿಯ ಪತ್ರಿಕಾಗೋಷ್ಠಿ ಅಬಾರ್ಷನ್ ಮಾಡಿಸಿ 10 ಲಕ್ಷ ಕೊಟ್ತೇವೆ; ಊರು ಬಿಟ್ಟು ಹೋಗಿ: ಬಿಜೆಪಿ ಮುಖಂಡನಿಂದ ಧಮ್ಕಿ.! ಪುತ್ತೂರು ಬಿಜೆಪಿ ಲೀಡರ್ ಪುತ್ರನ ಕೃಷ್ಣಲೀಲೆ ಕಹಾನಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಸಂಚಲನವನ್ನು ಸೃಷ್ಟಿಸಿದೆ. ಪುತ್ತೂರು ನಗರ ಸಭೆಯ ಸದಸ್ಯ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ ಗರ್ಭವತಿ ಮಾಡಿ ಮಗುವನ್ನು ಕರುಣಿಸಿ ಭೂಗತನಾಗಿದ್ದಾನೆ. ಏಳು […]

Continue Reading

ದ. ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆಯ ಪರವಾನಿಗೆ ಮತ್ತು ರಾಜಸ್ವ ತೆರಿಗೆಯ ನಿಯಮ ಸಡಿಲಿಕೆಗೆ RGPRS ಅದ್ಯಕ್ಷ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಒತ್ತಾಯ.

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಅನಾಹುತಕರ ಘಟನೆಗಳು, ಕೋಮುದ್ವೇಷದ ಪ್ರಕರಣಗಳು ಹಾಗೂ ಗುಂಪು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ತೀವ್ರ ಕ್ರಮಗಳನ್ನು ಕೈಗೊಂಡಿದ್ದು, ಹೊಸ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದರ ಪರಿಣಾಮವಾಗಿ ಅಕ್ರಮ ಗಣಿಗಾರಿಕೆ ಹಾಗೂ ಮರಳು ದಂಧೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಾನೂನುಬದ್ಧ ಗಣಿಗಾರಿಕೆ ಮೇಲೆ ಈಗಿನ ಕಟ್ಟುನಿಟ್ಟಿನ ಕ್ರಮಗಳಿಂದ ಪರಿಣಾಮ ಬೀರುತ್ತಿದ್ದು, ಗಣಿಗಾರಿಕೆ ಉದ್ಯಮದಲ್ಲಿ ತೊಡಗಿರುವ […]

Continue Reading

ಸುಳ್ಯ: ಕ್ರಿಕೆಟ್ ವಿಚಾರದಲ್ಲಿ ಯುವಕನಿಗೆ ಹಲ್ಲೆ ಪ್ರಕರಣ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಸುಳ್ಯದ ಮರ್ಕಂಜದಲ್ಲಿ ಕ್ರಿಕೆಟ್ ವಿಚಾರವಾಗಿ ವಾಟ್ಸಪ್‌ನಲ್ಲಿ ಅವಾಚ್ಯ ಶಬ್ದ ಪ್ರಯೋಗವಾಗಿ ವಿಚಾರಿಸಲು ಮನೆಗೆ ಹೋಗಿ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮರ್ಕಂಜದ ಅಂಗಡಿಮಜಲು ಎಂಬಲ್ಲಿ ಘಟನೆ ನಡೆದಿದ್ದು,. ಸ್ಥಳೀಯವಾಗಿ ಗಾರೆ ಕೆಲಸ ಮಾಡಿಕೊಂಡಿದ್ದ ನಯನಕುಮಾರ್ ರೈ ಎಂಬವರ ಮೇಲೆ ಪ್ರಶಾಂತ್ ಆರ್ನಡ್ಕ, ಪ್ರಮೋದ್ ಬೊಳ್ಳಾಜೆ, ಚೇತನ್ ಜೋಗಿಮೂಲೆ, ಪ್ರಜ್ಞೇಶ್ ದೇಶಕೋಡಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು […]

Continue Reading

ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದೊಯ್ದು ದೈಹಿಕ ಸಂಪರ್ಕ, ಬಂಧಿತ ಆರೋಪಿಗೆ ಜಾಮೀನು ಮಂಜೂರು

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದೊಯ್ದು ದೈಹಿಕ ಸಂಪರ್ಕ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕೋಡಿಂಬಾಡಿ ನಿವಾಸಿ ಸುಧಾಕರ್ ಯಾನೆ ಸುಧೀರ್ ಎಂಬಾತ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಆರೋಪಿ. ದೂರದ ಸಂಬಂಧಿ ಉಮೇಶ್ ಎಂಬವರ ಮೆಹಂದಿ ಕಾರ್ಯಕ್ರಮದಲ್ಲಿ ಬಾಲಕಿಗೆ ಆರೋಪಿಯ ಪರಿಚಯವಾಗಿತ್ತು. ಈ ಸಂದರ್ಭ ಆಕೆ ಆತನಿಗೆ ತನ್ನ ತಾಯಿಯ ಮೊಬೈಲ್ ಫೋನ್ ನಂಬರನ್ನು ನೀಡಿದ್ದು, ತಾಯಿ ಕೆಲಸದಿಂದ ಬಂದ ನಂತರ ಬಾಲಕಿಯು ತಾಯಿಯ ಮೊಬೈಲ್‌ನಿಂದ […]

Continue Reading

ಮಂಗಳೂರು RTO: ಸೂಪರಿಟೆಂಡೆಂಟ್ ರೇಖಾ ಏನಿದು ನಿನ್ನ ದೋಖಾ.! ಭ್ರಷ್ಟ ಅಧಿಕಾರಿಗಳ ಬಗ್ಗೆ ಈ ಹಿಂದೆ ಇಂಚಿಂಚೂ ವರದಿ ಮಾಡಿದ್ದ ಸ್ಪೆಷಲ್ ನ್ಯೂಸ್ ಮೀಡಿಯಾ

ಮೂವರು ಭ್ರಷ್ಟ ಖದೀಮರು ಸಸ್ಪೆಂಡ್; ಹೆಗ್ಗಣಗಳು ಸೇಫ್ ಝೋನ್.! ಮಂಗಳೂರು RTO ಕಚೇರಿಯ ಲಂಚವತಾರದ ವೆರೈಟಿ ವೆರೈಟಿ ಕಥೆಗಳನ್ನು ಸ್ಪೆಷಲ್ ನ್ಯೂಸ್ ಮೀಡಿಯಾ ಈ ಹಿಂದೆ ಹಲವು ಬಾರಿ ಪ್ರಕಟಿಸಿತ್ತು. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಭ್ರಷ್ಟ ಖದೀಮರು ಸೇಫಾಗಿ ಇನ್ನಷ್ಟು ಅನಾಹುತಕಾರಿ ಕೆಲಸ ಮಾಡಲು ಅವಕಾಶ ನೀಡುವಂತಾಗಿತ್ತು. ಆದರೆ ಈ ಬಾರಿ ಮಾತ್ರ ಭ್ರಷ್ಟರ ಆಟ ನಡೆಯಲಿಲ್ಲ. ಕೋಟಿ ಕೋಟಿ ಡೀಲಿಂಗ್ ಗೆ ಇಳಿದು ಅಮಾನತ್ತಾಗಿ ಹೋಗಿದ್ದಾರೆ. ಮಂಗಳೂರು ಆರ್ ಟಿ ಓ ಕಚೇರಿಯಲ್ಲಿ […]

Continue Reading

ಕುಡುಪು ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿ ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ಬಿಡುಗಡೆ

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ: ವಿಶ್ವಸಂಸ್ಥೆಯ ವರದಿಗಾರ ಕೆ.ಪಿ ಅಶ್ವಿನಿ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು”: ಅಶ್ರಫ್ ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ: ಮೈತ್ರೇಯೆ ಕೃಷ್ಣನ್ ಬೆಂಗಳೂರು: ಪಿಯುಸಿಎಲ್ ಕರ್ನಾಟಕ, ಐಲಾಜ್ ಕರ್ನಾಟಕ ಹಾಗೂ ಎಪಿಸಿಆರ್ ಕರ್ನಾಟಕ ಇವುಗಳು ಜಂಟಿಯಾಗಿ ಸಿದ್ದಪಡಿಸಿದ ಕುಡುಪು ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ಶನಿವಾರ ಬಿಡುಗಡೆ ಮಾಡಲಾಯಿತು. ರಾಜ್ಯ ಆಡಳಿತವು, ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ […]

Continue Reading

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಪಡುವಲಪಾಯ ಯಕ್ಷಗಾನಕ್ಕೆ ಉತ್ತಮ ಭವಿಷ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ವಿಶ್ವಾಸ ಉಡುಪಿ : ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಇಲ್ಲಿನ ಯಕ್ಷಗಾನ ಕಲೆಗೆ ಉತ್ತಮ ಭವಿಷ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಯು.ಆರ್.ರಾವ್ […]

Continue Reading