ಬಿ.ಸಿ ರೋಡ್-ಪಾಣೆಮಂಗಳೂರು ಹಳೆ ನೇತ್ರಾವತಿ ಸೇತುವೆಯ ಸಾಮರ್ಥ್ಯ ಪರಿಶೀಲನೆ
ಎನ್ ಐ ಟಿ ಕೆ ಅಧಿಕಾರಿಗಳ, ಪುರಸಭಾಧ್ಯಕ್ಷರ ಉಪಸ್ಥಿತಿಯಲ್ಲಿ ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಬಂಟ್ವಾಳ: ಬಿ.ಸಿ ರೋಡಿನಿಂದ ಪಾಣೆಮಂಗಳೂರು ಪೇಟೆಗೆ ಸಂಪರ್ಕ ಕಲ್ಪಿಸುವ ಹಳೆ ನೇತ್ರಾವತಿ ಸೇತುವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಸುರತ್ಕಲಿನ ರಾಷ್ಟ್ರೀಯ ತಾಂತ್ರಿಕ ಮಹಾ ವಿದ್ಯಾಲಯದ (ಎನ್ ಐ ಟಿ ಕೆ) ಅಧಿಕಾರಿಗಳು ಗುರುವಾರ ಪುರಸಭಾಧ್ಯಕ್ಷ ಬಿ. ವಾಸು ಪೂಜಾರಿ ಲೊರೆಟ್ಟೊ ಅವರ ಉಪಸ್ಥಿತಿಯಲ್ಲಿ ಸೇತುವೆಯ ಧಾರಣಾ ಸಾಮರ್ಥ್ಯವನ್ನು ಪರಿಶೀಲನೆ ನಡೆಸಿದ್ದಾರೆ. ಎನ್ ಐ ಟಿ ಕೆ ಪ್ರೊಫೆಸರ್ ಡಾ ಪಲಿನಿ ಸ್ವಾಮಿ ವಿಜಯನ್ […]
Continue Reading