NSUI ಜಿಲ್ಲಾ ಕಾರ್ಯದರ್ಶಿ ಮತ್ತು ಕಡಬ NSUI ಉಸ್ತುವಾರಿ ಸ್ಥಾನಕ್ಕೆ ತೌಫೀಕ್ ನೆಲ್ಯಾಡಿ ರಾಜಿನಾಮೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ಆಡಳಿತ ಹಾಗೂ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆ ಹಾಗೂ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಕೊಳ್ತಮಜಲು ಹತ್ಯೆ ಆರೋಪಿಗಳಿಗೆ ಕಠಿಣ ಕ್ರಮ ಮತ್ತು ಬಲಿಯಾದ ಸಹೋದರನ ಕುಟುಂಬಕ್ಕೆ ಸೂಕ್ತ ರೀತಿಯಲ್ಲಿ ಪರಿಹಾರ ಕಲ್ಪಿಸಿಕೊಡಬೇಕಾಗಿ ಅಗ್ರಹಿಸಿ ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳಿಂದ ದೂರವಿದ್ದು, NSUI ಜಿಲ್ಲಾ ಕಾರ್ಯದರ್ಶಿ ಮತ್ತು ಕಡಬ NSUI ಉಸ್ತುವಾರಿ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದೇನೆ ಎಂದು ತೌಫೀಕ್ […]
Continue Reading