ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮರ್ಥನೆ ಹಾಸ್ಯಾಸ್ಪದ. ನೈತಿಕತೆ ಇದ್ದಲ್ಲಿ ಹರೀಶ್ ಕುಮಾರ್ ಬಹಿರಂಗ ಚರ್ಚೆಗೆ ಬರಲಿ: ಸಿಪಿಐಎಂ
ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರಕಾರದ ತೀರಾ ಜನವಿರೋಧಿ, ಖಾಸಗೀಕರಣದ ಆದೇಶವನ್ನು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸಮರ್ಥಿಸಿರುವುದು,ಖಾಸಗೀಕರಣ ವಿರೋಧಿಸುತ್ತಿರುವವರನ್ನು ಅವಹೇಳನಗೈದಿರುವುದು ವಿಷಾದನೀಯ ಎಂದು ಸಿಪಿಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ. ಖಾಸಗೀ ಮೆಡಿಕಲ್ ಕಾಲೇಜುಗಳು ಸರಕಾರಿ ಆಸ್ಪತ್ರೆಗಳನ್ನು ಯಾವುದೆ ಫಲಾಪೇಕ್ಷೆ ಇಲ್ಲದೆ ತಳಮಟ್ಟದಿಂದಲೆ ಉದ್ದಾರ ಮಾಡುವ ಕುರಿತು ಹರೀಶ್ ಕುಮಾರ್ ಅವರಿಗೆ ಅಷ್ಟೊಂದು ನಂಬಿಕೆ ಇದ್ದಲ್ಲಿ ಅವರು ಬಹಿರಂಗ ಚರ್ಚೆಗೆ ಬರಲಿ ಎಂದು ಸಿಪಿಐಎಂ […]
Continue Reading