ಎಬಿಪಿ ಸಿ-ವೋಟರ್ ಸಮೀಕ್ಷೆ: ಕಾಂಗ್ರೇಸ್ ರಾಜ್ಯದಲ್ಲಿ ಜಯಭೇರಿ ಬಾರಿಸಿ,ಮುಂದಿನ ಸಿಎಂ ಹುದ್ದೆಗೆ ಸಿದ್ದರಾಮಯ್ಯ

ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ,13ರಂದು ಮತ ಏಣಿಕೆ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಚುನಾವಣಾ ಪೂರ್ವ ಸಿ–ವೋಟರ್ ಸಮೀಕ್ಷೆ ಪ್ರಕಟಗೊಂಡಿದೆ. ಈ ಸಮೀಕ್ಷೆಯ ವರದಿಯಲ್ಲಿ ಬಿಜೆಪಿ ಸರ್ಕಾರ ಕಳಪೆ ಸಾಧನೆ ಮಾಡಿದೆ ಎಂದಿದ್ದಾರೆ. ಇದಲ್ಲದೇ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಮುಂದಿನ ಸಿಎಂ ಸಿದ್ಧರಾಮಯ್ಯ ಆಗಲಿದ್ದಾರೆ ಎಂಬುದಾಗಿ ಸಮೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ.ಎಬಿಪಿ ಸಿವೋಟರ್ ಸಮೀಕ್ಷೆಯಲ್ಲಿ ಶೇ.50ರಷ್ಟು ಮಂದಿ ಬಿಜೆಪಿ ಸರ್ಕಾರ ಕಳಪೆ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ. ಶೇ.47ರಷ್ಟು ಮಂದಿ ಸಿಎಂ ಬಸವರಾಜ […]

Continue Reading

ಮೆದುಳೇ ಇಲ್ಲದ ನಾಯಕರು ನಮ್ಮನ್ನು ಆಳುತ್ತಿದ್ದಾರೆ:ಸಿ.ಎಸ್ ದ್ವಾರಕನಾಥ್

ಕರ್ನಾಟಕದಲ್ಲಿ ಧರ್ಮ ಆಧಾರಿತ ಮೀಸಲಾತಿಯನ್ನು ಸಮಾಪ್ತಿ ಮಾಡಲಾಗಿದೆ” ಎಂದು ಅತ್ಯಂತ ಅಹಂಕಾರ ಮತ್ತು ಗರ್ವದಿಂದ ಅಮಿತ್ ಶಾ ಇಂದು ಮಾತನಾಡಿದ್ದಾರೆ. ಶಾ ನಂತವರು ಇಂತಹ ವಿಷಯಗಳನ್ನು ಮಾತನಾಡುವಾಗ ಕನಿಷ್ಟ ಅರಿವಿರುವವರ ಸಲಹೆ ಪಡೆದು ತನಗಲ್ಲದಿದ್ದರೂ ತನಗಿರುವ ಹುದ್ದೆಗೆ ಘನತೆ, ಗೌರವ ತರುವುದನ್ನು, ಮಾನ ಮರ್ಯಾದೆ ಉಳಿಸಿಕೊಳ್ಳುವುದನ್ನಾದರೂ ರೂಢಿಸಿಕೊಳ್ಳಬೇಕು –ಸಿ.ಎಸ್.ದ್ವಾರಕಾನಾಥ್, ಹಿರಿಯ ವಕೀಲರು “ಕರ್ನಾಟಕದಲ್ಲಿ ಧರ್ಮ ಆಧಾರಿತ ಮೀಸಲಾತಿಯನ್ನು ಸಮಾಪ್ತಿ ಮಾಡಲಾಗಿದೆ” ಎಂದು ಅತ್ಯಂತ ಅಹಂಕಾರ ಮತ್ತು ಗರ್ವದಿಂದ ಅಮಿತ್ ಶಾ ಎಂಬ ಅಲ್ಪ ಇಂದು ಮಾತನಾಡಿದ್ದಾರೆ. ಕರ್ನಾಟಕದಲ್ಲಿ […]

Continue Reading

ಕರ್ನಾಟಕ ವಿಧಾನಸಭೆ ಚುನಾವಣೆ: ಇಂದು ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ, ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ. ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ

Continue Reading

ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಸಿದ್ಧ.? 34 ಕ್ಷೇತ್ರಗಳ ಟಿಕೆಟ್ ಅಂತಿಮ

ರಾಜ್ಯ ವಿಧಾನಸಭಾ ಚುನಾವಣೆಗಾಗಿ, ಇತ್ತೀಚೆಗಷ್ಟೇ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಒಟ್ಟು 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಉಳಿದ 100 ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಕಾಂಗ್ರೆಸ್ ನ ಸ್ಕ್ರೀನಿಂಗ್ ಸಮಿತಿ ನಿರ್ಧರಿಸಿತ್ತು. ಸೋಮವಾರದಂದು, ಸ್ಕ್ರೀನಿಂಗ್ ಸಮಿತಿ ಸಭೆ ನಡೆಯಿತು. ಅದರಲ್ಲಿ 34 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.ಎರಡನೇ ಪಟ್ಟಿ ಯಾವಾಗ ಬಿಡುಗಡೆಯಾಗುತ್ತೆ ಎಂಬುದರ ಬಗ್ಗೆ ತಿಳಿದುಬಂದಿಲ್ಲ. ಸೋಮವಾರ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲ್ಲಿ 34 ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಾಗಿದೆ. ಮೊದಲ […]

Continue Reading

ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿಗೆ ಇಂದು ಸ್ಕ್ರೀನಿಂಗ್‌ ಸಮಿತಿ ಸಭೆ

ಬಾಕಿ ಉಳಿದಿರುವ 100 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನೂ ತ್ವರಿತವಾಗಿ ಮುಗಿಸಲು ಕಾಂಗ್ರೆಸ್‌ ವರಿಷ್ಠರು ಕಸರತ್ತು ನಡೆಸುತ್ತಿದ್ದು,ಎಐಸಿಸಿ ನೇಮಕ ಮಾಡಿರುವ ಸ್ಕ್ರೀನಿಂಗ್‌ ಸಮಿತಿಯು ಇಂದು ಸಭೆ ನಡೆಸಲಿದೆ.ಹೆಚ್ಚು ಪೈಪೋಟಿ ಇಲ್ಲದ 124 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿತ್ತು. ಹೆಚ್ಚಿನ ಆಕಾಂಕ್ಷಿಗಳಿರುವ 100 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಮೊದಲ ಪಟ್ಟಿ ಪ್ರಕಟವಾದ ಬಳಿಕ ಬಾಕಿ ಉಳಿದಿರುವ ಕ್ಷೇತ್ರಗಳ ಟಿಕೆಟ್‌ ಆಕಾಂಕ್ಷಿಗಳು ಕಾಂಗ್ರೆಸ್‌ ನಾಯಕರ ಮೇಲೆ ತೀವ್ರ ಒತ್ತಡ ಹೇರಲಾರಂಭಿಸಿದ್ದಾರೆ. ಎರಡನೇ ಪಟ್ಟಿಯನ್ನು ಅಂತಿಮಗೊಳಿಸುವುದು […]

Continue Reading

ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ, ದ.ಕ ಜಿಲ್ಲೆಯ ಮೂರು ಕ್ಷೇತ್ರಗಳಿಂದ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬುವುದು ಇನ್ನೂ ನಿಗೂಢ.!

ವಿಧಾನಸಭಾ ಚುನಾವಣೆ 2023 ರ ದಿನಾಂಕ ಘೋಷಣೆಗೂ ಮುನ್ನ ಕಾಂಗ್ರೆಸ್ 124 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಹಾಲಿ 61 ಶಾಸಕರಿಗೆ ಟಿಕೆಟ್ ಸಿಕ್ಕಿದೆ. ಗೊಂದಲ ಇರೋ ಕ್ಷೇತ್ರಗಳಿಂದ ಯಾರು ಸ್ಪರ್ಧೆ ಮಾಡ್ತಾರೆ ಅನ್ನೊ ಕುತೂಹಲ ಮನೆ ಮಾಡಿದೆ.ದ.ಕ ಜಿಲ್ಲೆಯ 8 ರಲ್ಲಿ 3 ಕ್ಷೇತ್ರ ಬಾಕಿಯಿದೆ.ಮಂಗಳೂರು ದಕ್ಷಿಣ,ಉತ್ತರ,ಹಾಗೂ ಪುತ್ತೂರು ಇನ್ನೂ ಕಂಗೆಟ್ಟಾಗಿದೆ.ಈಗಾಗಲೇ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ವಂಚಿತರು ಬಂಡಾಯ ಏಳುವ ಲಕ್ಷಣಗಳು ಕಾಣಿಸುತ್ತಿವೆ. ಮತ್ತೊಂದೆಡೆ ತೀವ್ರ ಕುತೂಹಲ ಕೆರಳಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರ […]

Continue Reading