ಬಿಹಾರ ಚುನಾವಣೆ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಯ ಮೇಲೆ ಕೂರಿಸಲು ಸಜ್ಜು
✍️. ಆರ್.ಟಿ. ವಿಠ್ಠಲಮೂರ್ತಿ ಕಾಂಗ್ರೆಸ್ ಪಾಳೆಯದಿಂದ ಕೇಳಿ ಬಂದ ಎರಡು ಸುದ್ದಿಗಳು ಬಿಜೆಪಿ ಪಾಳೆಯದಲ್ಲಿ ಹರ್ಷ ಮೂಡಿಸಿವೆ. ಈ ಪೈಕಿ ಒಂದು ಸುದ್ದಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಯಾಂಪಿನಿಂದ ತೇಲಿ ಬಂದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಯಾಂಪಿನಿಂದ ಮತ್ತೊಂದು ಸುದ್ದಿ ತೇಲಿ ಬಂದಿದೆ. ಬಿಜೆಪಿ ಪಾಳೆಯದ ಹರ್ಷಕ್ಕೆ ಈ ಎರಡು ಸುದ್ದಿಗಳೇ ಕಾರಣವಾಗಿವೆ. ಮೊದಲನೆಯದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕ್ಯಾಂಪಿನಿಂದ ತೇಲಿ ಬಂದ ಸುದ್ದಿ ಎಂದರೆ, ಬಿಹಾರ ವಿಧಾನಸಭಾಚುನಾವಣೆಯ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಯ […]
Continue Reading