ಬೆಂಗಳೂರಿನಲ್ಲಿ ಟಿನೇಜ್ ಪ್ರಗ್ನೆನ್ಸಿ ಪ್ರಕರಣ ಏರಿಕೆ. ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 3,36,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲು

ಕರ್ನಾಟಕದಲ್ಲಿ ಹದಿನೆಂಟು ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೂ ವರ್ಷದಿಂದ ವರ್ಷಕ್ಕೆ ಟಿನೇಜ್ ಪ್ರಗ್ನೆನ್ಸಿ ಏರಿಕೆ ಕಾಣುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ಅರ್ಬನ್​ನಲ್ಲಿ 8891 ದಾಖಲಾಗಿವೆ. ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳು ಆಘಾತಕಾರಿಯಾಗಿವೆ. ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22,000 ಸಾವಿರ ಹಾಗೂ ಬೆಂಗಳೂರು ಅರ್ಬನ್​​ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. […]

Continue Reading

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು: ಬಸವಲಿಂಗಪ್ಪ ಹಿಂದೆ ಸರಿದಿದ್ದರು, ರೇಸಿನಲ್ಲಿದ್ದರು ಬಿ.ರಾಚಯ್ಯ, ರಂಗನಾಥ್ ವಂಚಿತರಾಗಿದ್ದು ಹೇಗೆ.? ಪರಮೇಶ್ವರ್ ಲಕ್ಕು ಕುದುರಲಿಲ್ಲ

✍️ ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ ದಲಿತ ಸಿಎಂ ಕೂಗು ಮೇಲೇಳಲಿದೆ.ಅಂದ ಹಾಗೆ ಈ ವಿಷಯವನ್ನು ಆಪ್ತರೊಡನೆ ಹಂಚಿಕೊಂಡ ಪವರ್ ಫುಲ್ ನಾಯಕರೊಬ್ಬರು:’ಸಿದ್ಧರಾಮಯ್ಯ ಸಿಎಂ ಆಗಿರುವವರೆಗೆ ದಲಿತರು ಈ ಹುದ್ದೆಗಾಗಿ ಪಟ್ಟು ಹಿಡಿಯುವುದಿಲ್ಲ.ಯಾಕೆಂದರೆ ರಾಜ್ಯದ ಅಹಿಂದ ವರ್ಗಗಳಿಗೆ ಅವರು ನಿರ್ವಿವಾದ ನಾಯಕ.ಆದರೆ ಅಧಿಕಾರ ಹಂಚಿಕೆಯ ಮಾತಿಗೆ ಬ್ರೇಕ್ ಬಿದ್ದಿಲ್ಲವಲ್ಲ?ಹೀಗಾಗಿ ದಲಿತರು ತಮ್ಮ ಹಕ್ಕಿಗಾಗಿ ಪೂರ್ವ ತಯಾರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ’ ಎನ್ನುತ್ತಿದ್ದರು.ಅವರ ಪ್ರಕಾರ:’ಇಂತಹ ಪೂರ್ವ ತಯಾರಿಯ […]

Continue Reading

ಬಡ, ಮಧ್ಯಮ ವರ್ಗದರಿಗೆ ಅನುಕೂಲವಾಗಲು 30 x 40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ ಸಿಸಿ, ಒಸಿ ಪಡೆಯುವುದಕ್ಕೆ ವಿನಾಯಿತಿ: ಸಚಿವ ಬೈರತಿ ಸುರೇಶ್

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲು 30 x 40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣಪತ್ರ (ಸಿಸಿ) ಮತ್ತು ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದಕ್ಕೆ ವಿನಾಯಿತಿ ನೀಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ‘ಕರ್ನಾಟಕ ಪಾಲಿಕೆಗಳ ತಿದ್ದುಪಡಿ ಮಸೂದೆ- 2025’ ಮಂಡಿಸಿದ ಸಚಿವರು, ‘ಕಡಿಮೆ ಅಪಾಯವಿರುವ ಕಟ್ಟಡಗಳಿಗೆ ಒಸಿ ಮತ್ತು ಸಿಸಿ ಪಡೆಯುವುದನ್ನು ತೆಗೆದುಹಾಕಲಾಗಿದೆ. 50 x 80 ಅಡಿಯವರೆಗಿನ ನಿವೇಶನದಲ್ಲಿರುವ ಕಟ್ಟಡಗಳಿಗೆ ಒಸಿ, ಸಿಸಿ ಬೇಡ ಎಂಬುದು […]

Continue Reading

ಬಿ.ಎಲ್ ಸಂತೋಷ ಯಾರು.?ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರವನ್ನು RSS ನಿಯಂತ್ರಿಸುತ್ತದೆಯೇ.‌?

ರಾಜ್ಯದ ಮುಖ್ಯಮಂತ್ರಿಯನ್ನು ಟೀಕಿಸಬಹುದು. RSS ನಾಯಕರನ್ನು ಟೀಕಿಸಿದರೆ ಜೈಲುಭಾಗ್ಯ ಗ್ಯಾರಂಟಿ: ಶೇಖರ್ ಲಾಯಿಲ ನನಗೂ, ಮಹೇಶ್ ಶೆಟ್ಟಿ ತಿಮಾರೋಡಿ ಅವರಿಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಆದರೆ ಬಿ.ಎಲ್ ಸಂತೋಷ್ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನು ನಿಂದಿಸಿದ ಏಕೈಕ ಕಾರಣಕ್ಕಾಗಿ ಬೆಳ್ಳಂಬೆಳಗೆ ಮನೆಗೆ ನುಗ್ಗಿ, ಪೋಲಿಸ್ ಠಾಣೆಗೆ ಕರೆದೊಯ್ದು, ಬಂಧಿಸಿ, ಜೈಲಿಗಟ್ಟಿರುವ ಘಟನೆ ಅತ್ಯಂತ ಖಂಡನೀಯವಾದುದು. ಇಲ್ಲಿ ಮುಖ್ಯ ಪ್ರಶ್ನೆ ಬಿ.ಎಲ್ ಸಂತೋಷ ಯಾರು ಎಂಬುದು. ಆತ RSS ನ ನಾಯಕನಾಗಿ, ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ […]

Continue Reading

ರಾಜ್ಯದಲ್ಲಿ ಮಸಾಜ್, ಸ್ಪಾ ನಿಯಂತ್ರಣಕ್ಕೆ ಸೂಕ್ತ ಕಾಯ್ದೆ ಜಾರಿಗೆ ವಕೀಲರ ಆಗ್ರಹ

ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ ಮಸಾಜ್, ಸ್ಪಾ ನಿಯಂತ್ರಣ; ಹೆಲ್ತ್ ಕೇರ್ ಉದ್ಯಮ ಸಂಬಂಧ ಸೂಕ್ತ ಕಾಯ್ದೆ ಜಾರಿಗೆ ಕಾನೂನು ತಜ್ಞರ ಆಗ್ರಹ ಕಾನೂನೇ ಇಲ್ಲದಿರುವಾಗ ‘ಅನೈತಿಕ’ ಎನ್ನಲು ಸಾಧ್ಯವೇ? ಮಸಾಜ್, ಸ್ಪಾ ಕೇಂದ್ರಗಳ ಮೇಲಿನ ಖಾಕಿ ದಾಳಿ ಬಗ್ಗೆ ವಕೀಲರ ಅಭಿಪ್ರಾಯ ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ […]

Continue Reading

ವಾಹನ ಸವಾರರಿಗೆ ಶುಭ ಸುದ್ದಿ. ಸಂಚಾರ ನಿಯಮ ಉಲ್ಲಂಘನೆಗೆ ದಂಡಕಟ್ಟಲು ಶೇ.50 ರಿಯಾಯಿತಿ

ವಾಹನ ಸವಾರರಿಗೆ ಶುಭ ಸುದ್ದಿ. ಸಂಚಾರ ನಿಯಮ ಉಲ್ಲಂಘನೆಗೆ ದಂಡಕಟ್ಟಲು ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ. ಈ ರಿಯಾಯಿತಿಯು 23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.ಈ ಆದೇಶವನ್ನು ಆರ್ಥಿಕ ಇಲಾಖೆಯು ಅನಧಿಕೃತ ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 […]

Continue Reading

ಖಾಸಗಿ ಶಾಲೆಗಳ ಕಳ್ಳಾಟಆರ್ ಟಿಇ ಕಾಯ್ದೆ ಕಸದ ಬುಟ್ಟಿಗೆ

11,454 ಸೀಟುಗಳ ಪೈಕಿ ಬರೀ 2491 ಸೀಟುಗಳು ಭರ್ತಿ ಆರ್ ಟಿ ಇ ಅರ್ಥಾತ್ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಆರ್ ಟಿ ಇ ಕಾಯ್ದೆ ಉದ್ದೇಶವೇ ದುರ್ಬಲ ವರ್ಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುವುದು ಇದು ವಿಫಲಗೊಳ್ಳದಂತೆ ಸರಕಾರ, ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ತಜ್ಞರು ನೋಡಿಕೊಳ್ಳಬೇಕಾಗಿದೆ. ಪ್ರಸ್ತುತ 2025-26 ನೇ ಸಾಲಿಗೆ ರಾಜ್ಯದ ಖಾಸಗಿ ಶಾಲೆಗಳಲ್ಲಿ ಶೇಕಡಾ 25 ರಷ್ಟು […]

Continue Reading

ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಕಪೋಕಲ್ಪಿತ ಅದು ಸತ್ಯಕ್ಕೆ ದೂರವಾದ ವಿಷಯ: ಸಂಸದ ಸಶಿಕಾಂತ್ ಸೆಂಥಿಲ್

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ಅನಾಮಿಕನಿಗೆ ಬುರುಡೆ ಕೊಟ್ಟಿದ್ದು ನಾನು ಎಂಬ ಶಾಸಕ ಜನಾರ್ಧನ ರೆಡ್ಡಿಯ ಹೇಳಿಕೆಯನ್ನು ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್‌ ಸೆಂಥಿಲ್‌ ತಳ್ಳಿ ಹಾಕಿದ್ದಾರೆ. ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಕಪೋಕಲ್ಪಿತ ಅದು ಸತ್ಯಕ್ಕೆ ದೂರವಾದ ವಿಷಯ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧ ಪ್ರಕರಣಗಳನ್ನು, ಅಕ್ರಮಗಳನ್ನು ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಕೆಲಸದ ಭಾಗವಾಗಿ ನಾನು ಇದನ್ನು ನಾನು ಮಾಡಿದ್ದೇನೆ. ಬಹುಶಃ ಆ […]

Continue Reading

ಬಾಣಲೆಯಿಂದ ಬೆಂಕಿಗೆ..ಜನರಿಗೆ ಶಾಪವಾದ 9-11 ಹೊಸ ವ್ಯವಸ್ಥೆ

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯಾವುದೇ ವ್ಯಕ್ತಿಯ ಖಾಸಗಿ ಭೂಮಿ ಸೂಕ್ತ ಪರಿಹಾರ ನೀಡದೇ ಸ್ವಾಧೀನಪಡಿಸುವುದು ಅಥವಾ ಅದನ್ನು ಸರಕಾರಕ್ಕೆ ಯಾ ಅದರ ಅಂಗಸಂಸ್ಥೆಗಳಿಗೆ ಹಸ್ತಾಂತರಿಸುವಂತೆ ಆದೇಶ ನೀಡುವುದು ಕಾನೂನು ಬಾಹಿರ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಹ ಇದಕ್ಕೆ ಸಂಬಂಧಿಸಿ ತೀರ್ಪುಗಳನ್ನು ನೀಡಲಾಗಿದೆ. ಆದರೆ ಇದ್ಯಾವುದನ್ನೂ ಲೆಕ್ಕಿಸದೆ ಅಧಿಕಾರಿಗಳು ಹಿಂಬರಹ ನೀಡುತ್ತಿದ್ದಾರೆ.‌ ಇದೀಗ ಸರಕಾರವು ಹಿಂದಿನ ಎಲ್ಲಾ ಆದೇಶ, ಸುತ್ತೋಲೆಗಳನ್ನು ಪರಿಷ್ಕರಿಸಿ ಹೊಸ ನಿಯಮಗಳನ್ನು ಜಾರಿಗೆ ಮಾಡಿ 19 ಮೇ 2025 ರ ರಾಜ್ಯ […]

Continue Reading

ಪರಮೇಶ್ವರ್ ಬೆನ್ನಲ್ಲಿ ಕಾಣುತ್ತಿದೆ ‘ರಾಮ’ಬಾಣ? ರಾಜಣ್ಣ ಎಪಿಸೋಡಿನ ಪರಿಣಾಮ ಏನು?

ರಘು ಮೂರ್ತಿಗೆ ಲಕ್ಕು, ವಿಜಯೇಂದ್ರ ಅವರಿಗೆ ನಡ್ಡಾ ಹೇಳಿದ್ದೇನು? ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದೊಂದು ವಾರದಿಂದ ದಿಲ್ಲಿಯ ಕಾಂಗ್ರೆಸ್ ವರಿಷ್ಟರಿಗೆ ಹಲವು ಸಂದೇಶಗಳು ರವಾನೆಯಾಗುತ್ತಿವೆ.ಆದರೆ ವರಿಷ್ಟರ ಕಿವಿಗೆ ಅವು ಹಿತಕರವಾಗಿ ಕೇಳಿಸುತ್ತಿಲ್ಲ.ಅಂದ ಹಾಗೆ ಇಂತಹ ಸಂದೇಶಗಳಿಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಎಪಿಸೋಡು ಕಾರಣ ಎಂಬುದು ರಹಸ್ಯವಲ್ಲ.ಇವತ್ತು ಮೇಲ್ನೋಟಕ್ಕೆ ರಾಹುಲ್ ಗಾಂಧಿ ಹೇಳಿಕೆಗೆ ಉಲ್ಟಾ ಹೊಡೆದರು ಎಂಬ ಕಾರಣಕ್ಕಾಗಿ ರಾಜಣ್ಣ ಅವರು ಸಂಪುಟದಿಂದ ವಜಾ ಆಗಿದ್ದಾರೆ.ಅದರೆ ಅಳಕ್ಕಿಳಿದು ನೋಡಿದರೆ ಅವರು ಸುರ್ಜೇವಾಲ ಅವರಿಗೆ ತಿರುಗೇಟು ಹೊಡೆದಿದ್ದರು ಎಂಬುದೇ ಅವರ […]

Continue Reading