ಸಿದ್ದು ವಿದಾಯದ ಅಂತಿಮ ಕ್ಷಣಗಳು; ರಾಜ್ಯಸಭೆ ಸೀಟಿಗೆ ಪೈಪೋಟಿ
ಜಾರಕಿಹೊಳಿ ಪಟ್ಟು ಏನು.?; ಬಿಜೆಪಿಯಲ್ಲಿ ಎಮ್ಮೆಲ್ಸಿ ದಂಗಲ್ ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ರಾಹುಲ್ ಗಾಂಧಿ ಅವರ ಆಹ್ವಾನದ ಮೇರೆಗೆ ದಿಲ್ಲಿಗೆ ಹೊರಟ ಸಿಎಂ ಸಿದ್ದರಾಮಯ್ಯನವರಿಗೆ ಎರಡು ವಿಷಯಗಳು ಪಕ್ಕಾ ಆಗಿದ್ದವು. ಮೊದಲ ವಿಷಯ, ರಾಹುಲ್ ಗಾಂಧಿ ಅವರು ತಮ್ಮ ರಾಜೀನಾಮೆ ಕೇಳಲಿದ್ದಾರೆ ಎಂಬುದು. ಎರಡನೆಯ ವಿಷಯ, ತಮ್ಮ ಸುತ್ತ ನಿಂತು ಆರ್ಭಟಿಸುತ್ತಿದ್ದ ಬಹುತೇಕ ಬೆಂಬಲಿಗರು ಅದಾಗಲೇ ಡಿ.ಕೆ. ಶಿವಕುಮಾರ್ ಅವರ ಕ್ಯಾಂಪಿಗೆ ಸೇರಿಕೊಂಡಿದ್ದಾರೆ ಎಂಬುದು.ಹೀಗಾಗಿ ಮೇ ಇಪ್ಪತ್ತಾರರ ಮಂಗಳವಾರ ದಿಲ್ಲಿಗೆ ಹೋದ ಸಿದ್ದರಾಮಯ್ಯ ಅವರು ರಾಹುಲ್ […]
Continue Reading