ಆಸ್ತಿ ವರ್ಗಾವಣೆಗೆ GPA ನೋಂದಣಿ ಮಾಡಬೇಕು. GPA ಕೊಡುವವರು ಬದುಕಿರುವ ಪುರಾವೆ ಹಾಜರುಪಡಿಸಬೇಕು.

ಕರ್ನಾಟಕ ಅಧಿನಿಯಮ 2025 ಕ್ಕೆ ರಾಷ್ಟ್ರಪತಿಗಳು ಅಂಕಿತ ಆಸ್ತಿ ನೋಂದಣಿಗೆ ಜನರಲ್ ಪವರ್ ಆಟಾರ್ನಿಕಡ್ಡಾಯಗೊಳಿಸುವ ನೋಂದಣಿ ಕರ್ನಾಟಕ ಅಧಿನಿಯಮ 2025 ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದ್ದು, ರಾಜ್ಯ ಪತ್ರ ಹೊರಡಿಸಿದ ದಿನದಿಂದಲೇ ಈ ಮಸೂದೆ ಜಾರಿಗೆ ಬರಲಿದೆ. ನೋಂದಣಿ ಅಧಿನಿಯಮ 19008(1908ರ ಕೇಂದ್ರ ಅಧಿನಿಯಮ 16) ಅನ್ನು ಮತ್ತಷ್ಟು ತಿದ್ದುಪಡಿ ಮಾಡಿ ಕೆಲವು ಬದಲಾವಣೆ ಒಳಗೊಂಡ ಮಸೂದೆ ಇದಾಗಿದೆ. ಆಸ್ತಿ ನೋಂದಣಿಯನ್ನು ಸಂಪೂರ್ಣ ಡಿಜಿಟಲೀಕರಿಸುವ, […]

Continue Reading

ಸಿದ್ದು ಗುಡುಗಿದ್ರೂ ಸುರ್ಜೇವಾಲ ಉಳಿದಿದ್ದು ಹೇಗೆ.?, ಪ್ರಾಮಿಸ್ಸು ಮಾಡಿದ್ದು ಯಾರು.? ಎಮ್ಮೆಲ್ಸಿ ಪಟ್ಟಿಗೆ ರೋಚಕ ಟ್ವಿಸ್ಟ್

✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳಿಂದ ಪಕ್ಷದ ಉಸ್ತುವಾರಿ ಸುರ್ಜೇವಾಲಾ ಅವರ ಬಗ್ಗೆ ಬರುತ್ತಿರುವ ಮಾಹಿತಿ ಸಿಎಂ ಸಿದ್ಧರಾಮಯ್ಯ ಅವರನ್ನು ಕೆರಳಿಸಿದೆ. ಹೀಗಾಗಿ ಮುಂದಿನ ಸಲ ದಿಲ್ಲಿಗೆ ಹೋದಾಗ ಸುರ್ಜೇವಾಲ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಮಾತನಾಡಲು ಅವರು ನಿರ್ಧರಿಸಿದ್ದಾರೆ.ಅಂದ ಹಾಗೆ ಇತ್ತೀಚೆಗೆ ಪಕ್ಷದ ಸಚಿವರು, ಶಾಸಕರ ಜತೆ ಒನ್ ಟು ಒನ್ ಸಭೆ ನಡೆಸಿದ ಸುರ್ಜೇವಾಲಾ ಅವರ ಬಗ್ಗೆ ಸಿದ್ದು ಆಪ್ತರ ಪಡೆ ಸಿಟ್ಟಿಗೆದ್ದಿರುವುದು ರಹಸ್ಯವೇನಲ್ಲ.ಆದರೆ‌ ಇಂತಹ ಸಭೆ, ಅಧಿಕಾರಿಗಳ ಮಟ್ಟದಲ್ಲಿ ಶುರುವಾಗಿರುವುದರಿಂದ ಸಿದ್ದು ಆಪ್ತರು ನೇರವಾಗಿಯೇ […]

Continue Reading

ದೆಹಲಿಯ ಕರ್ನಾಟಕ ಭವನದಲ್ಲಿ ಅಚ್ಚರಿಯ ಘಟನೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ ನಡುವೆ ಜಟಾಪಟಿ

ದೆಹಲಿಯ ಕರ್ನಾಟಕ ಭವನದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾ‌ರ್ ಅವರ ವಿಶೇಷ ಕರ್ತವ್ಯ ಅಧಿಕಾರಿಗಳ ನಡುವೆ ನಡೆದ ಜಟಾಪಟಿ ತಾರಕಕ್ಕೇರಿದ್ದು, ಈ ಸಂಬಂಧ ಡಿಕೆಶಿ ಅವರ ವಿಶೇಷ ಕರ್ತವ್ಯ ಅಧಿಕಾರಿ ಆಂಜನೇಯ ದೂರು ನೀಡಿದ್ದಾರೆ. ವಿಶೇಷ ಕರ್ತವ್ಯ ಅಧಿಕಾರಿ ಆಂಜನೇಯವರು ಮುಖ್ಯಮಂತ್ರಿಯವರ ಅಧಿಕಾರಿ ಮೋಹನ್ ಕುಮಾರ್ ವಿರುದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ನಿವಾಸಿ ಆಯುಕ್ತರಿಗೆ ದೂರು ನೀಡಿದ್ದಾರೆ. ತಮ್ಮ ದೂರಿನಲ್ಲಿ ಆಂಜನೇಯ ಅವರು, ಮೋಹನ್ ಕುಮಾರ್ ಬಂದಾಗಿನಿಂದ ನನ್ನ […]

Continue Reading

ವಿದ್ಯಾರ್ಥಿಗಳ ಕಲಿಕೆಗೆ ಬೆಸ್ಟ್ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ದಕ್ಕಿದ ಸ್ಥಾನ; ಜಾಗತಿಕ 130 ನಗರಗಳ ಪೈಕಿ ಬೆಂಗಳೂರಿಗೆ 108 ನೇ ಸ್ಥಾನ

ಲಂಡನ್ ಕ್ಯುಎಸ್ ಸಂಸ್ಥೆ ಪಟ್ಟಿ ಬಿಡುಗಡೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ 130 ಜಾಗತಿಕ ನಗರಗಳ ಪಟ್ಟಿಯಲ್ಲಿ ಭಾರತದ ನಾಲ್ಕು ನಗರಗಳು ಸ್ಥಾನಗಿಟ್ಟಿಸಿದ್ದು, ಬೆಂಗಳೂರಿಗೂ ಪಟ್ಟಿಯಲ್ಲಿ ಸ್ಥಾನ ದೊರೆತಿದೆ. ಲಂಡನ್ ನ ಕ್ಯುಎಸ್ ಸಂಸ್ಥೆ ನಡೆಸಿದ ಜಾಗತಿಕ 130 ನಗರಗಳಲ್ಲಿ ಬೆಂಗಳೂರು ಜೊತೆ ದೆಹಲಿ, ಮುಂಬೈ, ಚೆನ್ನೈ ಸೇರಿದೆ. ಮೊದಲ ನೂರು ನಗರಗಳ ಪಟ್ಟಿಯಲ್ಲಿ ದೆಹಲಿ ಸ್ಥಾನ ಗಿಟ್ಟಿಸಿಕೊಂಡಿದೆ. ಮುಂಬೈ ಕಳೆದ ಬಾರಿಗಿಂತ 15 ಸ್ಥಾನ ಮೇಲಕ್ಕೇರಿದ್ದು, 98 ಸ್ಥಾನ ಪಡೆದಿದೆ. ದೆಹಲಿ ಏಳು ಸ್ಥಾನ ಮೇಲೆ ಬಂದಿದ್ದು 104 […]

Continue Reading

ಕುಮಾರಣ್ಣಂಗೂ ಈಗ ವಿಜಯೇಂದ್ರ ಬೇಕಿಲ್ಲ

ವಿಜಯೇಂದ್ರ ರಾಷ್ಟ್ರ ಮಟ್ಟಕ್ಕೆ, ರಾಘವೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಂದರೆ ಹೇಗೆ.? ಅಮಿತ್ ಶಾ ಪ್ರಪೊಸಲ್ಲು ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಯಿಂದ ಬಂದ ವರ್ತಮಾನ ಯಡಿಯೂರಪ್ಪ ಅವರಿಗೆ‌ ಕಸಿವಿಸಿ ಉಂಟು ಮಾಡಿದೆಯಂತೆ.ಅದರ ಪ್ರಕಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಂದು ಪ್ರಪೋಸಲ್ಲನ್ನು ಯಡಿಯೂರಪ್ಪ ಮುಂದಿಡಲಿದ್ದಾರೆ.ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ಹೀಗಾಗಿ ವಿಜಯೇಂದ್ರ ಅವರನ್ನು ರಾಷ್ಟ್ರ ಮಟ್ಟದಲ್ಲಿ ಪಕ್ಷಕ್ಕೆ ನಿಯೋಜನೆ ಮಾಡಿ,ನಿಮ್ಮ ಹಿರಿಯ ಮಗ ರಾಘವೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ […]

Continue Reading

ಇನ್ಮುಂದೆ ಹೋಬಳಿ ಮಟ್ಟದ ನಾಡಕಚೇರಿಗಳೂ ಡಿಜಿಟಲೀಕರಣ..ಕೈ ಬರಹದ ಭೂ ದಾಖಲೆಗೆ ತಿಲಾಂಜಲಿ

ಗ್ರಾ.ಪಂ.ಗೂ ವಿಸ್ತರಣೆಗೆ ಚಿಂತನೆ; ರಾಜ್ಯ ಕಂದಾಯ ಇಲಾಖೆಯ ಭೂ ಸುರಕ್ಷಾ ಯೋಜನೆ ಹೊಸ ಮೈಲಿಗಲ್ಲು ಇನ್ನು ಮುಂದೆ ಭೂ ದಾಖಲೆಗಳ ದೃಢೀಕೃತ ನಕಲು ನಿಮಗೆ ಸಿಗುವುದಿಲ್ಲ. ಕೈ ಬರಹದ ಭೂ ದಾಖಲೆಗಳಿಗೆ ವಿದಾಯ ಹೇಳಲಾಗಿದೆ. ಇನ್ನು ಮುಂದೆ ಎಲ್ಲವೂ ಡಿಜಿಟಲ್ ಮಯ. ಕಂದಾಯ ಇಲಾಖೆ ಕೈಬರಹದ ಭೂ ದಾಖಲೆ ನೀಡುವ ವ್ಯವಸ್ಥೆಗೆ ತೀಲಾಂಜಲಿ ನೀಡಿದ್ದು, ಡಿಜಿಟಲ್ ರೂಪದಲ್ಲೇ ದಾಖಲೆಗಳ ವಿತರಣೆಯನ್ನು ಕಡ್ಡಾಯಗೊಳಿಸಿದೆ. ಇನ್ನು ಮುಂದೆ ಎ ಮತ್ತು ಬಿ ವರ್ಗದ ಭೂ ದಾಖಲೆಗಳನ್ನು ಸಾಂಪ್ರದಾಯಿಕ ದೃಢೀಕೃತ ನಕಲು […]

Continue Reading

ಸಾಧನಾ ಸಮಾವೇಶದಿಂದ ಗಡಿಬಿಡಿಯಲ್ಲಿ ನಿರ್ಗಮಿಸಿದ ಡಿಕೆಶಿ ದೆಹಲಿ ದೌಡು.!

ವಾರದಲ್ಲಿ ಎರಡು ಬಾರಿ ದೆಹಲಿ ಯಾತ್ರೆ.. ಕುತೂಹಲ ಮೂಡಿಸುತ್ತಿದೆ ಹೈಕಮಾಂಡ್ ನಡೆ ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದಿಂದ ಅರ್ಧಕ್ಕೇ ನಿರ್ಗಮಿಸಿದ್ದ ಉಪ ಮುಖ್ಯಮಂತ್ರಿ ಡಿಕೆಶಿ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಪ್ರಯಾಣ ಎಂಬ ಮಾಹಿತಿ ಲಭ್ಯವಾಗಿದ್ದರೂ, ಮೈಸೂರಿನಲ್ಲಿ ನಡೆದ ಸರ್ಕಾರದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿ ತರಾತುರಿಯಲ್ಲಿ ದೆಹಲಿಗೆ ಹೊರಟಿದ್ದು ಕುತೂಹಲ ಮೂಡಿಸಿದೆ. ಇತ್ತೀಚೆಗೆ ಶಿರಡಿಗೆ ತೆರಳಿದ್ದ ಡಿಕೆಶಿ ದಿಢೀರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಇದಾದ 8 […]

Continue Reading

ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ 1.31 ಕೋಟಿ ರೂಪಾಯಿ ಬಿಲ್ ಬಾಕಿ, ಬೆಳಗಾವಿ ಜಿಲ್ಲಾಧಿಕಾರಿ ಕಾರು ಜಪ್ತಿ

ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತವಾಗಿ ರೂಪಾಯಿ 1.31 ಕೋಟಿ ಬಾಕಿ ಬಿಲ್ ನೀಡುವುದಕ್ಕೆ ವಿಫಲವಾದ ಕಾರಣ ಅರ್ಜಿದಾರರ ಪರ ವಕೀಲ ಓ.ಬಿ.ಜೋಶಿ ಅವರು, ಇಲ್ಲಿನ ಒಂದನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದಂತೆ ಬೆಳಗಾವಿ ಜಿಲ್ಲಾಧಿಕಾರಿ ಕಾರನ್ನು ಶುಕ್ರವಾರ ಜಪ್ತಿ ಮಾಡಿದರು. ಸಣ್ಣ ನೀರಾವರಿ ಇಲಾಖೆಗೆ ಸೇರಿದ ದೂಧಗಂಗಾ ನದಿಯ ಬ್ಯಾರೇಜ್ ನಿರ್ಮಾಣದ ಗುತ್ತಿಗೆಯನ್ನು ನಾರಾಯಣ ಕಾಮತ್ ಅವರಿಗೆ 1992-93ರಲ್ಲಿ ನೀಡಲಾಗಿತ್ತು. ಕಾಮಗಾರಿಗೆ ಬೇಕಿರುವ ಅನುದಾನ, ಸಾಮಾಗ್ರಿ ಇಲಾಖೆ ನೀಡುವುದಾಗಿ ತಿಳಿಸಿತ್ತು. ಆದರೆ, ಕಾಮಗಾರಿ ಆರಂಭವಾಗಿ […]

Continue Reading

ದೇಶದಾದ್ಯಂತ ಟ್ರೆಂಡ್ ಆಗಿರುವ ‘ಯ್ಯೂ ಶೇಫ್ ಕ್ಲಾಸ್ ರೂಂ’ ಮಲಯಾಳಿ ಪ್ರಾಡಕ್ಟ್ ಅನ್ನುವವರು ಈ ಸುದ್ದಿ ಓದಿ..

1996 ರಲ್ಲಿ ಸುಳ್ಯದ ಶಿಕ್ಷಕ ಡಾ. ಚಂದ್ರಶೇಖರ ದಾಮ್ಲೆ, 2024 ರಲ್ಲಿ ದಾವಣಗೆರೆ ಶಿಕ್ಷಕಿ ನಾಗವೇಣಿ ಯ್ಯೂ ಶೇಪ್ ಕ್ಲಾಸ್ ರೂಂ ಅಳವಡಿಸಿ ಭೇಷ್ ಅನ್ನಿಸಿದ್ದರು. ರಾಜ್ಯ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯಕ್ಕೆ ಈ ವಿಶಿಷ್ಟ ಪ್ರಯೋಗ ಯಶಸ್ವಿಯಾಗಿಲ್ಲ. ದೇಶದಾದ್ಯಂತ ಟ್ರೆಂಡ್ ಆಗಿರುವ ಯ್ಯೂ ಶೇಪ್ ಕ್ಲಾಸ್ ರೂಂ ಕಾನ್ಸೆಪ್ಟ್ ಮೊದಲ ಬಾರಿಗೆ ಪ್ರಯೋಗ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆ ಅಂದರೆ ನೀವು ನಂಬುತ್ತೀರಾ.. ನಂಬಲೇಬೇಕು. ಮಲಯಾಳಿ ಸಿನೆಮಾದ ಕಾನ್ಸೆಪ್ಟ್ ಎಂದು ಪ್ರಚಾರ ಪಡೆದಿರುವ ಯ್ಯೂ ಶೇಪ್ ಮಾದರಿ […]

Continue Reading

ಅಮಿತ್ ಶಾ ದೋಸ್ತ್ ಡಿಕೆಶಿ ಬಿಜೆಪಿ ಸೇರ್ತರಾ..? ರಾಜ್ಯ ರಾಜಕಾರಣದಲ್ಲಿ ಬಿಗ್ ಸಂಚಲನ.!

ಎಸ್ ಎಂ ಕೃಷ್ಣ ಹಾದಿಯತ್ತ ಅವರ ಪಟ್ಟಾ ಶಿಷ್ಯ.! ರಾಜ್ಯ ರಾಜಕಾರಣದ ಪಡಸಾಲೆಯಲ್ಲಿ ಸ್ಪೋಟಕ ಸುದ್ದಿಯೊಂದು ಹೊರಬರುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿ ಸೇರ್ತಾರೆ ಅನ್ನುವ ಸೆನ್ಸೇಷನಲ್ ಸುದ್ದಿ ಅದು. ಈ ಸುದ್ದಿ ಇಂದು ನಿನ್ನೆ ಹುಟ್ಟಿದ್ದಲ್ಲ. ಹಲವು ಸಮಯದಿಂದಲೂ ಇಂತಹದ್ದೊಂದು ಸುದ್ದಿ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಆದರೆ ಈ ಬಾರಿಯಂತೂ ಪಕ್ಕಾ ಅನ್ನುವಷ್ಟರ ಮಟ್ಟಿಗೆ ಸುದ್ದಿ ರಿವೀಲ್ ಆಗುತ್ತಿದೆ. ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ಡಿಕೆಶಿ ಮಾನಸಿಕವಾಗಿ ತಯಾರಿ ನಡೆಸುತ್ತಿದ್ದಾರೆ ಅನ್ನುವ ವರದಿಗಳು ಕೇಳಿ […]

Continue Reading