ಸುರ್ಜೇವಾಲಾ ವಿರುದ್ಧ ಶುರುವಾಗಲಿದೆ ದಂಗೆ.?; ಸಂಪುಟಕ್ಜೆ ಖಾದರ್, ಸ್ಪೀಕರ್ ಸ್ಥಾನಕ್ಕೆ ದಿನೇಶ್.?
ಕಡಲ ತೀರಕ್ಕೆ ಅರೆಸ್ಸೆಸ್ ಲಗ್ಗೆ; ಆಪರೇಷನ್ 2028 ಗೆ ಸಿದ್ದತೆ ✍️. ಅರ್.ಟಿ. ವಿಠ್ಠಲಮೂರ್ತಿ ಮೊನ್ನೆ ದಾವಣಗೆರೆ ಮತ್ತು ಬಾಗಲಕೋಟೆಯ ಉಪಚುನಾವಣೆಗೆ ಅಂತ ಹೋಗಿದ್ದ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಹೊಸ ಹೋರಾಟವೊಂದಕ್ಕೆ ಸ್ಕೆಚ್ ಹಾಕಿದ್ದಾರೆ. ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಎತ್ತಂಗಡಿ ಮಾಡಿಸುವುದು ಈ ಹೋರಾಟದ ಮೂಲ ಉದ್ದೇಶ.ಅಂದ ಹಾಗೆ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿಕೊಂಡ ನಂತರ ರಾಜ್ಯದಲ್ಲಿ ಕೈ ಪಾಳಯ ಗುಂಪುಗಾರಿಕೆಯಿಂದ ತತ್ತರಿಸುತ್ತಿದೆ. ಎಲ್ಲಕ್ಕಿಂತ […]
Continue Reading