ಬೊಮ್ಮಾಯಿ, ನಿರಾಣಿ ರೇಸಿನಲ್ಲಿ ಕಾಣಿಸಿಕೊಂಡರು; ಅಮಿತ್ ಷಾ ಅವರಿಗೆ ಕಿರಿಕಿರಿ
ಯಡಿಯೂರಪ್ಪ ಹೊಸ ಅಸ್ತ್ರ.? ಸಿದ್ಧುಗೆ ದಿಲ್ಲಿ ಟಾನಿಕ್ ✍️. ಆರ್.ಟಿ. ವಿಠ್ಠಲಮೂರ್ತಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಇದ್ದಕ್ಕಿದ್ದಂತೆ ಬಸವರಾಜ ಬೊಮ್ಮಾಯಿ ಮತ್ತು ಮುರುಗೇಶ್ ನಿರಾಣಿಯವರ ಹೆಸರುಗಳು ಕಾಣಿಸಿಕೊಂಡಿವೆ. ಮೊನ್ನೆ ಮೊನ್ನೆಯ ತನಕ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಅಲುಗಾಡಿಸುವುದು ಕಷ್ಟ ಎಂಬ ಮಾತಿತ್ತಾದರೂ ಇದೀಗ ಇದ್ದಕ್ಕಿದ್ದಂತೆ ಆಟ ಬದಲಾಗುವ ಸೂಚನೆಗಳು ಕಾಣಿಸಿಕೊಂಡಿವೆ.ಬಿಜೆಪಿಯ ಮೂಲಗಳ ಪ್ರಕಾರ, ವಿಜಯೇಂದ್ರ ಅವರನ್ನೇ ಪಕ್ಷಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಯಡಿಯೂರಪ್ಪ ಅವರಿಗೆ ಭರವಸೆ ನೀಡಿದ್ದರು. […]
Continue Reading