ಅಮೇರಿಕಾದ ಯುದ್ದಕೋರ ನೀತಿಗಳು ದುಡಿಯುವ ವರ್ಗಕ್ಕೆ ಮಾರಕ; ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿನ್ನು ಸರಿದೂಗಿಸಲು ಯುದ್ದವನ್ನೇ ಅಸ್ತ್ರವನ್ನಾಗಿಸಿದೆ: ಕೆ. ಮಹಾಂತೇಶ್
ಅಮೇರಿಕಾ ಇಸ್ರೇಲ್ ನ ಯುದ್ದಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದ್ದು, ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದಾರೆ. ಅಮೇರಿಕನ್ ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ಅದನ್ನು ಸಮದೂಗಿಸಲು ಪ್ರತೀ ಸಂದರ್ಭದಲ್ಲೂ ಯುದ್ದವನ್ನೇ ಅಸ್ತ್ರವನ್ನಾಗಿಸಿದೆ. ಇದರಿಂದಾಗಿ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿದ್ದು ದುಡಿಯುವ ವರ್ಗದ ಬದುಕು ಸಂಕಷ್ಟಕ್ಕೀಡಾಗಿದೆ. ಈ ಮೂಲಕ ಅಮೇರಿಕಾದ ಯುದ್ದಕೋರ ನೀತಿಗಳು ದುಡಿಯುವ ವರ್ಗಕ್ಕೆ ಮಾರಕವಾಗಿ ಪರಿಣಮಿಸಿದೆ ಎಂದು CITU ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಕೆ. ಮಹಾಂತೇಶ್ ರವರು ಅಭಿಪ್ರಾಯಪಟ್ಟರು. CITU ಕರ್ನಾಟಕ ರಾಜ್ಯ ಮಟ್ಟದ […]
Continue Reading