ಎತ್ತಿನಹೊಳೆ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಸಚಿವಾಲಯಗಳ ತಕರಾರು

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ.ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ ಬಗ್ಗೆ ವಾಸ್ತವಾಂಶದ ಹಾಗೂ ಇಡೀ ಯೋಜನೆ ಕಾರ್ಯಸಾಧ್ಯತೆಯ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ. ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ದೇವನಹಳ್ಳಿ ಕೈಗಾರಿಕಾ ಪ್ರದೇಶದ ಕುಡಿಯುವ ನೀರು ಒದಗಿರುವ ಉದ್ದೇಶದ ಈ ಯೋಜನೆಗೆ ಈವರೆಗೆ […]

Continue Reading

ರಾಜ್ಯದಲ್ಲಿ ಹನಿಟ್ರ್ಯಾಪ್‌ ದಂಧೆಯ ಗ್ಯಾಂಗ್ ಸಕ್ರಿಯ; ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಶ್ರೀಮಂತರೇ ಈ ಗ್ಯಾಂಗ್‌ನ ಟಾರ್ಗೆಟ್

ಇತ್ತೀಚೆಗೆ ರಾಜ್ಯದಲ್ಲಿ ಹನಿಟ್ರ್ಯಾಪ್‌ ದಂಧೆಯ ಗ್ಯಾಂಗ್ ಸಕ್ರಿಯವಾಗಿದ್ದು, ಗ್ಯಾಂಗ್‌ನ ಸಂತ್ರಸ್ತೆಯೇ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಶ್ರೀಮಂತರೇ ಈ ಗ್ಯಾಂಗ್‌ನ ಟಾರ್ಗೆಟ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಪರಿಚಯ ಮಾಡಿಕೊಂಡು ನಂತರ ಸಲುಗೆ ಬೆಳೆಸುತ್ತಾರೆ.ಅದಾದ ಬಳಿಕ ಮಂಚಕ್ಕೆ ಕರೆದು ವೀಡಿಯೋ ಮಾಡಲಾಗುತ್ತಿತ್ತು. ನಂತರ ಗ್ಯಾಂಗ್ ಅವರಿಂದ ಲಕ್ಷ, ಲಕ್ಷ ಹಣ ವಸೂಲಿ ಮಾಡುತ್ತಾರೆ. ಈ ವಿಚಾರವನ್ನು ಖುದ್ದು ಹನಿಟ್ರ‍್ಯಾಪ್ ಸಂತ್ರಸ್ತೆ ಇತ್ತೀಚೆಗೆ ಬಿಚ್ಚಿಟ್ಟಿದ್ದಾಳೆ. ಸಂಘಟನೆ ಹೆಸರಲ್ಲಿ ಸಾಮಾಜಿಕ ಜಾಲತಾಣದ ಮೂಲಕ […]

Continue Reading

ಶಿಕ್ಷಕನೊಬ್ಬನ ಮೊಬೈಲ್ ನಲ್ಲಿ 5,000 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಹೆಚ್ಚು ನಗ್ನ ದೃಶ್ಯಗಳು ಪತ್ತೆ; FIR ರದ್ದತಿಗೆ ಹೈಕೋರ್ಟ್ ನಿರಾಕರಣೆ

ಶಾಲಾ ಶಿಕ್ಷಕನೊಬ್ಬನ ಮೊಬೈಲ್ ನಲ್ಲಿ ವಿದ್ಯಾರ್ಥಿನಿಯರ 5,000 ಹೆಚ್ಚು ನಗ್ನ ದೃಶ್ಯಗಳು ಪತ್ತೆಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ದಾಖಲಾದ ಎಫ್ ಐ ಆರ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಚಿತ್ರಕಲಾ ಶಿಕ್ಷಕ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5,000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪವಿತ್ತು. ಪೋಕ್ಸೋ ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ […]

Continue Reading

ಶಿವಮೊಗ್ಗದ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಸ್ಥಗಿತ ಸಾಧ್ಯತೆ.!

ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್‌ ಅವಧಿ ಕೇವಲ ಒಂದು ತಿಂಗಳಿಗೆ ಮಾತ್ರ ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ನೀಡಿದ್ದ ಅನುಮತಿ ಇನ್ನು 20 ದಿನದಲ್ಲಿ ಮುಕ್ತಾಯಗೊಳ್ಳಲಿದೆ. ಒಂದು ವರ್ಷಕ್ಕೆ ವಿಸ್ತರಿಸಬೇಕಿದ್ದ DGCA ಈ ಬಾರಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ಲೈಸೆನ್ಸ್‌ ವಿಸ್ತರಿಸಿದೆ. ಹೀಗಾಗಿ ವಿಮಾನ ಪ್ರಯಾಣಿಕರಿಗೆ ವಿಮಾನ ಹಾರಾಟ ನಡೆಸುತ್ತಾ ಅಥವಾ ಹಾರಾಟ ಸ್ಥಗಿತಗೊಳಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ DGCA […]

Continue Reading

ಕರ್ನಾಟಕದ ಎಲ್ಲಾ ಜಾತಿ ನಿಗಮಗಳ ವಿಲೀನಕ್ಕೆ ಸರ್ಕಾರ ಚಿಂತನೆ.!

ಸರಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿವೆಯೇ ನಿಗಮ, ಮಂಡಳಿಗಳು.? ಆಡಳಿತದಲ್ಲಿ ಕೇಂದ್ರೀಕರಣವಿರಬಾರದು, ವಿಕೇಂದ್ರಿಕರಣವಿರಬೇಕು ಎಂಬ ಉದ್ದೇಶದಿಂದ ನಿಗಮ ಮಂಡಳಿಗಳನ್ನು ರಚಿಸಲಾಗಿದೆ. ಆದರೆ  ಈ ನಿಗಮ ಮಂಡಳಿಗಳೇ ಗಜಗಾತ್ರದಂತಾಗಿದ್ದು, ಇವುಗಳನ್ನು ಸಾಕುವುದೇ ಕಷ್ಟಕರ ಎಂಬ ಸ್ಥಿತಿ ಉದ್ಭವವಾಗಿದೆ. ಅಂದರೆ ಸದ್ಯ ನಿಗಮ, ಮಂಡಳಿಗಳ ಸಂಖ್ಯೆಯು ನೂರರ ಸನಿಹಕ್ಕೆ ಬಂದು ನಿಂತಿವೆ. ಅಧ್ಯಕ್ಷ, ಉಪಾಧ್ಯಕ್ಷ ಸದಸ್ಯರಲ್ಲದೆ, ಅಧಿಕಾರಿ, ಸಿಬಂದಿಯಿಂದ ತುಂಬಿ ತುಳುಕುವ ನಿಗಮ, ಮಂಡಳಿಗಳು ಆಡಳಿತಾತ್ಮಕ ಅನುಕೂಲಕ್ಕಿಂತ ಆಡಳಿತಾತ್ಮಕ ವೆಚ್ಚ ಹೆಚ್ಚಿಸುವ ಬಿಳಿಯಾನೆ ಎನಿಸಿಬಿಟ್ಟಿವೆ. ರಾಜ್ಯದಲ್ಲಿ ಜಾತಿ ನಿಗಮಗಳ ಸಂಖ್ಯೆ ಹೆಚ್ಚಾಗಿದ್ದು, ಇದು […]

Continue Reading

SSLC ನಕಲಿ ಅಂಕಪಟ್ಟಿ ಸಲ್ಲಿಸಿ, ರಾಜ್ಯದ ಆರೋಗ್ಯ ಇಲಾಖೆಯಲ್ಲಿ ನೌಕರಿ ಗಿಟ್ಟಿಸಿದ ಸಾವಿರಾರು ಅಭ್ಯರ್ಥಿಗಳು

ನಕಲಿ ಅಂಕಪಟ್ಟಿ ಸಲ್ಲಿಸಿ ಸಾವಿರಾರು ಅಭ್ಯರ್ಥಿಗಳು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಗಿಟ್ಟಿಸಿಕೊಂಡಿರುವುದು ಇದೀಗ ಬಯಲಾಗಿದೆ. ನಕಲಿ ಅಂಕಪಟ್ಟಿ ಸಲ್ಲಿಸಿ ಜಲಸಂಪನ್ಮೂಲ ಇಲಾಖೆಯ ಬ್ಯಾಕ್​ಲಾಗ್ ನೌಕರಿ ಗಿಟ್ಟಿಸಿದ ಪ್ರಕರಣ ಇನ್ನೂ ಜೀವಂತ ಇರುವಾಗಲೇ ಮತ್ತೊಂದು ಇಲಾಖೆಯಲ್ಲಿ ಇದೇ ರೀತಿ ನಕಲಿ ನಡೆದಿರುವುದು ಪ್ರತಿಭಾವಂತ ಮತ್ತು ಅರ್ಹ ವ್ಯಕ್ತಿಗಳಿಗೆ ಆಘಾತ ಉಂಟು ಮಾಡಿದೆ. ರಾಜ್ಯದಲ್ಲಿ ನಡೆದ ಪಿಎಸ್​ಐ, ಕೆಇಐ, ಕೆಪಿಟಿಸಿಎಲ್ ನೇಮಕ ಪರೀಕ್ಷಾ ಅಕ್ರಮಗಳಿಂದ ಪ್ರತಿಭಾವಂತರಿಗೆ ಪರೀಕ್ಷೆ ಮತ್ತು ನೇಮಕಾತಿ ಮೇಲಿನ ವಿಶ್ವಾಸಕ್ಕೆ ಬಲವಾದ ಪೆಟ್ಟು […]

Continue Reading

ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿ ಬಿದ್ದ ಬೆಳ್ತಂಗಡಿಯ ಟೆಕ್ಕಿಯ ನಿಶ್ಚಿತಾರ್ಥಕ್ಕೆ ಬ್ರೇಕ್.!

ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಟೆಕ್ಕಿಯೊಬ್ಬ ಸೋಮವಾರ ದಿನ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ನಡೆಸಿದ್ದಾಗ ಸಿಕ್ಕಿಬಿದ್ದಿದ್ದ, ಈತ ದ.ಕ ಜಿಲ್ಲೆಯ ಬೆಳ್ತಂಗಡಿ ಪರಿಸರದ. ಇದೀಗ ಆತನ ನಿಶ್ಚಿತಾರ್ಥವೇ ರದ್ದಾಗಿದೆ. ಪ್ರಕರಣದ ಸಂಬಂಧ ಟೆಕ್ಕಿ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಹೊಂಗಸಂದ್ರದ ಮನೆಯಲ್ಲಿ ಕರಿಷ್ಮಾಶೇಖ್ ಅಲಿಯಾಸ್ ಮುಸ್ಕಾನ್, ಶಾಂತಿಪುರದ ಸೂರಜ್ ಶಾಹಜೀ ಹಾಗೂ ಬೆಳ್ತಂಗಡಿ ಮೂಲದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಬಂಧಿತರು. ಬಾಂಗ್ಲಾದೇಶ ಮೂಲದ ಅಪ್ರಾಪ್ತೆಯರನ್ನು ಕಳ್ಳಸಾಗಣೆ ಮೂಲಕ ನಗರಕ್ಕೆ ಕರೆತಂದು […]

Continue Reading

ಕುಂತೂರು ಆಯ್ತು, ಇದೀಗ ಕಾಶಿಪಟ್ನ ಸರಕಾರಿ ಶಾಲೆ ಕುಸಿತ..ತಪ್ಪಿದ ಭಾರೀ ಅನಾಹುತ

ಆ ಭಾಗ್ಯ, ಈ ಭಾಗ್ಯ ಮೊದಲು ಕಟ್ಟಡ ಭಾಗ್ಯ ಕೊಡಲಿ..ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡದಿರಿ.. ವೇದಿಕೆ ಸಿಕ್ಕರೆ ಸಾಕು; ರಾಜಕಾರಣಿಗಳು ಸರಕಾರಿ ಶಾಲೆಯ ಬಗ್ಗೆ ಉದ್ದುದ್ದದ ಭಾಷಣ ಬಿಗಿಯುತ್ತಾರೆ. ನಾವು ಕೂಡ ಸರಕಾರಿ ಶಾಲೆಯಲ್ಲಿ ಕಲಿತದ್ದು ಎಂದು ಪುಂಗಿ ಊದುತ್ತಾರೆ. ಆದರೆ ಅದೇ ರಾಜಕಾರಣಿಗಳು ಶಾಸಕ, ಮಂತ್ರಿಯಾದರೂ ಅವರು ಕಲಿತ ಶಾಲೆಗೆ ಮಾಡಿದ್ದು ಯಾವುದೇ ಮಣ್ಣಾಂಗಟ್ಟಿ ಇಲ್ಲ. ಪ್ರತಿ ಚುನಾವಣೆ ಸಂದರ್ಭ ದೊಡ್ಡ ದೊಡ್ಡ ರಾಜಕಾರಣಿಗಳು ತಮ್ಮ ಬೂತಿಗೆ ಓಟು ಹಾಕಲು ಬಂದಾಗ ಅಲ್ಲಿನ ಸರಕಾರಿ […]

Continue Reading

ರಾಜ್ಯದಲ್ಲಿ ಎಚ್ ಐ ಸೋಂಕು ಗಣನೀಯ ಪ್ರಮಾಣದಲ್ಲಿ ಏರಿಕೆ

MBBS, ಇಂಜಿನಿಯರಿಂಗ್, ವೃತ್ತಿಪರ ಕೋರ್ಸ್ ಅಧ್ಯಯನ ಮಾಡುವವರಲ್ಲೇ ಎಚ್ಐವಿ ಸೋಂಕು ಅಧಿಕ.! ರಾಜ್ಯದಲ್ಲಿ ಎಚ್ ಐ ವಿ ಸೋಂಕು ಮತ್ತೆ ಜನರನ್ನು ಕಾಡುತ್ತಿದ್ದು, ಸೋಂಕಿನ ಸುಳಿಗೆ ಸುಶಿಕ್ಷಿತರು ಹಾಗೂ ಯುವ ಜನಾಂಗ ಹೆಚ್ಚಾಗಿ ಸಿಲುಕಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಒಟ್ಟು 4,23,369 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಪುರುಷರು 1,82,973, ಮಹಿಳೆಯರು 2,15,519, ಯುವಕರು 87,266 ಹಾಗೂ 10,376 ಯುವತಿಯರಲ್ಲಿ ಸೋಂಕು ಕಂಡುಬಂದಿದೆ. ಎಂಬಿಬಿಎಸ್, ಎಂಜಿನಿಯರಿಂಗ್ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುವವರಲ್ಲೇ ಎಚ್ ಐ […]

Continue Reading

ಕುಮಾರಸ್ವಾಮಿ ಆಟ; ಬಿಜೆಪಿಗೆ ಪ್ರಾಣಸಂಕಟ.!

ಚನ್ನಪಟ್ಟಣದಲ್ಲಿ ಗರಿಗೆದರಿದ ‘ಗಣೇಶ ರಾಜಕಾರಣ’.. ಆಪ್ತಮಿತ್ರನ ಪರ ‘HDK’ , ಬಿಜೆಪಿ ‘ಸೈನಿಕ’ ಕಂಗಾಲು.! ಚನ್ನಪಟ್ಟಣ ಉಪ ಚುನಾವಣಾ ಪಾಲಿಟಿಕ್ಸ್ ರಂಗೇರುತ್ತಿದೆ. ದೋಸ್ತಿ ಪಕ್ಷ ಜೆಡಿಎಸ್ ನ ರಾಜಕೀಯ ಪಟ್ಟು ಆಟಗಳಿಗೆ ಬಿಜೆಪಿ ಅಕ್ಷರಶಃ ನಲುಗಿ ಹೋಗಿದೆ. ಹೈಕಮಾಂಡ್ ಮಟ್ಟದಲ್ಲಿ ಮೋದಿ -ಶಾ ರೊಂದಿಗೆ ದೋಸ್ತಿ ಮಾಡಿ ಎರಡು ಸ್ಥಾನ ಪಡೆದರೂ ಕುಮಾರಸ್ವಾಮಿ ಮಿನಿಸ್ಟರ್ ಪಡೆಯುವ ಮೂಲಕ ಬಂಪರ್ ಲಾಟ್ರಿ ಪಡೆದಿದ್ದರು. ಕುಮಾರಸ್ವಾಮಿ ಸಂಸದರಾಗುತ್ತಿದ್ದಂತೆ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಗುಡ್ ಬೈ ಹೇಳಿದ್ದರು. ಇನ್ನು ಕೆಲವೇ ತಿಂಗಳಲ್ಲಿ […]

Continue Reading