ಬಿಜೆಪಿ ಅವಧಿಯಲ್ಲಿ ಕೊರೋನಾ ಹೆಸರಿನಲ್ಲಿ ಸಾವಿರಾರು ಕೋಟಿ ಅಕ್ರಮ; ‘ದಾಖಲೆ’ ಸಮೇತ ಮಧ್ಯಂತರ ವರದಿ ಸಲ್ಲಿಕೆ

ಬರೋಬ್ಬರಿ 7,223 ಕೋಟಿ ರೂ. ಮೊತ್ತದ ಖರೀದಿಗೆ ನಕಲಿ ಬಿಲ್.!ಬಿಜೆಪಿ ವಿರುದ್ಧದ ಹೋರಾಟಕ್ಕೆ ಬ್ರಹ್ಮಾಸ್ತ್ರ ಕೊರೋನಾ ಅವಧಿಯಲ್ಲಿ ಆರ್ಥಿಕವಾಗಿ ರಾಜ್ಯ ಸರಕಾರ ಜರ್ಜರಿತವಾಗಿದ್ದರೂ, ಬರೋಬ್ಬರಿ 7,223 ಕೋಟಿ ರೂಪಾಯಿ ಹೆಚ್ಚು ಮೊತ್ತದ ಖರೀದಿಗೆ ನಕಲಿ ಬಿಲ್ ಗಳನ್ನು ಒದಗಿಸಲಾಗಿದೆ ಎನ್ನುವ ಗಂಭೀರ ಆರೋಪ ಇದೀಗ ಕೇಳಿಬಂದಿದೆ. ಬಿಜೆಪಿ ಅವಧಿಯಲ್ಲಿ ಕರೋನಾ ಅವಧಿಯಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿರುವ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ಅಕ್ರಮ ನಡೆದಿರುವುದಕ್ಕೆ ‘ದಾಖಲೆ’ ಸಮೇತ ಮಾಹಿತಿ ಸಿಕ್ಕಿರುವುದು ಬಿಜೆಪಿ ವಿರುದ್ಧದ ಹೋರಾಟಕ್ಕೆ […]

Continue Reading

ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ಎಂದು ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ಆದೇಶ

“ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ದೇಶವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ” ಎಂದು ಆರೋಪಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರ ಪತ್ನಿ ತಬಸ್ಸುಮ್‌ ದಿನೇಶ್‌ ರಾವ್‌ ದಾಖಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿರುವ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶ ಕೆ. ಎಂ. ಶಿವಕುಮಾರ್ ಅವರು ಆರೋಪಿ ಯತ್ನಾಳ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಲು ಆದೇಶಿಸಿದ್ದಾರೆ. “ನನ್ನನ್ನು […]

Continue Reading

ಕಾರಾಗೃಹ ಎಡಿಜಿಯಾಗಿ ನೇಮಕ ಆಗುತ್ತಾರಾ.. ರಫ್ ಆ್ಯಂಡ್ ಟಫ್ ಅಧಿಕಾರಿ ಅಲೋಕ್ ಕುಮಾರ್.? ಭ್ರಷ್ಟ ಜೈಲಾಧಿಕಾರಿಗಳಿಗೆ ಶುರುವಾಯ್ತು ನಡುಕ.!

ಕಾರಾಗೃಹ ಎಡಿಜಿಯಾಗಿ ನೇಮಕ ಆಗುತ್ತಾರಾ.. ರಫ್ ಆ್ಯಂಡ್ ಟಫ್ ಆಫೀಸರ್ ಅಲೋಕ್ ಕುಮಾರ್.? ಹೀಗಾಗಿ ಭ್ರಷ್ಟ ಅಧಿಕಾರಿಗಳಿಗೆ ಶುರುವಾಯ್ತು ನಡುಕ ಜೈಲಿನ ಅವ್ಯವಾಹರದಿಂದ ಮುಜಗರಕ್ಕಿಡಾಗಿರೋ ಸರ್ಕಾರ. ಹೀಗಾಗಿ ಎಡಿಜಿಪಿ ಅಲೋಕ್ ಕುಮಾರ್ ನೆನಪಾಗಿದ್ದಾರೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ರಸ್ತೆ ಸುರಕ್ಷಿತೆ ಮತ್ತು ಸಂಚಾರ ರಾಜ್ಯ ಎಡಿಜಿಪಿಯಾಗಿರೋ ಅಲೋಕ್ ಕುಮಾರ್ ಅವರನ್ನು ಕಾರಾಗೃಹ ಎಡಿಜಿಪಿಯಾಗಿ‌ ವರ್ಗಾವಣೆ ಮಾಡಲು ಸರ್ಕಾರದಲ್ಲಿ ಚಿಂತನೆ ನಡೆಸುತ್ತಿದೆ. ಅಲೋಕ್ ಕುಮಾರ್ ಸಿಸಿಬಿ ಮುಖ್ಯಸ್ಥರಾಗಿ, ಕಮಿಷನರ್ ಆಗಿದ್ದ ಸಮಯದಲ್ಲಿ ದೊ ನಂಬರ್ ದಂಧೆಕೋರರನ್ನು, ಬೆಂಗಳೂರಿನ […]

Continue Reading

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಲು ರಾಜ್ಯ ಸರಕಾರ ಮುಂದಾಗಿದೆ

ಪೊಲೀಸ್ ನೇಮಕಕ್ಕೆ ವಯೋಮಿತಿ ಕನಿಷ್ಠ 16 ಕ್ಕೆ ಇಳಿಸುವಂತೆ, ಗರಿಷ್ಠ 40ಕ್ಕೆ ಹೆಚ್ಚಿಸುವಂತೆ ಬೇಡಿಕೆ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಪೊಲೀಸ್ ನೇಮಕಕ್ಕೆ ವಯೋಮಿತಿ 16 ವರ್ಷಕ್ಕೆ ಇಳಿಸುವ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇತ್ತೀಚೆಗೆ ತಿಳಿಸಿದ್ದಾರೆ. ಪೊಲೀಸ್ ನೇಮಕಾತಿಗೆ ಕನಿಷ್ಠ ವಯೋಮಿತಿಯನ್ನು 16 ವರ್ಷಕ್ಕೆ ಇಳಿಸುವುದು ಹಾಗೂ ಗರಿಷ್ಠ ವಯೋಮಿತಿಯನ್ನು 40 ವರ್ಷಗಳಿಗೆ ಹೆಚ್ಚಿಸುವಂತೆ ಯುವಕರು ಬೇಡಿಕೆ ಇಟ್ಟಿದ್ದಾರೆ.ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು […]

Continue Reading

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 35 ಡಿವೈಎಸ್ ಪಿ, 88 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಆದೇಶ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಲಾಗಿದ್ದು, 35 ಡಿವೈಎಸ್ ಪಿ, 88 ಇನ್ಸ್ ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ಆದೇಶ ನೀಡಿದೆ.ಎರಡು ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ ಮೊದಲ ಬಾರಿಗೆ 35 ಡಿವೈಎಸ್ಪಿ ಮತ್ತು 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಇನ್ಸ್ಪೆಕ್ಟರ್ ಮೇಲ್ಪಟ್ಟದ ಅಧಿಕಾರಿಗಳ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ ಎರಡು ವರ್ಷಗಳ ಕಾಲಾವಧಿ ನಿಗದಿಗೊಳಿಸಿ ನಿಯಮ ಜಾರಿ ಮಾಡಿದೆ. ಈ ನೀತಿಗೆ ಆಕ್ಷೇಪಿಸಿ ಅನೇಕ ಅಧಿಕಾರಿಗಳು ಕೆಎಟಿಗೆ ಅರ್ಜಿ […]

Continue Reading

ಗ್ರಾಮ ಆಡಳಿತ ಅಧಿಕಾರಿ (VA) ಹುದ್ದೆ ಭರ್ತಿಗೆ ಸರಕಾರದ ಮೀನಮೇಷ

ಒಬ್ಬ ಗ್ರಾಮಾಧಿಕಾರಿಗೆ ನಾಲ್ಕೈದು ಗ್ರಾಮದ ಜವಾಬ್ದಾರಿ ವಹಿಸಿಕೊಡುವ ಮೂಲಕ ಸರಕಾರಗಳು ಎಡವಟ್ಟು ಮಾಡಿಕೊಳ್ಳುತ್ತಿದೆ. ಗ್ರಾಮ ಆಡಳಿತ ಅಧಿಕಾರಿ (VA) ಗ್ರಾಮದ ಕಂದಾಯದ ಸಮಸ್ಯೆಗಳಿಗೆ ಜನಸಾಮಾನ್ಯರ ಕೈಗೆ ಸಿಗುವಂತಹ ಕೆಳಹಂತದ ಅಧಿಕಾರಿಗಳು. ಮೇಲಾಧಿಕಾರಿಗಳು ಕಚೇರಿ, ಸಭೆ ಎಂದು ಜನಸಾಮಾನ್ಯರ ಸಮಸ್ಯೆಗಳಿಗೆ ಸಿಗದಿದ್ದರೂ ಗ್ರಾಮ ಆಡಳಿತ ಅಧಿಕಾರಿಗಳು ಅವೆಲ್ಲವನ್ನು ನಿಭಾಯಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅನಿವಾರ್ಯತೆ ಇದೆ. ಈ ನಡುವೆಯೇ ಗ್ರಾಮ ಆಡಳಿತ ಅಧಿಕಾರಿಗಳನ್ನು ನಾಲ್ಕೈದು ಗ್ರಾಮದ ಜವಾಬ್ದಾರಿ ವಹಿಸಿಕೊಡುವ ಮೂಲಕ ಸರಕಾರಗಳು ಎಡವಟ್ಟು ಮಾಡಿಕೊಳ್ಳುತ್ತಿದೆ. ಜನಸಾಮಾನ್ಯರು ಸರಕಾರಿ ಕೆಲಸಕ್ಕೆ […]

Continue Reading

ಗ್ರಾಮ ಪಂಚಾಯತಿನಲ್ಲಿ ಆಗುತ್ತಿಲ್ಲ ಕೆಲಸ ಕಾರ್ಯ; ಇ-ಸ್ವತ್ತು ನೀಡುವ ವಿಚಾರದಲ್ಲಿ ತಲೆದೋರಿರುವ ತಾಂತ್ರಿಕ ಸಮಸ್ಯೆ

ಸಾರ್ವಜನಿಕರು ಮತ್ತು ಪಂಚಾಯಿತಿ ಅಧಿಕಾರಿಗಳ ನಡುವೆ ಸಂಘರ್ಷ.! ಗ್ರಾಮೀಣ ಪ್ರದೇಶದ ಆಸ್ತಿ ಮಾರಾಟ, ಖರೀದಿ, ಬ್ಯಾಂಕ್ ಸಾಲ, ವಿದ್ಯುತ್ ಸಂಪರ್ಕ, ಖಾತೆ ಬದಲಾವಣೆ ಮತ್ತಿತರ ಕಾರ್ಯಗಳು ಬಹುತೇಕ ಸ್ಥಗಿತಗೊಂಡಿವೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇ-ಸ್ವತ್ತು ನೀಡುವ ವಿಚಾರದಲ್ಲಿ ತಲೆದೋರಿರುವ ತಾಂತ್ರಿಕ ಸಮಸ್ಯೆಯೇ ಇದಕ್ಕೆ ಕಾರಣ. ಸ್ಥಳೀಯ ಮಟ್ಟದಲ್ಲೇ ಆಡಳಿತ ನೀಡುವ ಪರಿಕಲ್ಪನೆಯಡಿ ಅನೇಕ ಸವಲತ್ತುಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಲಾಗುತ್ತದೆ. ಆದರೆ ತಾಂತ್ರಿಕ ಸಮಸ್ಯೆಗಳಿಂದ ಈ ಸೌಲಭ್ಯಗಳು ಜನರ ಕೈಗೆ ಸಕಾಲದಲ್ಲಿ ಸಿಗುತ್ತಿಲ್ಲ. ರೈತರು, ಸಾರ್ವಜನಿಕರು ದಾಖಲೆಗಳಿಗಾಗಿ […]

Continue Reading

ನಿಮಗೆ ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ; ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..?

ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಬೂಬು ಹೇಳ್ತೀರ, ಎಸಿ ಗಳ ಮೇಲೆ ಹರಿಹಾಯ್ದ ಸಚಿವ ಕೃಷ್ಣ ಬೈರೇಗೌಡ ನಿಮಗೆ ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಬೂಬು ಹೇಳ್ತೀರ ಎಂದು ಉಪ ವಿಭಾಗಾಧಿಕಾರಿ (ಎಸಿ)ಗಳ ಮೇಲೆ ಸಚಿವ ಕೃಷ್ಣ ಬೈರೇಗೌಡ ಹರಿಹಾಯ್ದರು. ಎಸಿ ನ್ಯಾಯಾಲಯಗಳಲ್ಲಿ […]

Continue Reading

ಸಚಿವ ಸಂಪುಟದ ವಿಸ್ತರಣೆ; ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ರಾಜ್ಯ ನಾಯಕರಿಗೆ ಮಹತ್ವದ ಸಂದೇಶ ರವಾನಿಸಿದ ಹೈಕಮಾಂಡ್

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಹುನ್ನಾರಕ್ಕೆ ಯಾವುದೇ ಸಂದರ್ಭದಲ್ಲಿ ಶಥಾಯಗಥಾಯ ಅವಕಾಶ ನೀಡಬಾರದು ಎಂದು ಸೂಚಿಸಿರುವ ಕಾಂಗ್ರೆಸ್‌‍ ಹೈಕಮಾಂಡ್‌ ಸಚಿವ ಸಂಪುಟದ ವಿಸ್ತರಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ರಾಜ್ಯ ನಾಯಕರಿಗೆ ಮಹತ್ವದ ಸಂದೇಶ ರವಾನಿಸಿದೆ. ಮುಡಾ ಪ್ರಕರಣದಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿನ್ನೆ ಸುದೀರ್ಘ ಚರ್ಚೆ ನಡೆಸಿದ್ದು, ಯಾವುದೇ ಅನಿರೀಕ್ಷಿತ ಬೆಳವಣಿಗೆಗಳು ಘಟಿಸಿದರೂ ಅದಕ್ಕೆ ಮಾನಸಿಕವಾಗಿ ಸಿದ್ಧವಾಗಿರುವಂತೆ ಇಬ್ಬರು ನಾಯಕರಿಗೆ ಹೈಕಮಾಂಡ್‌ ಸೂಚನೆ ನೀಡಿದೆ. […]

Continue Reading

ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದುಪಡಿಸಿ, 79ಎ ಮತ್ತು 79ಬಿ ಮರು ಸ್ಥಾಪಿಸಲು ನಿರ್ಧರಿಸಿರುವೆ; ಸಿದ್ದರಾಮಯ್ಯ

ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದುಪಡಿಸಿ, ಕಾಯ್ದೆಯ ಉಪಬಂಧ 79ಎ ಮತ್ತು 79ಬಿ ಮರು ಸ್ಥಾಪಿಸಲು ನಿರ್ಧರಿಸಿರುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.ವಿಧಾನಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳವಾರ ಏರ್ಪಡಿಸಿದ್ದ ಮಾಜಿ ಸಿಎಂ ಡಿ.ದೇವರಾಜ ಅರಸು 109ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾರ್ವಿುಕರ ಪರ ಹಿರಿಯ ಹೋರಾಟಗಾರ, ಮಾಜಿ ಸಚಿವ ಎಸ್.ಕೆ. ಕಾಂತ ಅವರಿಗೆ ಡಿ.ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ […]

Continue Reading