ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶ

2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ), ಯಶಸ್ವಿನಿ ಟ್ರಸ್ಟ್ ಇವರ ಪತ್ರದಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ […]

Continue Reading

ರಾಜ್ಯದ ಪೊಲೀಸರಿಗೆ ಶುಭ ಶುದ್ದಿ; ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ

ಪೊಲೀಸರಿಗೆ ಶುಭ ಶುದ್ದಿ, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿಗಳ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಕರ್ನಾಟಕ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ […]

Continue Reading

ಡಿ.ಕೆ.ಶಿವಕುಮಾರ್‌ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್

ಡಿ.ಕೆ.ಶಿವಕುಮಾರ್‌ ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. 2026ರಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಈ ತೀರ್ಮಾನ ಕೈಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸಭೆ ಚುನಾವಣೆ ನಡೆಯುವ ಐದು ರಾಜ್ಯಗಳಿಗೆ ಎಐಸಿಸಿ ಹಿರಿಯ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕದಿಂದ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರಿಗೆ ಉಸ್ತುವಾರಿಯನ್ನು ಕೊಡಲಾಗಿದೆ. ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅಸ್ಸಾಂ ರಾಜ್ಯದ ಎಐಸಿಸಿ ಹಿರಿಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. […]

Continue Reading

ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಬಹುತೇಕ ಖಚಿತ; ನಾಯಕತ್ವ ಬದಲಾವಣೆ ವಿಚಾರ ಸದ್ಯಕ್ಕೆ ಮುಗಿದ ಅಧ್ಯಾಯ

ಸಂಕ್ರಾಂತಿ ಬಳಿಕ ಸಿದ್ದರಾಮಯ್ಯ ಸಂಪುಟ ವಿಸ್ತರಣೆ, ಪುನಾರಚನೆ ಆಗುವುದು ಬಹುತೇಕ ಖಚಿತವಾಗಿದೆ ಸಂಪುಟಕ್ಕೆ ಸೇರಿಸಿಕೊಳ್ಳುವ 14 ಶಾಸಕರ ಪಟ್ಟಿಯನ್ನು ಈಗಾಗಲೇ ತಯಾರಿ ಮಾಡಿದ್ದು, ಅದನ್ನು ಹಿಡಿದು ಸಿದ್ದರಾಮಯ್ಯ ದೆಹಲಿ ವಿಮಾನ ಏರಲಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜನವರಿ 9ರ ಬಳಿಕ ದೆಹಲಿಗೆ ವಾಪಸ್ ಆಗಲಿದ್ದಾರೆ. ಸಿದ್ದರಾಮಯ್ಯ ಜನವರಿ 14ರ ಬಳಿಕ ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ವಿಸ್ತರಣೆ, ಪುನಾರಚನೆಗೆ ಒಪ್ಪಿಗೆ ಪಡೆಯಲಿದ್ದಾರೆ. ನವೆಂಬರ್ 20ರಂದು ಸರ್ಕಾರ ಎರಡೂವರೆ ವರ್ಷ ಪೂರೈಸಿದಾಗಲೇ ಸಿದ್ದರಾಮಯ್ಯ ಸಂಪುಟ […]

Continue Reading

ಮೂರು ಮಂದಿ ಅಪ್ರಾಪ್ತರು ಸೇರಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಹುಬ್ಬಳ್ಳಿ: ಮೂವರು ಅಪ್ರಾಪ್ತರು ಸೇರಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರೆದಿದ್ದಾರೆ. 13 ವರ್ಷ ವಯಸ್ಸಿನ ಬಾಲಕಿಯ ಮೇಲೆ 14 ರಿಂದ 15 ವರ್ಷ ವಯಸ್ಸಿನ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ಪೋಷಕರು ಇಲ್ಲದಿದ್ದಾಗ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಹುಡುಗರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸದ್ಯ ಬಾಲಕಿಯನ್ನು ರಕ್ಷಿಸಲಾಗಿದ್ದು, ಮೂವರು ಬಾಲಕರನ್ನು […]

Continue Reading

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಅನುಷ್ಠಾನಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಅನುಷ್ಠಾನಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಅರ್ಹರಿರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಒದಗಿಸುವ ಕುರಿತು ಮುಂದಿನ 15 ದಿನಗಳೊಳಗಾಗಿ ಕ್ರಮವಹಿಸಿ, ಆಯುಕ್ತಲಯಕ್ಕೆ ಮಾಹಿತಿ ನೀಡುವಂತೆ ಹಾಗೂ ಈ ವಿಷಯವನ್ನು ಜಿಲ್ಲಾ ಪಂಚಾಯಿತಿ ಹಂತದಿಂದ ಮೇಲ್ವಿಚಾರಣೆ ನಡೆಸುವಂತೆ ಈ ಮೂಲಕ ತಿಳಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪ 30 ಗ್ರಾಪಂಸಿ 2008, ದಿನಾಂಕ: 31.10.2008ರನ್ವಯ ರಾಜ್ಯದಲ್ಲಿನ ಎಲ್ಲಾ ಗ್ರಾಮ […]

Continue Reading

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದು ಬಾಂಬ್ ಸಿಡಿಸಿದ್ದ ದೇವೇಗೌಡರು 24 ಗಂಟೆಯೊಳಗೆ ಯು-ಟರ್ನ್

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದು ಬಾಂಬ್ ಸಿಡಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡರು 24 ಗಂಟೆಯೊಳಗೆ ತಮ್ಮ ಹೇಳಿಕೆಯಿಂದ ಯು-ಟರ್ನ್ ಹೊಡೆದು ಅಚ್ಚರಿ ಮೂಡಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಯಾವುದೇ ಪಕ್ಷದ ಹಂಗಿಲ್ಲದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ ದೊಡ್ಡ ಗೌಡರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಲೋಕಸಭೆ ಚುನಾವಣೆಯ ಬಳಿಕ ಮೈತ್ರಿ ಮುಂದುವರಿಯುವುದಿಲ್ಲವೇ ಎಂಬ ಅನುಮಾನಗಳನ್ನು ಇದು ಹುಟ್ಟುಹಾಕಿತ್ತು. ಜೆಡಿಎಸ್ ಕಾರ್ಯಕರ್ತರು ಮತ್ತು ಬಿಜೆಪಿ […]

Continue Reading

ಬೆಂಗಳೂರು: ಎನ್‌ಸಿಬಿ ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪರಿಣಾಮ ಡ್ರಗ್ಸ್ ದಂಧೆ ಬಯಲಿಗೆ

ಬೆಂಗಳೂರಿನ ಹೊರವಲಯದಲ್ಲಿ ಪತ್ತೆಯಾಗಿರುವ ಡ್ರಗ್ ಫ್ಯಾಕ್ಟರಿ ಇದೀಗ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮಹಾರಾಷ್ಟ್ರದಲ್ಲಿನ ಡ್ರಗ್ ದಂಧೆ ಕರ್ನಾಟದತ್ತ ತನ್ನ ಕಬಂಧ ಬಾಹುವನ್ನು ಚಾಚಿರುವ ಬಗ್ಗೆ ಸುಳಿವರಿತ ಬೆಂಗಳೂರು ಪೊಲೀಸರೇ ಭಾರೀ ಕಾರ್ಯಾಚರಣೆಗೆ ತಯಾರಿ ನಡೆಸಿದ್ದರು. ಆ ಹೊತ್ತಿಗೆ ಮಹಾರಾಷ್ಟ್ರ ANTF ಮತ್ತು ಎನ್‌ಸಿಬಿ ಅಧಿಕಾರಿಗಳು ಬೆಂಗಳೂರು ಪೊಲೀಸರ ಜೊತೆ ಚರ್ಚಿಸಿ, ಬೆಂಗಳೂರು ಪೊಲೀಸರ ಜೊತೆ ಎನ್‌ಸಿಬಿ ಅಧಿಕಾರಿ ಸಾಥ್ ನೀಡಿ, ಜಂಟಿಯಾಗಿ ಬೆಂಗಳೂರು ಪೊಲೀಸರ ನೇತೃತ್ವದಲ್ಲೇ ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಜಾಲ ಪತ್ತೆ ಹಚ್ಚಿದರು. ಕೇಂದ್ರ […]

Continue Reading

ಗ್ರಾಮ ಪಂಚಾಯತ್ ಗಳಿಗೆ ಲೋಕಾಯುಕ್ತರಿಂದ ಟ್ರಿಟ್ ಮೆಂಟ್; ಸ್ವಯಂ ಪ್ರೇರಿತ ದೂರು ದಾಖಲಿಸಿ ಕಾರ್ಯಾಚರಣೆ. ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ

ಭ್ರಷ್ಟಾಚಾರದ ಕೂಪವಾಗಿ ಮಾರ್ಪಟ್ಟಿದ್ದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸಮಗ್ರ ಆಡಳಿತ ವ್ಯವಸ್ಥೆಯ ವಿರುದ್ಧವೇ ಲೋಕಾಯುಕ್ತ ಇಲಾಖೆ ಸಮರ ಸಾರಿದ್ದು, ತಾಲೂಕಿನ ಎಲ್ಲಾ 25 ಗ್ರಾಮ ಪಂಚಾಯಿತಿಗಳ ವಿರುದ್ಧ ಮೊದಲ ಬಾರಿಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಕಾರ್ಯಾಚರಣೆ ನಡೆಸಿದೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕಳೆದ ಸೆಪ್ಟೆಂಬರ್ 30 ಮತ್ತು ಡಿಸೆಂಬರ್ 2 ರಂದು ಶ್ರೀನಿವಾಸಪುರ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನೀಡಿದಾಗ ಕಂಡಿದ್ದು ಕೇವಲ ಅವ್ಯವಸ್ಥೆ ಮತ್ತು ಅರಾಜಕತೆ. ಜನರ […]

Continue Reading

ರಹಸ್ಯ ಸರ್ವೆ; ಹೈಕಮಾಂಡ್ ಮೌನ.!, ನಾಯಕತ್ವ ಬದಲಾವಣೆಗೆ ಇದು ಸೂಕ್ತ ಸಮಯವಲ್ಲ; ಆಂತರಿಕ ಸರ್ವೆಯಿಂದ ಸಿಎಂ ಕನಸಿಗೆ ತಡೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿ ಕೇಳಿಬರುತ್ತಿದೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಟ್ರಬಲ್ ಶೂಟರ್ ಡಿಕೆಶಿ ಸಂಕಷ್ಟದ ಸಮಯದಲ್ಲಿ ಪಕ್ಷದ ಬೆನ್ನೆಲುಬಾಗಿ ನಿಂತವರು. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಷ್ಟೇ ಒತ್ತಡವಿದ್ದರೂ ಅವರು ನಾಯಕತ್ವದ ಬಗ್ಗೆ ಜಗ್ಗುತ್ತಿಲ್ಲ. ಕಾರಣ ಹೈಕಮಾಂಡ್‌ನ ಈ ನಡೆಗೆ ಬಲವಾದ ಆಘಾತಕಾರಿ ಕಾರಣವೊಂದು ಈಗ ಬಯಲಿಗೆ ಬಂದಿದೆ. ಡಿ.ಕೆ. ಶಿವಕುಮಾರ್ ಅವರು ಸಾರ್ವಜನಿಕವಾಗಿ, ಪಕ್ಷದಲ್ಲಿ ಎಲ್ಲವೂ ಸರಿಯಿದೆ, ಯಾವುದೇ ಗೊಂದಲಗಳಿಲ್ಲ ಎಂದು ಹೇಳಿಕೆ ನೀಡುತ್ತಲೇ […]

Continue Reading