ಬಿಜೆಪಿ ಶಾಸಕ ಶರಣು ಸಲಗಾರ್ ಗೆ ಜಾಮೀನು ರಹಿತ ವಾರಂಟ್ ಜಾರಿ; ಬಂಧನ ಭೀತಿಯಿಂದ ಶಾಸಕ ಪರಾರಿ
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ನಿರಂತರವಾಗಿ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ್ ಎಂಬವರಿಗೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಜಾಮೀನು ರಹಿತ ವಾರಂಟ್ ಹೊರಬೀಳುತ್ತಿದ್ದಂತೆ ಬಿಜೆಪಿ ಶಾಸಕ ಶರಣು ಸಲಗಾರ್ ಬಂಧನದ ಭೀತಿಯಿಂದ ದಿಢೀರ್ ನಾಪತ್ತೆಯಾಗಿದ್ದು, ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಶರಣು ಸಲಗಾರ್ ಅಲ್ಲಿಗೆ ತೆರಳಿ ಗಲಾಟೆ ಎಬ್ಬಿಸಿದ್ದರು. ಅ ವೇಳೆ ಸ್ಥಳದಲ್ಲಿ […]
Continue Reading