ವಿಧಾನ ಪರಿಷತ್‍ನ ಪಕ್ಷೇತರ ಅಭ್ಯರ್ಥಿಗಳಿಗೂ ಉಚಿತವಾಗಿ ಮತದಾರರ ಭಾವಚಿತ್ರ ಸಹಿತ ಮತದಾರರ ಪಟ್ಟಿಯನ್ನು ಒದಗಿಸಲು ಆಗ್ರಹ

ಶಿವಮೊಗ್ಗ: ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನೀಡುವಂತೆಯೇ ಪಕ್ಷೇತರ ಅಭ್ಯರ್ಥಿಗಳಿಗೂ ಉಚಿತವಾಗಿ ಮತದಾರರ ಪಟ್ಟಿಯನ್ನು ಒದಗಿಸುವಂತೆ ವಿಧಾನ ಪರಿಷತ್‍ನ ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಷಡಾಕ್ಷರಪ್ಪ ಜಿ.ಆರ್. ಮುಖ್ಯ ಚುನಾವಣಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಬುಧವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರುವ ಅವರು, ಕರ್ನಾಟಕ ರಾಜ್ಯ ವಿಧಾನ ಪರಿಷತ್‍ನ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದವರಿಗೆ ಮತದಾರರ ಪಟ್ಟಿಯ ಪ್ರತಿಗಳನ್ನು ಒದಗಿಸಿರುವುದಿಲ್ಲ. ರಾಷ್ಟ್ರೀಯ ಹಾಗೂ ರಾಜ್ಯ ಪಕ್ಷದ ಅಭ್ಯರ್ಥಿಗಳಂತೆಯೇ ಪಕ್ಷೇತರ ಅಭ್ಯರ್ಥಿಗಳೂ ನಿಗಧಿತ ಠೇವಣಿ ಸಲ್ಲಿಸಿ ಸ್ಪರ್ಧೆ ಮಾಡಿರುತ್ತಾರೆ. ಆದರೆ, ಚುನಾವಣಾ […]

Continue Reading

ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಪೊಲೀಸರಿ ಶಾಕ್.! ಡ್ರಗ್ಸ್ ಮಾತ್ರವಲ್ಲ, ಸೆಕ್ಸ್ ದಂಧೆಯೂ ನಡೆಯುತ್ತಿತ್ತು ಎಂಬ ವಿಚಾರ ಬೆಳಕಿಗೆ

ಬೆಂಗಳೂರಿನ ಜಿಆರ್ ಫಾರ್ಮ್ ಹೌಸ್‍ ನಲ್ಲಿ ನಡೆದಿದೆ ಎನ್ನಲಾದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಪೊಲೀಸರು ಡ್ರಗ್ಸ್ ವಶಪಡಿಸಿಕೊಂಡಿದ್ದರು. ಈ ವೇಳೆ ಕೆಲವು ನಟಿಯರೂ ಸಿಕ್ಕಿ ಹಾಕಿಕೊಂಡಿದ್ದರು. ಈ ಪ್ರಕರಣವನ್ನು ಇದೀಗ ಸಿಸಿಬಿಗೆ ವರ್ಗಾಯಿಸಲಾಗಿದೆ. ಸಿಸಿಬಿ ಆಂಟಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಈ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಮಾತ್ರವಲ್ಲ, ಸೆಕ್ಸ್ ದಂಧೆಯೂ ನಡೆಯುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. […]

Continue Reading

ಡ್ರೈವಿಂಗ್ ಲೈಸನ್ಸ್ ಪಡೆಯಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗಿ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ

ಖಾಸಗಿ ಸಂಸ್ಥೆಗಳಿಗೆ ಪರೀಕ್ಷೆಗಳನ್ನು ನಡೆಸಲು, ಪ್ರಮಾಣಪತ್ರ ನೀಡಲು ಅಧಿಕಾರ‌; ಜೂನ್ 1ರಿಂದ ಹೊಸ ನಿಯಮ ಜಾರಿ ಇನ್ಮುಂದೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗಿ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ. ಬದಲಿಗೆ ಖಾಸಗಿ ಸಂಸ್ಥೆಗಳಿಗೆ ಡ್ರೈವಿಂಗ್ ಪರೀಕ್ಷೆಗಳನ್ನು ನಡೆಸಲು ಮತ್ತು ಪ್ರಮಾಣಪತ್ರಗಳನ್ನು ನೀಡಲು ಅಧಿಕಾರ‌ ನೀಡಲಾಗಿದೆ. ಈ ಹೊಸ ನಿಯಮ ಜೂನ್ 1ರಿಂದ ಜಾರಿಗೆ ಬರಲಿದೆ. ಖಾಸಗಿ ಚಾಲನಾ ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ತಂದಿದೆ. ಇದರ ಪ್ರಕಾರ ಖಾಸಗಿ ಚಾಲನಾ ತರಬೇತಿ […]

Continue Reading

ಮೂಡಿಗೆರೆ ಇ.ಒ ಅಪರಾವತಾರ.! ಮುಕ್ಕುವುದನ್ನೇ ಕಾಯಕ ಮಾಡಿಕೊಂಡ ದಕ್ಷಿಣ ಕನ್ನಡ ಮೂಲದ ಅಧಿಕಾರಿ.!

✍️. ಸಲಾವುದ್ದೀನ್ ಎಂ.ಎ ಮೂಡಿಗೆರೆ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ತಮ್ಮ ಕರ್ತವ್ಯವನ್ನು ನಿರ್ವಹಿಸದೆ ಕಾಲಹರಣ ಮಾಡುತ್ತಾ ಸಮಯ ಕಳೆಯುತ್ತಿದ್ದು ಇಂತಹ ಅಧಿಕಾರಿ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಕಾರ್ಯಕರ್ತರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮೋಹನ್ ಎನ್.ಮಾಲೂರು ಒತ್ತಾಯಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮೂಡಿಗೆರೆ ತಾಲ್ಲೂಕು ಪಂಚಾಯಿತಿಯಲ್ಲಿ ಹಿಂದೆಂದೂ ಕಂಡು ಕೇಳರಿಯದ ಬ್ರಹ್ಮಾಂಡ ಭಷ್ಟಾಚಾರ ನಡೆಯುತ್ತಿದ್ದು, ಅದಕ್ಕೆ ಪ್ರಮುಖ ರುವಾರಿಯೇ ಕಾರ್ಯನಿವಾಹಕ ಅಧಿಕಾರಿ ದಯಾವತಿ ಎಂ. ಇಲ್ಲಿ ಅಧಿಕಾರ […]

Continue Reading

ಪೊಲೀಸ್ ಠಾಣೆಯನ್ನು ವ್ಯಾಪಾರ ಕೇಂದ್ರ ಮಾಡಿಕೊಳ್ಳಲಾಗಿದೆಯೇ.?ಠಾಣೆಯಲ್ಲಿ ಸಿವಿಲ್ ವ್ಯಾಜ್ಯ ತೀರ್ಮಾನಿಸಲು ಪೊಲೀಸರಿಗೆ ಅಧಿಕಾರ ನೀಡಿದವರು ಯಾರು.?

ಠಾಣೆಯಲ್ಲಿ ಕೂತು ವಸೂಲಿ ಮಾಡುವುದು ಪೊಲೀಸರ ಕೆಲಸವೇ.? ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಪ್ರಕರಣವಾಗಿ ಮಾರ್ಪಡಿಸಲು ಹೇಗೆ ಸಾಧ್ಯ: ಹೈಕೋರ್ಟ್ ಪೊಲೀಸ್‌ ಠಾಣೆಯಲ್ಲಿ ಸಿವಿಲ್‌ ವ್ಯಾಜ್ಯ ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಪುನರಾವರ್ತನೆ ಆಗುತ್ತಿರುವುದಕ್ಕೆ ಈಚೆಗೆ ಮೌಖಿಕವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಠಾಣೆಗಳನ್ನು ವ್ಯಾಪಾರ ಕೇಂದ್ರಗಳಾಗಿ ಮಾರ್ಪಡಿಸಲಾಗಿದೆ ಎಂದು ಕಟುವಾಗಿ ನುಡಿದಿದೆ. ನಿವೇಶನವೊಂದರ ಖರೀದಿಗೆ ಸಂಬಂಧಿಸಿದ ವಿಚಾರದಲ್ಲಿ ಮಾರಾಟದಾರರಿಗೆ ಹಣ ಪಾವತಿಸಲು ಖರೀದಿದಾರರಿಗೆ ಒತ್ತಾಯಿಸಿದ ಹಾಗೂ ಬೆದರಿಕೆ ಹಾಕಿದ ಆರೋಪ ಸಂಬಂಧ ಬೆಂಗಳೂರಿನ ಚಂದ್ರ ಲೇಔಟ್ ಠಾಣೆಯ […]

Continue Reading

ಐಸಿಎಸ್ ನಂಟು ಆರೋಪ; ಉಳ್ಳಾಲದ ಮಾಜಿ ಶಾಸಕರ ಮೊಮ್ಮಗನಿಗೆ ಹೈಕೋರ್ಟ್ ಜಾಮೀನು

ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ, ಭಯೋತ್ಪಾದಕ ಸಂಘಟನೆ ಐಸಿಸ್‌ ಲಿಂಕ್‌ ಪ್ರಕರಣದಲ್ಲಿ ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬ ಅವರ ಮೊಮ್ಮಗ ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ಜಾಮೀನು ಮಂಜೂರು ಮಾಡಿದೆ. ಐಸಿಸ್ ಬಾವುಟ, ಕರಪತ್ರ ಮೊಬೈಲ್‌ನಲ್ಲಿದ್ದರೆ ಆತ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ ಎಂದು ದಿಲ್ಲಿಯ ಮಾನ್ಯ ಉಚ್ಚ ನ್ಯಾಯಾಲಯ ಹೇಳಿದೆ. ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬ ಅವರ ಮೊಮ್ಮಗನ ಐಸಿಸ್ ನಂಟು ಕೇಸ್‌ನಲ್ಲಿ ಈ ಮಹತ್ವದ ಬೆಳವಣಿಗೆ ಆಗಿದೆ. ಯುಎಪಿಎ ಕಾಯಿದೆಯಡಿ ಈತನನ್ನು ರಾಷ್ಟ್ರೀಯ ತನಿಖಾ […]

Continue Reading

ಪರ ಪುರುಷರೊಂದಿಗೂ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಆರೋಪ; ಪತಿ, ಮಾವ, ಸೋದರ ಮಾವನ ವಿರುದ್ಧ ದೂರು ದಾಖಲು

ತನ್ನ ಪತಿ ಕುಟುಂಬದಲ್ಲಿರುವ ಇತರ ಪುರುಷರೊಂದಿಗೂ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಆರೋಪ ಮೇಲೆ ಮಹಿಳೆಯೊಬ್ಬರು ಪತಿ, ಮಾವ ಮತ್ತು ಸೋದರ ಮಾವನ ವಿರುದ್ಧ ದೂರು ದಾಖಲಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಸಂತ್ರಸ್ತ ಮಹಿಳೆಯ ಮಾವ, ಸೋದರ ಮಾವ ಸೇರಿದಂತೆ 8 ಜನರ ವಿರುದ್ಧ ಕೇಸ್‌ ದಾಖಲಾಗಿದೆ.ಪೊಲೀಸರು ಆರೋಪಿ ಪತ್ತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಮಹಿಳೆಗೆ ಮೂವರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು ಇದ್ದಾಳೆ ಎಂದು ತಿಳಿದುಬಂದಿದೆ. ಸಂತ್ರಸ್ತ […]

Continue Reading

ದ್ವಿಚಕ್ರ ವಾಹನದ ಹಿಂಬದಿ ಸವಾರ ಮೃತಪಟ್ಟರೆ ವಾಹನ ಮಾಲೀಕನಿಂದಲೇ ಪರಿಹಾರ: ಹೈಕೋರ್ಟ್‌ ಆದೇಶ

ಬೈಕ್‌ ಹಿಂಬದಿ ಸವಾರನ ಸಾವಿಗೆ ಬೈಕ್‌ ಮಾಲೀಕನೇ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಮೋಟಾರು ಅಪಘಾತ ಕ್ಲೈಮ್ ಟ್ರಿಬ್ಯೂನಲ್ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಾಲಯವು ನೀಡಿದ ಪರಿಹಾರದ ಮೊತ್ತವನ್ನು ಪಾವತಿಸುವಂತೆ ನ್ಯಾಯಮೂರ್ತಿ ಸಿಎಂ ಜೋಶಿ ತಮ್ಮ ಆದೇಶದಲ್ಲಿ ಅಪರಾಧಿ ವಾಹನದ ಮಾಲೀಕ ನಿಜಾಮುದ್ದೀನ್ ಅವರಿಗೆ ನಿರ್ದೇಶನ ನೀಡಿದರು. 2011ರ ಮಾರ್ಚ್ 24ರಂದು ಕುಣಿಗಲ್ ನಿಂದ ನಿಜಾಮುದ್ದೀನ್ ಅವರ ದ್ವಿಚಕ್ರ ವಾಹನದಲ್ಲಿ ಸಿದ್ದಿಕುಲ್ಲಾ ಖಾನ್ ಹಿಂಬದಿ ಸವಾರಿ […]

Continue Reading

ಚುನಾವಣೆಯಲ್ಲಿನ ಹಿನ್ನಡೆ ತಂದೆ-ಮಕ್ಕಳ ತಲೆಗೆ ಕಟ್ಟಿ ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ನಡೆಯುತ್ತಿದೆ

ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟವಾಗಲಿದೆ: ಸಿಎಂ ಭವಿಷ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಚಿಂತೆ ಮಾಡುವುದು ಬಿಡಲಿ, ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನೀವು ನಿಮ್ಮ ಬಿಜೆಪಿ ಪಕ್ಷದ ಬಗ್ಗೆ ಯೋಚನೆ ಮಾಡಿ, ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳಿಗೆ ಸಿಎಂ ತಿರುಗೇಟು ನೀಡಿದ್ದು, ಬಿಜೆಪಿಗರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು […]

Continue Reading

ಬಿಟ್ ಕಾಯಿನ್ ಪ್ರಕರಣ; ಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿಯ ಮಗನ ವಿಚಾರಣೆ

ಬಿಟ್ ಕಾಯಿನ್ ಹಗರಣ ಸಂಬಂಧ ವಿಶೇಷ ತನಿಖಾ ದಳ ಅಧಿಕಾರಿಗಳು ಈಗಾಗಲೇ ಮತ್ತೊಮ್ಮೆ ಹ್ಯಾಕರ್ ಶ್ರೀಕಿಯನ್ನು ಬಂಧಿಸಿದ್ದಾರೆ. ಇನ್ನು ಮತ್ತೊಂದೆಡೆ ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸ್ ಅಧಿಕಾರಿಯ ಮಗನ ವಿಚಾರಣೆ ಕೂಡ ನಡೆಯುತ್ತಿದೆ. ಎಸ್‌ಐಟಿ ಅಧಿಕಾರಿಗಳು ಡಿಜಿಪಿ ದರ್ಜೆಯ ಅಧಿಕಾರಿಯ ಮಗ ರಿಷಬ್ ಎಂಬುವವರ ವಿಚಾರಣೆ ನಡೆಸಿದ್ದಾರೆ. 2016 ರಿಂದ 2017ರ ಅವಧಿಯಲ್ಲಿ ನಡೆದಿದ್ದ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಶ್ರೀಕಿ 5.5 ಕೋಟಿ ಮೌಲ್ಯದ 150 ಬಿಟ್ ಕಾಯಿನ್‌ಗಳ ವ್ಯವಹಾರ ನಡೆಸಿದ್ದ. ಈ […]

Continue Reading