ಗ್ರಾಮ ಪಂಚಾಯಿತಿ ಕಾಯ್ದೆ 1993 ಕ್ಕೆ ತಿದ್ದುಪಡಿ : ರಾಜ್ಯಪಾಲರಿಂದ ಸುಗ್ರೀವಾಜ್ಞೆ

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳನ್ನು ಪುನರ್ರಚಿಸುವ ಸಂಬಂಧಕ್ಕೆ ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993 ಕ್ಕೆ ಕೆಲವು ತಿದ್ದುಪಡಿಗಳನ್ನು ಸೂಚಿಸಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋತ್ ಅವರು ಭಾನುವಾರ ಸುಗ್ರೀವಾಜ್ಞೆಯನ್ನು ಹೊರಡಿಸಿದ್ದಾರೆ.ಈ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ ಶಿಫಾರಸ್ಸಿಗೆ ಅನುಗುಣವಾಗಿ ರಾಜ್ಯಪಾಲರು ಕರ್ನಾಟಕ ಪಂಚಾಯತ್ ರಾಜ್ (ತಿದ್ದುಪಡಿ)ಗೆ ಸುಗ್ರೀವಾಜ್ಞೆ 1999ಕ್ಕೆ ತಮ್ಮ ಅಂಕಿತ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Continue Reading

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾಗಿ ಹಿರಿಯ ಪತ್ರಕರ್ತ, ಪ್ರೈಮ್ ಟಿವಿ ಸಂಪಾದಕ ರೂಪೇಶ್ ಕಲ್ಮಾಡಿ ಆಯ್ಕೆ

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾಗಿ ಉಡುಪಿಯ ಹಿರಿಯ ಪತ್ರಕರ್ತ, ಪ್ರೈಮ್ ಟಿವಿ ಸಂಪಾದಕ ರೂಪೇಶ್ ಕಲ್ಮಾಡಿ ಆಯ್ಕೆಗೊಂಡಿರುತ್ತಾರೆ. ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಸಂಚಾಲಕರಾಗಿ ಹಿರಿಯ ಪತ್ರಕರ್ತ, ಪ್ರೈಮ್ ಟಿ.ವಿ ಉಡುಪಿ ಇದರ ಸಂಪಾದಕರಾದ ಶ್ರೀ ರೂಪೇಶ್ ಕಲ್ಮಾಡಿ ಮಲ್ಪೆ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಪ್ರೆಸ್ಸ್ ಕ್ಲಬ್ ನ […]

Continue Reading

ಒಂದೆರಡು ದಿನಗಳು ಅಥವಾ ನಾಲ್ಕು ಗಂಟೆಗಳಲ್ಲಿ ಆದ ಬೆಳವಣಿಗೆ ಅಲ್ಲ; ಕಳೆದ ಐದಾರು ತಿಂಗಳಿಂದಲೂ ಆ ಪ್ರಯತ್ನ ನಡೆದಿತ್ತು: ಜಗದೀಶ್ ಶೆಟ್ಟರ್‌

ನನ್ನನ್ನು ಮತ್ತೆ ವಾಪಾಸು ಬಿಜೆಪಿ ಕರೆತರುವ ಪ್ರಯತ್ನ ಒಂದೆರಡು ದಿನಗಳು ಅಥವಾ ನಾಲ್ಕು ಗಂಟೆಗಳಲ್ಲಿ ಆದ ಬೆಳವಣಿಗೆ ಅಲ್ಲ. ಕಳೆದ ಐದಾರು ತಿಂಗಳಿಂದಲೂ ಆ ಪ್ರಯತ್ನ ನಡೆದಿತ್ತು ಎಂದ ಜಗದೀಶ ಶೆಟ್ಟರ್‌. ಬಿಜೆಪಿಗೆ ಮತ್ತೆ ಕರೆತರಬೇಕು ಎಂಬ ಒತ್ತಡ ಕಾರ್ಯಕರ್ತರಿಂದಲೂ ಇತ್ತು.ಲನನ್ನನ್ನೂ ಭೇಟಿ ಮಾಡಿ ಬಿಜೆಪಿಗೆ ಮರಳುವಂತೆ ಒತ್ತಾಯಿಸಿದ್ದರು. ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ ನಾಯಕರು ಮತ್ತು ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಮರಳಿದ್ದೇನೆ. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹಿರಿಯರು ಹೇಳಿದ್ದಾರೆ’ ಎಂದು ಶುಕ್ರವಾರ ಕರೆದ […]

Continue Reading

ನಕಲಿ ದಾಖಲೆ ಸೃಷ್ಟಿಸಿ 26 ವರ್ಷ ಸೇವೆ ಸಲ್ಲಿಸಿದ ನಕಲಿ ಶಿಕ್ಷಕ ವಜಾ

ಮರಣ ಹೊಂದಿದ್ದ ಸಹೋದರನ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಸರಕಾರಿ ಶಾಲಾ ಶಿಕ್ಷಕರ ಹುದ್ದೆ ಗಿಟ್ಟಿಸಿ, 26 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ನಕಲಿ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಹುಣಸೂರು ತಾಲೂಕು ಹಿರಿಕ್ಯಾತನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿದ್ದ ವಜಾಗೊಂಡ ಶಿಕ್ಷಕ ಲಕ್ಷ್ಮಣೇಗೌಡ, ಈತ ತನ್ನ ಸೋದರ ಲೋಕೇಶ್ ಮರಣಿಸಿದ ನಂತರ ತಾನೇ ಲೋಕೇಶ್ ಎಂದು ನಕಲಿ ದಾಖಲೆ ಸೃಷ್ಟಿಸಿಕೊಂಡು ಕೆಲಸ ಗಿಟ್ಟಿಸಿಕೊಂಡಿದ್ದ. ‌ಕೆ.ಆರ್.ನಗರ ತಾಲೂಕಿನ ಡಿ.ಕೆ.ಕೊಪ್ಪಲು ನಿವಾಸಿ ರಾಮೇಗೌಡರಿಗೆ ಲೋಕೇಶ್ ಮತ್ತು ಲಕ್ಫ್ಮಣೇಗೌಡ ಪುತ್ರರು. ಲೋಕೇಶ್ ಶಿಕ್ಷಕರಾಗಿದ್ದು,1992 […]

Continue Reading

ಮರ್ಯಾದಾ ಪುರುಷೋತ್ತಮನಿಗಾಗಿ ಕೋಟಿಗಟ್ಟಲೆ ಸುರಿದವರು.. ರಾಮಲಲ್ಲಾ ವಿಗ್ರಹಕ್ಕೆ ಶಿಲಾ ಕಲ್ಲು ಒದಗಿಸಿದ ಗುತ್ತಿಗೆದಾರನ ಸಂಕಷ್ಟಕ್ಕೆ ಮಿಡಿಯಲಿಲ್ಲ..ಹೇ ರಾಮ್.!

ಇಡೀ ದೇಶದ ಹಿಂದೂಗಳೆಲ್ಲ ಹೊಸ ಮನ್ವಂತರಕ್ಕೆ ಸಾಕ್ಷಿಯಾಗಿದೆ ಅನ್ನುವ ರೀತಿಯಲ್ಲಿ ಖುಷಿಪಟ್ಟಿದ್ದಾರೆ. ಮರ್ಯಾದಾ ಪುರುಷೋತ್ತಮ ಶ್ರೀರಾಮ ಮಂದಿರಕ್ಕೆ ಕೋಟಿ ಕೋಟಿ ದೇಣಿಗೆ ನೀಡಿದವರಿದ್ದಾರೆ. ಇನ್ನು ವಜ್ರದ ಕಿರೀಟ, ಆಭರಣ ಸೇರಿದಂತೆ ದೇಣಿಗೆ ನೀಡಿದ್ದಾರೆ. ಆದರೆ ರಾಮನ ಮೂರ್ತಿಗೆ ಶಿಲಾ ಕಲ್ಲು ಒದಗಿಸಿದ ಮೈಸೂರಿನ ಗುತ್ತಿಗೆದಾರನ ಸಂಕಷ್ಟಕ್ಕೆ ಯಾರೂ ಮಿಡಿದವರಿಲ್ಲ. ರಾಮನ ಹೆಸರೇಳಿ ರಾಜಕಾರಣ ಮಾಡುವವರು ಈ ಕುಟುಂಬದತ್ತ ಕಣ್ಣು ಹಾಯಿಸುತ್ತಿಲ್ಲ. ಕೇವಲ ತೋರಿಕೆಗಾಗಿ ಕೋಟಿ ಕೊಡುವವರು ಈ ಬಡಪಾಯಿಯ ಸಂಕಷ್ಟಕ್ಕೆ ಮಿಡಿಯದೆ ಇದ್ದರೆ ಶ್ರೀ ರಾಮ ಮೆಚ್ಚುವನೇ? […]

Continue Reading

ರಾಜ್ಯದ ಅಂತಿಮ ಮತದಾರರ ಪಟ್ಟಿ-2024 ಬಿಡುಗಡೆ; ಪುರುಷ ಮತದಾರರ ಮೇಲುಗೈ, ಒಟ್ಟು 5,37,85,815 ಮತದಾರರು

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ರಾಜ್ಯದ ಅಂತಿಮ ಮತದಾರರ ಪಟ್ಟಿ-2024 ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,37,85,815 ಆಗಿದ್ದು, ಇದರಲ್ಲಿ 2,69,33,750 ಪುರುಷ ಮತದಾರರು, 2,68,47,145 ಮಹಿಳಾ ಮತದಾರರು ಮತ್ತು 4,920 ಇತರೆ ಮತದಾರರು ಇದ್ದಾರೆ. ಇದರಲ್ಲಿ ಮಹಿಳಾ ಮತದಾರರಿಗೂ ಹಾಗೂ ಪುರುಷ ಮತದಾರರಿಗೂ ಸ್ವಲ್ಪ ಮಾತ್ರ ವ್ಯತ್ಯಾಸವಿರುವುದು ಸಂತಸದ ವಿಷಯವಾಗಿದೆ. ಮಹಿಳೆಯರು ಸಹ ದೊಡ್ಡ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 17,937 ಶತಾಯುಷಿ ಮತದಾರರು, 46,501 ಸೇವಾ ಮತದಾರರು, 3,164 ಸಾಗರೋತ್ತರ […]

Continue Reading

ಮಾರಾಟ ಅಥವಾ ಇತರೆ ದಾಖಲೆಗಳನ್ನು ನೋಂದಣಿ ಮಾಡುವ ಮುನ್ನ ಆ ವ್ಯಕ್ತಿಯ ಆಧಾರ್ ನೈಜತೆಯನ್ನು ಪರಿಶೀಲನೆ ನಡೆಸಬೇಕು: ಹೈಕೋರ್ಟ್

ಯಾವುದೇ ಮಾರಾಟ ಅಥವಾ ಇತರೆ ದಾಖಲೆಗಳನ್ನು ನೋಂದಣಿ ಮಾಡುವ ಮುನ್ನ ಆ ದಾಖಲೆಗಳನ್ನು ಸಲ್ಲಿಸುವ ವ್ಯಕ್ತಿಯ ಆಧಾರ್ ಅಧಿಕೃತತೆಯನ್ನು ಪರಿಶೀಲನೆ ನಡೆಸಬೇಕು ಎಂದು ಹೈಕೋರ್ಟ್, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಹಾನಿರ್ದೇಶಕರಿಗೆ ಆದೇಶ ನೀಡಿದೆ. ಅನಾಮಧೇಯ ವ್ಯಕ್ತಿ ಮಾರಾಟ ಮಾಡಿದ್ದಾರೆಂಬ ಆಧಾರದ ಮೇಲೆ ತಮ್ಮ ಭೂಮಿಯ ಋಣಭಾರ ಪತ್ರ (EC) ದಲ್ಲಿ ನೋಂದಾಯಿಸಿರುವ ಹೆಸರು ತೆಗೆಯುವಂತೆ ಕೋರಿದ್ದ ಮನವಿ ತಿರಸ್ಕರಿಸಿದ್ದ ಸಬ್ ರಿಜಿಸ್ಟ್ರಾರ್ ಕ್ರಮವನ್ನು ಪ್ರಶ್ನಿಸಿ ರಾಜೇಶ್ ತಿಮ್ಮಣ್ಣ ಉಮಾರಾಣಿ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಸೂರಜ್ […]

Continue Reading

ಹತ್ತನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ; ಅಣ್ಣನ ಬಂಧನ

ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರ್ಗಿಯಲ್ಲಿ ಜರುಗಿದೆ. ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ […]

Continue Reading

ಭ್ರೂಣ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೆ ಐದು ಲಕ್ಷದವರೆಗೆ ದಂಡ, ಐದು ವರ್ಷ ಜೈಲು ಶಿಕ್ಷೆ ಪಕ್ಕ

ಭ್ರೂಣ ಹತ್ಯೆ ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಚರ್ಚಿಸಿದ್ದು, ಈ ಮೂಲಕ ಭ್ರೂಣ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಭ್ರೂಣ ಹತ್ಯೆ ತಡೆಗೆ ರಾಜ್ಯ ಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗುವುದು. ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ ಪಿಸಿಪಿಎನ್ಡಿಟಿ ಕಾಯ್ದೆ […]

Continue Reading

ಕೋವಿಡ್ ಪ್ರಕರಣ: 4.08 ಲಕ್ಷ ರೂಪಾಯಿ ವಿಮೆ ಹಣ ಹಾಗೂ ಬಡ್ಡಿ ಸಮೇತ ಪರಿಹಾರ ಮೊತ್ತ ನೀಡುವಂತೆ ಹೆಚ್ ಡಿಎಫ್ ಸಿ ವಿಮಾ ಸಂಸ್ಥೆಗೆ ಗ್ರಾಹಕ ಆಯೋಗ ಸೂಚನೆ.

ಕೋವಿಡ್ ನಿಂದ 3 ವರ್ಷಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯರೊಬ್ಬರಿಗೆ 4.08 ಲಕ್ಷ ರೂಪಾಯಿ ವಿಮೆ ಹಣ ಹಾಗೂ ಬಡ್ಡಿ, ಮತ್ತು ಪರಿಹಾರ ಮೊತ್ತ ನೀಡುವಂತೆ ಹೆಚ್ ಡಿಎಫ್ ಸಿ-ಇಆರ್ ಜಿಒ ಜನರಲ್ ಇನ್ಸ್ಯೂರೆನ್ಸ್ ಸಂಸ್ಥೆಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ. ಬಿಎಎಂಎಸ್ ವೈದ್ಯರಾಗಿರುವ ಅರ್ಜಿದಾರ ಸಿಡಿ ರವಿ ರಾಜ್, ಹೆಚ್ ಡಿಎಫ್ ಸಿ-ಇಆರ್ ಜಿಒ ಜನರಲ್ ಇನ್ಸ್ಯೂರೆನ್ಸ್ ನ್ನು 2021 ರಲ್ಲಿ ಪಡೆದಿದ್ದರು, 6 ಲಕ್ಷ ರೂಪಾಯಿಗಳವರೆಗೆ ವಿಮೆ ಹಣವನ್ನು ಪಡೆಯಲು ಅವಕಾಶವಿತ್ತು. […]

Continue Reading