ಸೀಮೋಲ್ಲಂಘನ ಮಾಡಿ ಅಶ್ವಮೇಧ ಯಾಗಕ್ಕೆ ಮುಂದಾದ ಕಂಬಳದ ಕೋಣಗಳು

ಅಲೇ.. ಬುಡಿಯೆರ್ ಗೆ..! ✍️. ಇಸ್ಮಾಯಿಲ್ ಸುನಾಲ್, ವಕೀಲರು ಕಳೆದ ಕೆಲವು ದಿನಗಳಿಂದ ನಮ್ಮ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಭರ್ಜರಿಯಾದ ಹೆಸರು ಗಳಿಕೊಡುತ್ತಿವೆ ಮಾತು ಬಾರದ ಮೂಕ ಜೀವಿಗಳಾದ ಕಂಬಳದ ಕೋಣಗಳು. ಈ ವರೆಗೆ ನಮ್ಮ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತವಾಗಿ, ಕಾಂತಾರ ಸಿನಿಮಾದ ಮೂಲಕ, ಜಿಲ್ಲೆಯ ಎಲ್ಲೆಯನ್ನು ಮೀರಿ ಜನಪ್ರಿಯತೆ ಗಳಿಸಿದ್ದ ಕಂಬಳದ ಕೋಣಗಳು ಈಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭರ್ಜರಿ ಕ್ರೇಜನ್ನು ಸೃಷ್ಟಿತ್ತಿದೆ. ಆ ಮೂಲಕ ನಮ್ಮ ಜಿಲ್ಲೆಗೆ ಅತ್ಯುತ್ತಮ ಹೆಸರನ್ನು […]

Continue Reading

ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ವ್ಯವಹಾರಸ್ಥರ ಸೆಟೆಲ್‌ಮೆಂಟ್ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ: ಹೈಕೋರ್ಟ್ ಅಸಮಾಧಾನ

ಸಿವಿಲ್ ವ್ಯಾಜ್ಯ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸದಂತೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪೊಲೀಸ್ ಠಾಣೆಗಳು ಪದೆ ಪದೇ ಉಲ್ಲಂಘಿಸುತ್ತಿವೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸ್ ಠಾಣೆಗಳಲ್ಲಿ ಸಿವಿಲ್ ವ್ಯಾಜ್ಯಗಳನ್ನು ಸೆಟಲ್‌ಮೆಂಟ್ ಮಾಡುವ ಪೊಲೀಸರ ಧೋರಣೆಯನ್ನು ಹೈಕೋಟ್ ಕಟುವಾಗಿ ಟೀಕಿಸಿದೆ. ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಖಾಸಗಿ ವ್ಯಕ್ತಿಗಳು ನನ್ನಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಬಾಣಸವಾಡಿ ಠಾಣಾ ಪೊಲೀಸರು ನೆರವು ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಗೆದ್ದಲಹಳ್ಳಿ […]

Continue Reading

ಪೊಲೀಸರಿಗೆ ಗುಡ್ ನ್ಯೂಸ್; ಕನಿಷ್ಠ 7 ವರ್ಷ ಸೇವೆ ಪೂರ್ಣಗೊಳಿಸಿದ ಪತಿ-ಪತ್ನಿ ಸ್ವಂತ ಕೋರಿಕೆ ಮೇರೆಗೆ ವರ್ಗಾವಣೆಗೆ ಅನುಮತಿ

ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸ್ ಸಿಬ್ಬಂದಿಗೆ ಅಂತರ ಜಿಲ್ಲಾ ವರ್ಗಾವಣೆ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಪತಿ -ಪತ್ನಿ ಪ್ರಕರಣದಲ್ಲಿ ಅಂತರಜಿಲ್ಲಾ ವರ್ಗಾವಣೆ ಸಿಗದೇ ಪರದಾಟ ನಡೆಸಿದ್ದ ಪೊಲೀಸ್ ಸಿಬ್ಬಂದಿ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಕ್ರಮ ಕೈಗೊಂಡಿದೆ. ಸಿ ಮತ್ತು ಡಿ ವೃಂದದ ನೌಕರರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಿ 2022ರ ನವೆಂಬರ್ ನಲ್ಲಿ ಸರ್ಕಾರ ಅಧಿಸೂಚನೆ […]

Continue Reading

ಬೆಂಗಳೂರು ಕಂಬಳ, ಕಲ- ಕಂಬುಳ.! ಸರಕಾರದ ಕೋಟಿ ಅನುದಾನ, ಮುಂಬೈ ಭೂಗತ ಜಗತ್ತು, ಅತ್ಯಾಚಾರಿಗಳು, ರೌಡಿಗಳೇ ಅತಿಥಿಗಳು.!

ಬೆಂಗಳೂರು ಕಂಬಳಕ್ಕೆ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ, ಬಿಜೆಪಿಯ ಅತ್ಯಾಚಾರಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಕರೆತರುವ ತೆರೆ ಮರೆಯ ಯತ್ನ ವಿಫಲವಾದ ಜೊತೆ ಜೊತೆಗೆ ಈ ಕಂಬಳಕ್ಕೆ ರಕ್ತ ಮೆತ್ತಿದವರನ್ನೆಲ್ಲ ಅತಿಥಿಗಳಾಗಿ ಆಹ್ವಾನಿಸುವ ಇನ್ನಷ್ಟು ಸ್ಪೋಟಕ ಅಂಶಗಳು ಹೊರಬಿದ್ದಿದೆ. ರೌಡಿಗಳು, ಭೂಗತ ಪಾತಕಿಗಳು ಕಂಬಳದ ಅತಿಥಿಗಳಾಗಿರುವ ಕಂಬಳದ ಆಯೋಜಕರಿಗೆ ಭೂಗತ ಪಾತಕಿಗಳೊಂದಿಗೆ ನಂಟು ಇದೆಯಾ ಅನುಮಾನ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.1993 ರಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮುಂಬೈ ಸರಣಿ ಬಾಂಬ್ ಸ್ಪೋಟದ […]

Continue Reading

ಇದು ಕೇವಲ ಕಂಬಳದ ಕತೆಯಲ್ಲ.! ಬ್ರಹ್ಮಕಲಶ, ನಾಗಮಂಡಲ, ಧರ್ಮನೇಮಗಳಲ್ಲಿ ಅಧ್ಯಕ್ಷತೆ ಕಾಂಗ್ರೆಸ್ ಮುಖಂಡರದ್ದು, ರಾಜಕಾರಣ ಹಿಂದುತ್ವವಾದಿಗಳದ್ದು !

✍️. ನವೀನ್ ಸೂರಿಂಜೆ ಪತ್ರಕರ್ತ ಇದು ಕೇವಲ ಬೆಂಗಳೂರು ಕಂಬಳದ ಕತೆಯಲ್ಲ ! ಕರಾವಳಿಯಲ್ಲಿ ನಡೆಯುವ ಅಷ್ಟೂ ಬ್ರಹ್ಮಕಲಶ, ನಾಗಮಂಡಲ, ಧರ್ಮನೇಮಗಳಲ್ಲಿ ಸಮಿತಿಯ ಅಧ್ಯಕ್ಷತೆ ಕಾಂಗ್ರೆಸ್ ಮುಖಂಡರದ್ದು, ರಾಜಕಾರಣ ಹಿಂದುತ್ವವಾದಿಗಳದ್ದು ! ಬಿಜೆಪಿಯನ್ನು ಸೋಲಿಸುವುದಷ್ಟೇ ಕೋಮುವಾದದ ವಿರುದ್ಧದ ಸಮರ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ. ಆ ಕಾರಣಕ್ಕಾಗಿಯೇ ನಡೆಸುವ ಸಾಂಸ್ಕೃತಿಕ ರಾಜಕಾರಣವನ್ನು ಗ್ರಹಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಗ್ರಹಿಸಲಾಗದಿದ್ದರೆ ಅದು ಕಾಂಗ್ರೆಸ್ ದುರಂತ. ಆದರೆ ವಿಪರ್ಯಾಸ ಎನ್ನುವಂತೆ ಕಂಬಳವೂ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಆರ್‌ಎಸ್‌ಎಸ್ ಹೆಣೆದ ಬಲೆಗೆ […]

Continue Reading

ದ.ಕ ಕಾಂಗ್ರೆಸ್ ಶಾಸಕರಿಂದ ಸಂಘಿಗಳನ್ನು ಮೆಚ್ಚಿಸುವ ಕೆಲಸ ಏತಕ್ಕಾಗಿ? ಸೈದ್ಧಾಂತಿಕವಾಗಿ ಇನ್ನೂ ಬಿಜೆಪಿಯಲ್ಲಿದ್ದರಾ ರೈ?

‘ನೀವೆಲ್ಲಾ ತಪ್ಪು ತಿಳಿದಿದ್ದೀರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಎಂಟು ಸ್ಥಾನಗಳನ್ನು ಬಿಜೆಪಿ ಗೆದ್ದಿದೆ’ ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಅವರು ಹೇಳಿದ ಮಾತು ಪದೇ ಪದೇ ನೆನಪಿಗೆ ಬರುತ್ತಿದೆ. ಹೌದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ಬರೀ 2 ಸ್ಥಾನ. ಯು.ಟಿ ಖಾದರ್ ಮತ್ತು ಅಶೋಕ್ ರೈ ಮಾತ್ರ. ಇವರಿಬ್ಬರು ದಾಖಲೆಯಲ್ಲಿ ಮಾತ್ರ ಕಾಂಗ್ರೆಸ್ ಶಾಸಕರು. ಆದರೆ ಸೈದ್ಧಾಂತಿಕವಾಗಿ ಬಿಜೆಪಿಯನ್ನು ಎದುರಿಸಲಾಗದೆ ಅವರೊಂದಿಗೆ ಕೈ ಜೋಡಿಸಿದವರು. ಕಾಂಗ್ರೆಸ್ ಹೈಕಮಾಂಡ್ […]

Continue Reading

ಸತತ 30 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದ ಕ್ಷೇತ್ರ ಕಾಂಗ್ರೆಸ್ ಪಾಲು.!

ವಿಜಯೇಂದ್ರ ಅಧ್ಯಕ್ಷರಾಗುತ್ತಿದ್ದಂತೆ ತವರು ನೆಲದಲ್ಲೇ ‘ವಿಜಯ’ ಮರೀಚಿಕೆ.! ಶಿಕಾರಿಪುರದ ಬಿಜೆಪಿ ಶಾಸಕ ಬಿ. ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಆದರೆ ಅವರ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ 30 ವರ್ಷಗಳ ದಾಖಲೆಯೊಂದನ್ನು ಮುರಿದು ಹಾಕಿದೆ. ಬಿ ಎಸ್. ಯಡಿಯೂರಪ್ಪ, ಅವರ ಪ್ರಭಾವ ಇರುವ ಕ್ಷೇತ್ರ ಶಿಕಾರಿಪುರ. 2023ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿ. ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು. ತಾವು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ. ವೈ. […]

Continue Reading

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ; ಹಣ ಹಾಗೂ ಚಿನ್ನಾಭರಣಕ್ಕಾಗಿ ನಡೆದ ಹತ್ಯೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದೆ. ವಿಚಾರಣೆ ವೇಳೆ ಆರೋಪಿ ಕಿರಣ್ ಹಣ ಹಾಗೂ ಚಿನ್ನಾಭರಣಕ್ಕಾಗಿ ಪ್ರತಿಮಾರನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಆರೋಪಿ ಕಿರಣ್ ಪ್ರತಿಮಾ ಕೊಲೆಗೆ ಸಂಚು ರೂಪಿಸಿ ಮನೆಗೆ ನುಗ್ಗಿ ಅವರನ್ನು ಕೊಲೆ ಮಾಡಿದ್ದು, ಬಳಿಕ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದನು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದೆ. ವಿಚಾರಣೆ […]

Continue Reading

ಮಕ್ಕಳಿಗೆ ಪೌಷ್ಟಿಕ ಆಹಾರ ನೆಪದಲ್ಲಿ 600 ಕೋಟಿ ರೂ. ಭ್ರಷ್ಟಾಚಾರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು.!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 600 ಕೋಟಿ ರೂಪಾಯಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಕೀಲ ನಟರಾಜ್ ಶರ್ಮಾ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ನಡೆದಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಅಕ್ರಮಗಳು ನಡೆಯುತ್ತಿವೆ. ಅನರ್ಹ ಸಹಕಾರಿ ಸಂಘಗಳಿಂದ ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪೂರೈಕೆಗೆ ಟೆಂಡರ್‌ ಕರೆಯಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಆ ಇಲಾಖೆಯ ಅಧಿಕಾರಿಗಳು ಕಪ್ಪು […]

Continue Reading

ಭ್ರಷ್ಟಾಚಾರಕ್ಕೆ ಕುಮ್ಮಕ್ಕೋ? ಕಾಲಹರಣವೋ? ‘ಸಿಟಿಜನ್ಸ್’ ವಿಶ್ವಾಸ ಕಳೆದುಕೊಂಡಿತೇ ಸಿದ್ದು ಸರ್ಕಾರ.?

ಬೆಂಗಳೂರು: ಹಿಂದಿನ ಬೊಮ್ಮಾಯಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಾ ಆಡಳಿತಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ದವೂ ರಾಜ್ಯದ ಜನರಲ್ಲಿ ಅನುಮಾನ ಮೂಡುವಂತಾಗಿದೆ. ಪಾರದರ್ಶಕ ಆಡಳಿತಕ್ಕೆ ಸಾಕ್ಷಿಯಾಗುವಂತಹಾ ಮಾಹಿತಿ ಹಕ್ಕು ಕಾಯಿದೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಕಣ್ಣಾ-ಮುಚ್ಚಾಳೆ ಆಡುತ್ತಿದ್ದು ‘ಸಿಟಿಜನ್ಸ್’ ವಿಶ್ವಾಸ ಕಳೆದುಕೊಳ್ಳುವಂತಿದೆ. ಇದಕ್ಕೆ ಸಾಕ್ಷೀಯಾಗಿದೆ ಈ ಬೆಳವಣಿಗೆ. ಮಾಹಿತಿ ಹಕ್ಕು ವಿಚಾರದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯೇ ಎಡವಟ್ಟು ಮಾಡುತ್ತಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಾಗ ಮಾಹಿತಿ […]

Continue Reading