ಮಾಜಿ ಸಿ.ಎಂ ಯಡಿಯೂರಪ್ಪಗೆ ಇನ್ಮುಂದೆ ಕೇಂದ್ರದ ಝಡ್ ಪ್ಲಸ್ ಭದ್ರತೆ; ರಾಜಾಹುಲಿಯನ್ನು ಕಟ್ಟಿಹಾಕುವ ತಂತ್ರಗಾರಿಕೆ.?
ಬಿಜೆಪಿ ಹಿರಿಯ ನಾಯಕ, ರಾಜ್ಯ ರಾಜಕೀಯದ ರಾಜಾಹುಲಿ ಬಿ. ಎಸ್ . ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ನೀಡಿದೆ. ಗುಪ್ತಚರ ವಿಭಾಗ (IB) ಬೆದರಿಕೆ ಮೌಲ್ಯಮಾಪನಕ್ಕೆ ಪ್ರತಿಕ್ರಿಯೆಯಾಗಿ ಅವರಿಗೆ ಗೃಹ ಸಚಿವಾಲಯ (MHA) ಝಡ್ ಕೆಟಗರಿ ಭದ್ರತೆಯನ್ನು ನೀಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಯಡಿಯೂರಪ್ಪನವರ ಸುರಕ್ಷತೆಯ ಬಗೆಗೆ ಕಳವಳ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೇಂದ್ರ ಗೃಹ ಸಚಿವಾಲಯ ಕೈಗೊಂಡಿದೆ. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲಭೂತ ಗುಂಪುಗಳಿಂದ ಸಂಭಾವ್ಯ ಬೆದರಿಕೆಗಳಿವೆ ಎಂದು ತಿಳಿದುಬಂದಿದೆ. […]
Continue Reading