ಸಕ್ಕರೆ ನಾಡಲ್ಲಿ ನುಡಿ ಸುಗ್ಗಿ; ಕನ್ನಡ ಸಾಹಿತ್ಯದ ಹೊಲದಲ್ಲಿ ಹೀಗಿದೆ ‘ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ’ದ ಕೃಷಿ
ಮಂಡ್ಯ: ಸಕ್ಕರೆ ಜಿಲ್ಲೆಯ ಪಾಲಿಗೆ ಅತ್ಯಂತ ಸವಿಯಾದ ನುಡಿಸುಗ್ಗಿಯ ಸಂಭ್ರಮ. ಕನ್ನಡ ಸಾರಸ್ವತ ಲೋಕಕ್ಕೆ ತನ್ನದೇ ಆದ ಶ್ರೀಮಂತಿಕೆ ತುಂಬಿರುವ ಮಂಡ್ಯದ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ವತಿಯಿಂದ ಭಾನುವಾರ ಮತ್ತೊಂದು ವಾರ್ಷಿಕ ನುಡಿ ಸುಗ್ಗಿಯ ಅನನ್ಯ ಸಮಾರಂಭ ನೆರವೇರಿತು. ಸರಸ್ವತ ಲೋಕದ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ನೆರವೇರಿದ ಈ ಸಮಾರಂಭದಲ್ಲಿ 2022ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅನನ್ಯ, ಅಪೂರ್ವ ಸಮಾರಂಭ.. ಪ್ರತೀ ವರ್ಷ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ವತಿಯಿಂದ ಕಥಾಸಂಕಲನ ಪ್ರಶಸ್ತಿ ಪ್ರಧಾನ […]
Continue Reading