ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರನಾಗಿ ಸುನೀಲ್‌ ಕನುಗೋಳು, ಯಾರು ಸುನಿಲ್ ಕನುಗೋಳು.?

ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ.‌ಇದೀಗ ಸಿಎಂ ರವರ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ. ಯಾರು ಈ ಸುನಿಲ್‌ ಕನಗೋಲು.?ಭಾರತದ ಮುಂಚೂಣಿ ರಾಜಕೀಯ ತಂತ್ರಗಾರರ ಪೈಕಿ ಒಬ್ಬರಾಗಿರುವ ಸುನಿಲ್‌ ಕನಗೋಲು ಕರ್ನಾಟಕದ ಬಳ್ಳಾರಿ ಮೂಲದವರಾಗಿದ್ದು, ಅಮೇರಿಕಾದಲ್ಲಿ ಉನ್ನತ ಶಿಕ್ಷಣ ಪೂರೈಸಿದ ಬಳಿಕ ಗುಜರಾತ್‌ ಚುನಾವಣೆಯಲ್ಲಿ ರಾಜಕೀಯ […]

Continue Reading

ವಕ್ಫ್ ಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ; ವಕ್ಪ್ ಸಮಿತಿಯ ತಾರತಮ್ಯ ನೀತಿ ಖಂಡಿಸಿ ಬೃಹತ್ ಪ್ರತಿಭಟನೆಗೆ ಚಿಂತನೆ

ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಮೊಹಲ್ಲಾಗಳ ಆಡಳಿತ ಸಮಿತಿಗಳಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಿ ಗೊಂದಲಗಳನ್ನು ಮುಂದುವರಿಸುತ್ತಿರುವ ಹಾಗೂ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ವಕ್ಫ್ ಮಂಡಳಿಯ ತಾರತಮ್ಯ ನೀತಿಯನ್ನು ಖಂಡಿಸಿ ಜನಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಮಟ್ಟದ ವಕ್ಫ್ ಸಂರಕ್ಷಣಾ ಸಮಿತಿಯು ಅಸ್ತಿತ್ವಕ್ಕೆ ಬಂದಿದೆ.ವಕ್ಫ್ ನಡೆಯಿಂದ ಕಂಗೆಟ್ಟಿರುವ ಸಂತ್ರಸ್ತ ಮೊಹಲ್ಲಾಗಳ ಪ್ರಮುಖ ಗಣ್ಯರು ಆದಿತ್ಯವಾರ ಬಿಸಿರೋಡ್‌ನಲ್ಲಿ ಸಭೆ ಸೇರಿ ಈ ನಿರ್ಧಾರಕ್ಕೆ ಬರಲಾಗಿದೆ. ನಿರ್ದಿಷ್ಟ ಸಂಘಟನೆಯ ಹಿತೈಷಿಗಳೇ ಬಹುಸಂಖ್ಯಾತರಾಗಿರುವ ಮೊಹಲ್ಲಾಗಳನ್ನು ಗುರಿಯಾಗಿಸಿ, ಈಗಾಗಲೇ […]

Continue Reading

ಮೇ.29 ರಿಂದ ರಾಜ್ಯಾಧ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪ್ರಾರಂಭ, ಮಕ್ಕಳಿಗೆ ಸಿಹಿ ಹಂಚಿ, ಸ್ವಾಗತಕ್ಕೆ ಸಿದ್ದತೆ

ಮೇ.29 ರಿಂದ ರಾಜ್ಯಾಧ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಮೇ.29ರ ಸೋಮವಾರದ ನಾಳೆಯಿಂದ ಸರ್ಕಾರಿ, ಅನುದಾನಿತ ಶಾಲೆಗಳು ತೆರೆಯಲಿದೆ.2023-24ನೇ ಸಾಲಿನಲ್ಲಿ ಶಾಲೆಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆಯು ಮೇ.29ರ ದಿನಾಂಕವನ್ನು ನಿಗದಿ ಪಡಿಸಿತ್ತು. ಅದರಂತೆ ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶಾಲೆಗಳನ್ನು ಸಿಂಗಾರಗೊಳಿಸಲಾಗಿದ್ದು, ಮಕ್ಕಳಿಗೆ ಸಿಹಿ ಹಂಚಿ ಪ್ರೀತಿಯಿಂದ ಬರ ಮಾಡಿಕೊಳ್ಳಲು ಶಿಕ್ಷಕರು ಸಿದ್ಧರಾಗಿದ್ದಾರೆ. ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಒಂದು ಜತೆ ಸಮವಸ್ತ್ರ ಮತ್ತು […]

Continue Reading

ಕಾಂಗ್ರೆಸ್ ಹಳೆಯ ತಪ್ಪುಗಳಿಂದ ಪಾಠ ಕಲಿತಿಲ್ಲ.! ಪರಮೇಶ್ವರ್ ಅವದಿಯಲ್ಲಿ ಸಾಲು,ಸಾಲು ಮತೀಯ ದ್ವೇಷದ ಕೊಲೆಗಳು, ಹಿಂಸಾಚಾರ ನಡೆದಿದೆ: ಮುನೀರ್ ಕಾಟಿಪಳ್ಳ

“ಕಾಂಗ್ರೆಸ್ ಈ ಅವಧಿಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲಿದೆ, ಹಳೆಯ ತಪ್ಪುಗಳಿಂದ ಪಾಠ ಕಲಿತಿದೆ” ಎಂಬು ನಂಬಿಕೆ ಹುಸಿಯಾಗುವಂತೆ ಸಂಪುಟ ವಿಸ್ತರಣೆ, ಖಾತೆಗಳ ಹಂಚಿಕೆ ನಡೆದಿದೆ. ಡಾ. ಜಿ ಪರಮೇಶ್ವರ್ ರಿಗೆ ಗೃಹ ಖಾತೆ ನೀಡಿದ್ದು ಯಾವ ಆಧಾರದಲ್ಲಿ !. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಗೃಹ ಸಚಿವರಾಗಿ ಪರಮೇಶ್ವರ್ ಸಾಧನೆ ಏನು ? ಸಾಲು ಸಾಲು ಮತೀಯ ದ್ವೇಷದ ಕೊಲೆಗಳು, ಹಿಂಸಾಚಾರ ನಡೆದ ಆ ಅವಧಿಯಲ್ಲಿ ಪರಮೇಶ್ವರ್ ದಕ್ಷತೆ ಏನಿತ್ತು. ವಿನಾಯಕ ಬಾಳಿಗಾ ಕೊಲೆಯ ತನಿಖೆಯ […]

Continue Reading

ವಿವಾಹಿತ ಮಹಿಳೆಯ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ವಿವಾಹಿತ ಮಹಿಳೆಯೋರ್ವಳ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ನಡೆಸಿದ ದಾರುಣ ಘಟನೆ ರಾಯಚೂರಿನಲ್ಲಿ ವರದಿಯಾಗಿದೆ. ಸಿಂಧನೂರು ತಾಲೂಕಿನ ಮೂರುಮೈಲ್ ಕ್ಯಾಂಪ್ ನಿವಾಸಿ ಮಾಳಪ್ಪ ಗೌಡ ಎಂಬವನನ್ನು ಬಂಧಿಸಲಾಗಿದ್ದು. ಮೇ 24 ರಂದು ಸಂಜೆ ನಾಲ್ಕು ಮೈಲು ಕ್ಯಾಂಪಿನ ಹೊರವಲಯದಲ್ಲಿ 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. […]

Continue Reading

ಕೊನೆಗೂ ಗೆದ್ದ ಸಿದ್ದರಾಮಯ್ಯ ಹಠ.. ಬಿ.ಕೆ ಹರಿಪ್ರಸಾದ್ ಗೆ ತಪ್ಪಿದ ಸಚಿವ ಸ್ಥಾನ .!

ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಅನ್ನುವ ಗುಸು ಗುಸು ಕೇಳಿಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಕೆ ಹರಿಪ್ರಸಾದ್ ಅವರಿಗೆ ಮಂತ್ರಿ ಸ್ಥಾನ ಫಿಕ್ಸ್ ಅನ್ನಲಾಗಿತ್ತು. ಅದರಲ್ಲೂ ಮಹತ್ವದ ಗೃಹ ಖಾತೆ ಬಿಕೆ ಹೆಗಲಿಗೆ ಬೀಳಲಿದೆ ಎಂದೇ ಹೇಳಲಾಗಿತ್ತು. ಹೈಕಮಾಂಡ್ ಮಟ್ಟದಲ್ಲಿ ಅಷ್ಟೇ ಪ್ರಬಲರಾಗಿದ್ದರು. ವಿಧಾನ […]

Continue Reading

ಡಿಕೆಶಿ ಮಾಸ್ಟರ್ ಸ್ಟ್ರೋಕ್; ದ.ಕ. ಜಿಲ್ಲೆಗೆ ಮಧು ಬಂಗಾರಪ್ಪ ಉಸ್ತುವಾರಿ ಮಂತ್ರಿ?

ಎಂ.ಪಿ ಗೆದ್ದರೆ ಮಾತ್ರ ಜಿಲ್ಲೆಯ ನಾಯಕರಿಗೆ ಅಧಿಕಾರ ಭಾಗ್ಯ! ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಪೂರ್ಣ ಪ್ರಮಾಣದ ಸಚಿವ ಸಂಪುಟ ಬಹುತೇಕ ನಾಳೆಗೆ ಖಚಿತವಾಗಲಿದೆ. ಹಲವಾರು ಹಿರಿಯ ನಾಯಕರಿಗೆ ಕೊಕ್ ಕೊಟ್ಟು ವರ್ಚಸ್ಸು, ಗೆಲುವು ತಂದು ಕೊಟ್ಟ ನಾಯಕರಿಗೆ ಮಣೆ ಹಾಕಲು ಕಾಂಗ್ರೆಸ್ ಪಕ್ಷ ಈ ಬಾರಿ ನಿರ್ಧರಿಸಿದೆ. ಶಾಮನೂರು ಶಿವಶಂಕರಪ್ಪ, ದೇಶಪಾಂಡೆ, ಟಿ.ಬಿ. ಜಯಚಂದ್ರ ಆದಿಯಾಗಿ ಹಿರಿಯರಿಗೆ ಸಚಿವ ಸ್ಥಾನ ಕೈ ತಪ್ಪಲಿದೆ ಅನ್ನುವ ಮಾಹಿತಿ ಲಭ್ಯವಾಗಿದೆ. ಇತ್ತ ಕರಾವಳಿಯಲ್ಲಿ ಸಚಿವ ಸ್ಥಾನಕ್ಕಾಗಿ […]

Continue Reading

ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಿತ್ತು.ಇನ್ನು ನಿಮ್ಮ ಕೇಸರಿಕರಣ ನಡೆಯಲ್ಲ. ಪೊಲೀಸ್ ಅಧಿಕಾರಿಗಳಿಗೆ ಖಡಕ್ಕ್ ವಾರ್ನಿಂಗ್; ಡಿ.ಕೆ.ಶಿವಕುಮಾರ್

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ.? ನಮ್ಮ ಸರ್ಕಾರದಲ್ಲಿ ಇಂತಾಹ ಕೆಲಸಕ್ಕೆ ಅವಕಾಶ ಕೊಡುವುದಿಲ್ಲ ಎಂದು ಡಿಕೆ ಶಿವಕುಮಾರ್ ರವರು ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಿದ್ಯಮಾನ ಮಂಗಳವಾರ ನಡೆದಿದೆ. ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕುತ್ತೀರಿ ಅಂದರೆ ಹೇಗೆ.?ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡ ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಖಂಡಿತಾ ಬಿಡುವುದಿಲ್ಲ […]

Continue Reading

ಬಿಜೆಪಿ ಸರ್ಕಾರದ ಅವಧಿಯಲ್ಲಿ 1.7 ಲಕ್ಷ ಕೋಟಿ ಲೂಟಿ? ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆಗೆ ಆಗ್ರಹ; ಸಿಎಂ ಸಿದ್ದರಾಮಯ್ಯರಿಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ದೂರು

ಬೆಂಗಳೂರು: ಬಿಜೆಪಿ ನಾಯಕರಿಗೆ ಶಾಕ್ ಕೊಡಲು ವೇದಿಕೆ ಸಜ್ಜಾದಂತಿದೆ. ಕಳೆದ ವಿಧಾನಸಭಾ ಅವಧಿಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಕೇಳಿಬಂದಿತ್ತು. ಈ ಆರೋಪವನ್ನು ಮುಂದಿಟ್ಟು ಪ್ರತಿಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ಸುದೀರ್ಘ ಹೋರಾಟ ಮಾಡಿ ಸಮಗ್ರ ತನಿಖೆಗೆ ಆಗ್ರಹಿಸಿತ್ತು. ಆದರೆ ಬೊಮ್ಮಾಯಿ ಸರ್ಕಾರ ತನಿಖೆ ನಡೆಸಿಲ್ಲ. ಈ ಆರೋಪಗಳನ್ನೇ ಅಸ್ತ್ರವನ್ನಾಗಿಸಿ ಚುನಾವಣಾ ಎದುರಿಸಿದ್ದ ಕಾಂಗ್ರೆಸ್ ಇದೀಗ ಗೆದ್ದು ಅಧಿಕಾರಕ್ಕೇರಿದೆ. ಇದೇ ಸಂದರ್ಭದಲ್ಲಿ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಕಾನೂನು ಹೋರಾಟದಲ್ಲಿ ಮುಂಚೂಣಿಯಲ್ಲಿರುವ ‘ಸಿಟಿಜನ್ ರೈಟ್ಸ್ ಫೌಂಡೇಶನ್’ […]

Continue Reading

ಮತೀಯ ಹಿಂಸೆಗೆ ಪ್ರಚೋದಿಸುವವರನ್ನುಸರಕಾರ ಗಮನಿಸಬೇಕು. ಕೊಲೆಗಡುಕ, ಕ್ರಿಮಿನಲ್ ಗಳಿಗೆ ಸನ್ಮಾನ, ಔತಣ ಕೂಟ ಏರ್ಪಡಿಸಿದ ಸೂಲಿಬೆಲೆ

*✍️.ಮುನೀರ್ ಕಾಟಿಪಳ್ಳ, ರಾಜ್ಯಾಧ್ಯಕ್ಷರು ಡಿವೈಎಪ್ಐ * ಇದ್ರಿಸ್ ಪಾಷಾ ಗುಂಪು ಹತ್ಯೆ ಪ್ರಕರಣದಲ್ಲಿ ಕೊಲೆ ಸೆಕ್ಷನ್ ಅಡಿ ಬಂಧಿತರಾಗಿದ್ದ ಕುಖ್ಯಾತ ಕ್ರಿಮಿನಲ್ ಪುನಿತ್ ಕೆರೆಹಳ್ಳಿ ಹಾಗೂ ಸಂಗಡಿಗರಿಗೆ 45 ದಿನಗಳ ಒಳಗಡೆ ಜಾಮೀನು ದೊರಕಿರುವುದು ನಾಡಿನ ನೆಮ್ಮದಿ ಬಯಸುವ ಎಲ್ಲರಿಗೂ ಆಘಾತ ತಂದಿತ್ತು. ಬಿಜೆಪಿ ಸರಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಸರಕಾರದ ಬೆಂಬಲದೊಂದಿಗೆ ಪುನೀತ್ ಕೆರೆಹಳ್ಳಿ ಬಳಗ ಉಂಟು‌ ಮಾಡಿದ ಅನಾಹುತ ಒಂದೆರಡಲ್ಲ. ಈಗ ಬಿಜೆಪಿ‌ ಸರಕಾರದ ಕೊನೆಯ ಕ್ಷಣಗಳಲ್ಲಿ ಕೊಲೆಗಡುಕ ಕೆರೆಹಳ್ಳಿ ಮತ್ತು ಸಂಗಡಿಗರಿಗೆ ಜಾಮೀನು […]

Continue Reading