ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿದ ನಕಲಿ ಮಂತ್ರವಾದಿ; ರಾಜನ್ ಬಾಬು ಅಲಿಯಾಸ್ ಮುರಾರಿ ಬಂಧನ
ಕೊಲ್ಲಂ: ಮೂಢನಂಬಿಕೆಯ ಹೆಸರಿನಲ್ಲಿ ನಡೆದ ಘಟನೆಯೊಂದು ಬೆಚ್ಚಿಬೀಳಿಸಿದೆ. ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜನ್ ಬಾಬು ಅಲಿಯಾಸ್ ಮುರಾರಿ ಎಂಬ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ಘಟನೆಯು ಪುತೂರು ಪೊಲೀಸ್ ಠಾಣಾ ವ್ಯಾಪ್ತಿಯ ವೆಂಡರ್ ಎಂಬಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಮತ್ತು ಆಕೆಯ ತಾಯಿ ಮೊದಲು ಜ್ಯೋತಿಷ್ಯದ ಸಲಹೆಗಾಗಿ ಆರೋಪಿಯನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಆರೋಪಿಯು, ನಿಮ್ಮೆಲ್ಲಾ ಕಷ್ಟಗಳಿಗೆ ಬಾಲಕಿಯ ದೇಹದಲ್ಲಿರುವ ‘ಕೆಟ್ಟ […]
Continue Reading