ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿದ ನಕಲಿ ಮಂತ್ರವಾದಿ; ರಾಜನ್ ಬಾಬು ಅಲಿಯಾಸ್ ಮುರಾರಿ ಬಂಧನ

ಕೊಲ್ಲಂ: ಮೂಢನಂಬಿಕೆಯ ಹೆಸರಿನಲ್ಲಿ ನಡೆದ ಘಟನೆಯೊಂದು ಬೆಚ್ಚಿಬೀಳಿಸಿದೆ. ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜನ್ ಬಾಬು ಅಲಿಯಾಸ್ ಮುರಾರಿ ಎಂಬ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ಘಟನೆಯು ಪುತೂರು ಪೊಲೀಸ್ ಠಾಣಾ ವ್ಯಾಪ್ತಿಯ ವೆಂಡರ್ ಎಂಬಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಮತ್ತು ಆಕೆಯ ತಾಯಿ ಮೊದಲು ಜ್ಯೋತಿಷ್ಯದ ಸಲಹೆಗಾಗಿ ಆರೋಪಿಯನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಆರೋಪಿಯು, ನಿಮ್ಮೆಲ್ಲಾ ಕಷ್ಟಗಳಿಗೆ ಬಾಲಕಿಯ ದೇಹದಲ್ಲಿರುವ ‘ಕೆಟ್ಟ […]

Continue Reading

ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಮೂಗುದಾರ; ಆಕ್ಷೇಪಾರ್ಹ ವಿಷಯವನ್ನು ಮೂರು ಗಂಟೆಗಳ ಒಳಗೆ ತೆಗೆದುಹಾಕುವುದು ಕಡ್ಡಾಯ: ಕೇಂದ್ರ ಸರಕಾರ

ಭಾರತ ಸರ್ಕಾರವು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ಅನ್ನು ಬಿಗಿಗೊಳಿಸಿದೆ. ನವೆಂಬರ್ 15, 2025 ರಿಂದ ಜಾರಿಗೆ ಬಂದ ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ನಿಯಮಗಳು, 2025 ಅನ್ನು ಜಾರಿಗೆ ತಂದಿದೆ. ತಿದ್ದುಪಡಿಗಳು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ, ವಿಶೇಷವಾಗಿ ಕಾನೂನುಬಾಹಿರ ಮತ್ತು ಹಾನಿಕಾರಕ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವ ಬಗ್ಗೆ ಸೂಚನೆ ನೀಡಿದೆ. ಭಾರತ ಸರ್ಕಾರವು AI-ರಚಿತ ಮತ್ತು ಡೀಪ್‌ಫೇಕ್ ವಿಷಯದ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ, ಸಾಮಾಜಿಕ ಮಾಧ್ಯಮ […]

Continue Reading

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಅಧಿಕಾರಿಗಳಿಗೆ ಪ್ರದಾನಿ ಮೋದಿ ಖಡಕ್ ವಾರ್ನಿಂಗ್; ದೇಶದಲ್ಲಿ ಹೆದ್ದಾರಿಗಳು ಸುಧಾರಣೆಯಾಗಬೇಕಿದೆ. ಕಾಮಗಾರಿಗಳು ಮುಗಿಸಲು ಮೇ ತಿಂಗಳ ಗುಡುವು

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಅಧಿಕಾರಿಗಳಿಗೆ ಪ್ರದಾನಿ ನರೇಂದ್ರ ಮೋದಿಯವರು ಖಡಕ್ ಸೂಚನೆಗಳನ್ನು ನೀಡಿದ್ದಾರೆ. ದೇಶದಲ್ಲಿ ಹೆದ್ದಾರಿಗಳು ಸುಧಾರಣೆಯಾಗಬೇಕಿದೆ. ಕಾಮಗಾರಿಗಳು ಬೇಗ ಮುಗಿಸಲು ಮೇ ತಿಂಗಳ ಗುಡುವನ್ನು ಕೊಟ್ಟಿದ್ದಾರೆ. ಸರಿಯಾಗಿ ಕಾಮಗಾರಿ ನಿರ್ವಹಣೆ ಮಾಡದ ಕಾಂಟ್ರಾಕ್ಟರ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನಿರ್ದೇಶಿಸಿದ್ದಾರೆ. ಹೆದ್ದಾರಿಗಳ ಗುಣಮಟ್ಟವನ್ನು ಸುಧಾರಿಸಲು ಒತ್ತು ನೀಡುವಂತೆ ಸಚಿವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ ತಿಂಗಳ ಗಡುವು ನೀಡಿದ್ದಾರೆ. ವಿಶೇಷವಾಗಿ ಮುಂಗಾರು ಹಂಗಾಮಿನಲ್ಲಿ ಮತ್ತು ಅದರ ನಂತರದ ಕಳಪೆ ರಸ್ತೆಗಳ ಬಗ್ಗೆ […]

Continue Reading

ಬಿಜೆಪಿಯಿಂದ ಆರ್ಎಸ್ಎಸ್ ಗೆ ಅಚ್ಛೇ ದಿನ್ ಬಂದಿಲ್ಲ; ಸ್ವಯಂಸೇವಕರ ಕಠಿಣ ಪರಿಶ್ರಮ, ಸೈದ್ಧಾಂತಿಕ ನೀತಿಗಳ ಬದ್ಧತೆಯಿಂದ ಆರ್‌ಎಸ್‌ಎಸ್‌ಗೆ ‘ಅಚ್ಛೇ ದಿನ್’ ಬಂದಿದೆ: ಮೋಹನ್ ಭಾಗವತ್

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ ಕಾರಣವಾಗಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.ಬಿಜೆಪಿ ಅಧಿಕಾರಕ್ಕೆ ಬಂದ ನಂತರ RSSಗೆ ಅಚ್ಛೇ ದಿನ್’ ಬಂದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾಗವತ್, “ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ. ಅದು ಬೇರೆ ದಾರಿ, ನಾವು ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವು. ನಮ್ಮನ್ನು ಬೆಂಬಲಿಸಿದವರಿಗೆ ಲಾಭವಾಗಿದೆ ಎಂದರು. ಸ್ವಯಂಸೇವಕರ ಕಠಿಣ ಪರಿಶ್ರಮ ಮತ್ತು ಸೈದ್ಧಾಂತಿಕ ನೀತಿಗಳ ಬದ್ಧತೆಯಿಂದ […]

Continue Reading

ಕುಖ್ಯಾತ ಅಂತಾರಾಜ್ಯ ಇರಾನಿ ಗ್ಯಾಂಗ್‌ನ ಏಳು ಮಂದಿಯನ್ನು ಬಂಧಿಸುವಲ್ಲಿ ಸಬರ್ಬನ್‌ ಠಾಣೆ ಪೊಲೀಸರು ಯಶಸ್ವಿ

ತೆಲಂಗಾಣದ ವಿವಿಧೆಡೆ ಒಂದೇ ದಿನ ಮೂರು ಅಪರಾಧ ಕೃತ್ಯಗಳನ್ನು ಎಸಗಿ ನಗರದಲ್ಲಿ ಆಶ್ರಯ ಪಡೆದಿದ್ದ ಕುಖ್ಯಾತ ಅಂತಾರಾಜ್ಯ ಇರಾನಿ ಗ್ಯಾಂಗ್‌ನ ಏಳು ಮಂದಿಯನ್ನು ಸಬರ್ಬನ್‌ ಠಾಣೆ ಪೊಲೀಸರು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಹಾರಾಷ್ಟ್ರದ ಬೀಡ್‌ ಜಿಲ್ಲೆಯವರಾದ ಜಹೀರ್‌ ಅಬ್ಬಾಸ್ ಅಲಿ, ರಜಾಕ್‌ ಶೇಖುಬ್‌ ಬೇಗ್‌, ಅಲಿಮಿರ್ಜಾ ದರಬೇಶ, ಜಾಫರ್‌ ಅಜಮ್‌ ಸೈಯದ್‌, ಲಾಲ್‌ ಸಮೀರ್‌ ಅಲಿಯಾಸ್‌ ಲಾಲ್‌ಗಾಂಧಿ, ಜಾಫರ್‌ ಅಲಿ ಸೈಯದ್‌ ಹಾಗೂ ಮಧ್ಯಪ್ರದೇಶದ ಭೂಪಾಲ್‌ನ ಖಾಸಿಂ ಜೋಜೋ ಜಾಫ್ರಿ ಬಂಧಿತರು. ಅಪರಾಧಿಗಳ ಪೈಕಿ ಒಬ್ಬ ಮುಂಬೈ ಪೊಲೀಸರ ಮಾಹಿತಿದಾರನಾಗಿಯೂ […]

Continue Reading

ಕಾನ್ಫಿಡೆಂಟ್ ಗ್ರೂಪ್ ನ ಮುಖ್ಯಸ್ಥ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ED ಅಧಿಕಾರಿಗಳಿಗೆ ಬೆಂಗಳೂರು ಬಿಟ್ಟು ತೆರಳದಂತೆ ಮಹತ್ವದ ಸೂಚನೆ

‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಚುರುಕುಗೊಳಿಸಿದ್ದು, ದಾಳಿ ನಡೆಸಲು ಬಂದಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಬೆಂಗಳೂರು ಬಿಟ್ಟು ತೆರಳದಂತೆ ಮಹತ್ವದ ಸೂಚನೆ ನೀಡಿದೆ. ಕೊಚ್ಚಿಯಿಂದ ಆಗಮಿಸಿದ್ದ ಐಆರ್‌ಎಸ್‌ ಅಧಿಕಾರಿ ಕೃಷ್ಣಪ್ರಸಾದ್‌ ನೇತೃತ್ವದ ಅಧಿಕಾರಿಗಳ ತಂಡವು ಕಾನ್ಫಿಡೆಂಟ್ ಗ್ರೂಪ್‌ಗೆ ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ರಾಯ್ ಅವರ ಈ ದುಡುಕಿನ ನಿರ್ಧಾರಕ್ಕೆ ಐಟಿ ಅಧಿಕಾರಿಗಳ ದಾಳಿ ಹಾಗೂ ಅದರಿಂದ ಉಂಟಾದ […]

Continue Reading

ಬ್ಯಾಂಕಿಗೆ ಸಾವಿರಾರು ಕೋಟಿ ವಂಚನೆ, ಹಣ ವರ್ಗಾವಣೆ ಪ್ರಕರಣ: ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ನ ಮಾಜಿ ನಿರ್ದೇಶಕ ಪುನೀತ್ ಗಾರ್ಗ್ ಬಂಧನ

40,000 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಬ್ಯಾಂಕ್ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (ಆರ್‌ಸಿಒಎಂ) ನ ಮಾಜಿ ನಿರ್ದೇಶಕ ಪುನೀತ್ ಗಾರ್ಗ್ ಅವರನ್ನು ಜಾರಿ ನಿರ್ದೇಶನಾಲಯ ವಿಶೇಷ ಕಾರ್ಯಪಡೆ ಬಂಧಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಜನವರಿ 29, 2026 ರಂದು ಗಾರ್ಗ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಈ ಪ್ರಕರಣವು ಆರ್‌ಸಿಒಎಂ ಮತ್ತು ಅದರ ಗುಂಪು ಘಟಕಗಳಿಂದ […]

Continue Reading

ಹೈಟೆಕ್ ದರೋಡೆ; 400 ಕೋಟಿ ತುಂಬಿದ ಎರಡು ಕಂಟೈನರ್‌ಗಳನ್ನು ಹೈಜಾಕ್‌ ಮಾಡಿ ದರೋಡೆ

ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿಗೆ ಸೇರಿದ 400 ಕೋಟಿ: ಮಹಾರಾಷ್ಟ್ರ ಪೊಲೀಸರ ಮಾಹಿತಿ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಹೈಜಾಕ್‌ ಮಾಡಿರುವ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇಶದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ಪ್ರಕರಣ ಇದಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನೇ ಈ ಘಟನೆ ಅಣಕಿಸುವಂತೆ ಮಾಡಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ನಗದು ತುಂಬಿದ್ದ ಎರಡು ಕಂಟೇನರ್‌ಗಳು, […]

Continue Reading

ಗಂಡ-ಹೆಂಡತಿ ಸೇರಿ ಹನಿಟ್ರ್ಯಾಪ್; 150ಕ್ಕೂ ಹೆಚ್ಚು ಮಂದಿ ಹನಿಟ್ರ್ಯಾಪ್ ಖೆಡ್ಡಾಕ್ಕೆ, ಉದ್ಯಮಿಗಳು, ವೈದ್ಯರು, ವಿದ್ಯಾರ್ಥಿಗಳೇ ಟಾರ್ಗೆಟ್

ಗಂಡ ಹೆಂಡತಿ ಒಂದಾಗಿ ಬರೊಬ್ಬರಿ 150ಕ್ಕೂ ಹೆಚ್ಚು ಮಂದಿ ಯುವಕರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ, ಮೂರು ಕೋಟಿ ರೂ. ಗೂ ಅಧಿಕ ಹಣ ಸುಲಿಗೆ ಮಾಡಿರುವ ಆಘಾತಕಾರಿ ಘಟನೆಯೊಂದು ಅಂದ್ರಪ್ರದೇಶದ ಕರೀಂ ನಗರದಲ್ಲಿ ಬೆಳಕಿಗೆ ಬಂದಿದೆ. ಪಾಪಿ ಪತಿಯೊಬ್ಬ ತನ್ನ ಸುರ ಸುಂದರಿ ಪತ್ನಿಯನ್ನು ಅನ್ಯ ಪರಪುರುಷರ ಜೊತೆ ಮಂಚಕ್ಕೆ ಏರಿಸಿ, ಅವರ ವಿವಿಧ ಅಶ್ಲೀಲ ಭಂಗಿಗಳನ್ನು ತನ್ನ ಮೊಬೈಲ್ ಪೋನಿನಲ್ಲಿ ಸೆರೆ ಹಿಡಿದು, ದಂಪತಿಗಳಿಬ್ಬರೂ ಒಟ್ಟು ಸೇರಿ ಬರೋಬ್ಬರಿ 150ಕ್ಕೂ ಹೆಚ್ಚು ಮಂದಿ ಯುವಕರನ್ನು ಹನಿಟ್ರ್ಯಾಪ್ […]

Continue Reading

ಆಢಳಿತ ರೂಢ ಬಿಜೆಪಿಗೆ ಮುಖಭಂಗ; İSLAM ಪಕ್ಷವು ಮಾಲೆಗಾಂವ್ ಮುನ್ಸಿಪಲ್ ನಲ್ಲಿ ಏಕೈಕ ಅತಿದೊಡ್ಡ ಪಕ್ಷ, ಭರ್ಜರಿ ಗೆಲುವು

ಇಂಡಿಯನ್ ಸೆಕ್ಯುಲರ್ ಲಾರ್ಜೆಸ್ಟ್ ಅಸೆಂಬ್ಲಿ ಆಫ್ ಮಹಾರಾಷ್ಟ್ರ(ಇಸ್ಲಾಂ) ಪಕ್ಷವು ನಾಸಿಕ್ ಜಿಲ್ಲೆಯ ಮಾಲೆಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಗರಸಭೆಯ ಒಟ್ಟು 84 ಸ್ಥಾನಗಳಲ್ಲಿ 35 ಸ್ಥಾನಗಳನ್ನು ಇಸ್ಲಾಂ ಪಕ್ಷ ಗೆದ್ದಿದ್ದರೆ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) 21 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 18 ಸ್ಥಾನಗಳನ್ನು ಪಡೆದಿದ್ದು, ಸಮಾಜವಾದಿ ಪಕ್ಷಕ್ಕೆ ಐದು ಮತ್ತು ಕಾಂಗ್ರೆಸ್‌ಗೆ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮುಸ್ಲಿಂ ಪ್ರಾಬಲ್ಯದ ಈ ಪಟ್ಟಣದಲ್ಲಿ ಭಾರತೀಯ […]

Continue Reading