ಮಹಾರಾಷ್ಟ್ರ ವಿಧಾನಸಭೆ ಚುನಾವಣೆ; ಹಣ ಹಂಚಿದ ಆರೋಪ, ಐದು ಕೋಟಿ ಜೊತೆಗೆ ಸಿಕ್ಕಿ ಬಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹಣ ಹಂಚುವ ಕುರಿತು ವಿಪಕ್ಷ ನಾಯಕರಿಂದ ಆಕ್ರೋಶ ವ್ಯಕ್ತವಾಗಿದೆ. ಬಹುಜನ ವಿಕಾಸ್ ಅಘಾಡಿ ಕಾರ್ಯಕರ್ತರು ಹಣ ಹಂಚಿದ್ದಾರೆ ಎನ್ನುವ ಆರೋಪದ ಮೇಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಅವರಿಗೆ ಥಳಿಸಿದ್ದಾರೆ. ವಿನೋದ್ ತಾವೆ ವಿರಾರ್ ಪಟ್ಟಣದಲ್ಲಿರುವ ಹೋಟೆಲ್ವೊಂದರಲ್ಲಿ, ಚುನಾವಣಾ ಕಾರ್ಯಕರ್ತರು ಹಾಗೂ ಮತದಾರರಿಗೆ ರೂಪಾಯಿ 5 ಕೋಟಿ ನಗದು ಹಂಚುತ್ತಿದ್ದರು ಎಂದು ಆರೋಪಿಸಲಾಗಿದೆ. ಹೋಟೆಲ್ನಲ್ಲಿ ಕಾರ್ಯಕರ್ತರು ಹಾಗೂ ಮತದಾರರಿಗೆ ರಾಪಾಯಿ 5 ಕೋಟಿ ನಗದು ಹಂಚುತ್ತಿರುವಾಗ ವಿನೋದ್ ತಾವೆ ಸಿಕ್ಕಿಬಿದ್ದಿದ್ದಾರೆ ಎಂದು […]
Continue Reading