ವೇಶ್ಯಾಗೃಹ ನಡೆಸಲು ರಕ್ಷಣೆ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ವಕೀಲ!
ಇಂತಹ ಅರ್ಜಿಗಳಿಂದ ಸಮಾಜದಲ್ಲಿ ವಕೀಲರ ಘನತೆಗೆ ಧಕ್ಕೆ ಉಂಟಾಗುತ್ತದೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ವೇಶ್ಯಾಗೃಹ ನಡೆಸಲು ಅಗತ್ಯ ರಕ್ಷಣೆ ನೀಡುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಮನವಿ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ನ್ಯಾಯಮೂರ್ತಿ ಗಲಿಬಿಲಿಗೊಂಡಿದ್ದಾರೆ. ತನ್ನ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್ ಐ ಆರ್ ಅನ್ನು ಕೂಡ ರದ್ದುಗೊಳಿಸುವಂತೆ ವಕೀಲ ರಾಜಾ ಮುರುಗನ್ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ಪುಗಳೇಂದಿ ಅವರಿದ್ದ ನ್ಯಾಯಪೀಠವು ಅರ್ಜಿದಾರರ ಮನವಿಗೆ […]
Continue Reading