ಕೊಲೆ ಆರೋಪಿಗೆ ಆಶ್ರಯ ನೀಡಿ, ಹಣಕಾಸಿನ ನೆರವು, ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ್ ಬಂಧನ
ಜೆಡಿಎಸ್ ನಾಯಕ ಟಿ. ಅಸ್ಗರ್ ಎಂಬವರ ಕೊಲೆಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಅಜಾದ್ ನಗರ ಠಾಣೆಯ ಪೊಲೀಸರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಿದ್ದಾರೆ. ಸವಿತಾ ಅವರನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಾಷಾ ನಗರದಲ್ಲಿ ನವೆಂಬರ್ 10ರಂದು ಆಯೋಜಿಸಿದ್ದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಅಸ್ಗರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲೀದ್ ಪೈಲ್ವಾನ್ ದಾಳಿ […]
Continue Reading