ದೇಶದಲ್ಲೇ ಮೊತ್ತ ಮೊದಲು ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಪಿಣರಾಯಿ ವಿಜಯನ್ ಸರಕಾರ
ಕೇಂದ್ರ ಸರ್ಕಾರದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ಮಂಗಳವಾರ ಪಿಣರಾಯಿ ನೇತ್ರತ್ವದ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಯುಸಿಸಿ ವಿರುದ್ಧ ನಿರ್ಣಯ ಅಂಗೀಕರಿಸಿದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ. ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್.ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಮತ್ತು ಆತುರದಿಂದ ಯುಸಿಸಿ ಜಾರಿಗೆ ತರಲು ಹೊರಟಿದ್ದು, ಇದು ಸಂವಿಧಾನದ ಜಾತ್ಯತೀತತೆಯನ್ನು ಇಲ್ಲದಂತೆ ಮಾಡುತ್ತದೆ ಎಂದು ಹೇಳಿದ್ದಾರೆ.ವಿಧಾನ ಸಭೆಯ ಪ್ರಮುಖ ಒಕ್ಕೂಟವಾದ ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ […]
Continue Reading