ದೇಶದಲ್ಲೇ ಮೊತ್ತ ಮೊದಲು ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಪಿಣರಾಯಿ ವಿಜಯನ್ ಸರಕಾರ

ಕೇಂದ್ರ ಸರ್ಕಾರದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ಮಂಗಳವಾರ ಪಿಣರಾಯಿ ನೇತ್ರತ್ವದ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಯುಸಿಸಿ ವಿರುದ್ಧ ನಿರ್ಣಯ ಅಂಗೀಕರಿಸಿದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ. ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್.ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಮತ್ತು ಆತುರದಿಂದ ಯುಸಿಸಿ ಜಾರಿಗೆ ತರಲು ಹೊರಟಿದ್ದು, ಇದು ಸಂವಿಧಾನದ ಜಾತ್ಯತೀತತೆಯನ್ನು ಇಲ್ಲದಂತೆ ಮಾಡುತ್ತದೆ ಎಂದು ಹೇಳಿದ್ದಾರೆ.ವಿಧಾನ ಸಭೆಯ ಪ್ರಮುಖ ಒಕ್ಕೂಟವಾದ ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ […]

Continue Reading

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಪ್ರಸ್ತಾವನೆಯೇ ಇಲ್ಲ: ಕೇಂದ್ರ ಸಚಿವ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಅವರು ಇಂದು ಸಂಸತ್ತಿನಲ್ಲಿ ಈ ಮಾಹಿತಿ ನೀಡಿದರು.ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಅವರು ಇಂದು ಸಂಸತ್ತಿನಲ್ಲಿ ಈ ಮಾಹಿತಿ ನೀಡಿದರು. ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸುವ ಉದ್ದೇಶ […]

Continue Reading

ಮಣಿಪುರ: ಮೈತೇಯಿ ಮತ್ತು ಕುಕಿ ನಡುವಣ ಹಿಂಸಾಚಾರ; ಕುಕಿ ಪೀಪಲ್ಸ್‌ ಅಲೆಯನ್ಸ್‌ ಪಕ್ಷದ ಬೆಂಬಲ ವಾಪಸ್‌

ಮಣಿಪುರದ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಕುಕಿ ಪೀಪಲ್ಸ್‌ ಅಲೆಯನ್ಸ್‌ (ಕೆಪಿಎ) ಪಕ್ಷವು ವಾಪಸ್‌ ಪಡೆದಿದೆ.ಪಕ್ಷದ ಅಧ್ಯಕ್ಷ ಟಾಂಗ್ಮಾಂಗ್ ಹಾಕಿಪ್ ಅವರು, ಈ ಕುರಿತು ರಾಜ್ಯಪಾಲೆ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿರುವ ಪತ್ರದಲ್ಲಿ ಎನ್‌ಡಿಎ ಮೈತ್ರಿಕೂಟ ತೊರೆದಿರುವ ಬಗ್ಗೆ ತಿಳಿಸಿದ್ದಾರೆ. ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯದ ನಡುವಣ ಹಿಂಸಾಚಾರದಿಂದ ಕಣಿವೆ ರಾಜ್ಯ ಹೊತ್ತಿ ಉರಿಯುತ್ತಿದೆ. ಸಂಘರ್ಷ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ ಎಂದು ಪಕ್ಷ ಆರೋಪಿಸಿದೆ. ಮಣಿಪುರದ ವಿಧಾನಸಭೆಯಲ್ಲಿ ಒಟ್ಟು […]

Continue Reading

ಗುಜರಾತ್ ಬಿಜೆಪಿಗೆ ಭಾರಿ ಮುಖಭಂಗ; ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ

ಗುಜರಾತ್‌ನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಭಾರಿ ಮುಖಭಂಗ ಅನುಭವಿಸಿದೆ. ಗುಜರಾತ್‌ನ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ವಘೇಲಾ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಪ್ರದೀಪ್ ಸಿಂಗ್ ವಘೇಲಾ ಅವರನ್ನು 2016ರ ಆಗಸ್ಟ್ 10ರಂದು ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಲೋಕಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಈ ಘೋಷಣೆ ಹೊರಬಿದ್ದಿದೆ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಗುಜರಾತ್ ಬಿಜೆಪಿ ಇತ್ತೀಚೆಗೆ ‘ಮಹಾ ಜನಸಂಪರ್ಕ ಅಭಿಯಾನ’ […]

Continue Reading

ಮೋದಿಯ ಗುಜರಾತಿನಲ್ಲಿ ದಲಿತ ವ್ಯಕ್ತಿಯ ಅಂತಿಮ ಸಂಸ್ಕಾರಕ್ಕೆ ಮೇಲ್ಜಾತಿಯವರಿಂದ ಅಡ್ಡಿ

ದಲಿತ ವ್ಯಕ್ತಿಯ ಅಂತಿಮ ಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ 13 ಜನರನ್ನು ಬಂಧಿಸಿರುವ ಘಟನೆ ಗುಜರಾತ್ ನ ವಡೋದರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಬುಧವಾರದಂದು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆದರೆ ಭಾರೀ ಮಳೆಯಿಂದಾಗಿ ಮೃತನ ಸಮುದಾಯದ ಚಿತಾಗಾರವು ಜಲಾವೃತಗೊಂಡಿದ್ದರಿಂದ ಕುಟುಂಬವು ಅಂತಿಮ ಸಂಸ್ಕಾರಕ್ಕಾಗಿ ಪದ್ರಾ ತಾಲೂಕಿನ ಗಮೆಥಾ ಗ್ರಾಮದ ಸಾಮಾನ್ಯ ಸ್ಮಶಾನಕ್ಕೆ ಶವವನ್ನು ಕೊಂಡೊಯ್ದಿತ್ತು. ಆಗ ಕೆಲವು ಗ್ರಾಮಸ್ಥರು ಅಲ್ಲಿಗೆ ಆಗಮಿಸಿ ಈ ಕ್ರಮವನ್ನು ವಿರೋಧಿಸಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು […]

Continue Reading

ದೇಶದಲ್ಲಿಯೇ ಅತೀ ಹೆಚ್ಚು ಲಾಕಪ್ ಡೆತ್ ಗಳು ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಸಂಭವಿಸಿದೆ

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 81 ಲಾಕಪ್ ಡೆತ್ ಗಳು ವರದಿಯಾಗಿದ್ದು,  ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಗುಜರಾತ್ ನಂತರ ಮಹಾರಾಷ್ಟ್ರದಲ್ಲಿ ಲಾಕಪ್ ಡೆತ್ ವರದಿಯಾಗಿದ್ದು, ಪೊಲೀಸರ ವಶದಲ್ಲಿದ್ದಾಗ 80 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಏಪ್ರಿಲ್ ಒಂದು 2018 ರಿಂದ ಮಾರ್ಚ್ […]

Continue Reading

ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನಿಗೆ ಜಾಮೀನು ರಹಿತ ವಾರಂಟ್

ಉತ್ತರ ಪ್ರದೇಶ: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸ್ಥಳೀಯ ಮುಖಂಡರೊಬ್ಬರ ವಿರುದ್ಧ ಲೈಂಗಿಕ ಅಪರಾಧಗಳ ತಡೆ ಕಾಯ್ದೆ ಪೋಕ್ಸೊ ಅಡಿಯ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನದ ಆದೇಶ ಹೊರಡಿಸಿದೆ ಅಪ್ರಾಪ್ತ ಯುವತಿಯು ನ್ಯಾಯವಾದಿ ರಮೇಶ್‌ ಚಂದ್‌ ಗುಪ್ತಾ ಎಂಬುವರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಗುಪ್ತಾ ಅವರ ಸಂಬಂಧಿ ಮತ್ತು ಬಿಜೆಪಿ ಮಹಾನಗರ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ್ ಗುಪ್ತಾ ಮಾರ್ವಾಡಿ ಹಾಗೂ ಉತ್ತರಪ್ರದೇಶ ಗ್ರಾಹಕರ ಸಹಕಾರ ಘಟಕದ ಉಪಾಧ್ಯಕ್ಷ ಸಂಜೀವ್‌ ಗೋಯಲ್‌ […]

Continue Reading

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಔಟ್.!

ಭಾರತೀಯ ಜನತಾ ಪಾರ್ಟಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್‌ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ತೆಲಂಗಾಣದ ಬಂಡಿ ಸಂಜಯ್ ಸೇರಿದಂತೆ 8 ಜನರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮಾಡಲಾಗಿದೆ.13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.ಸಂಘಟನಾ ಕಾರ್ಯದರ್ಶಿ, ಸಹ ಸಂಘಟನಾ ಕಾರ್ಯದರ್ಶಿ, ಕೊಶಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

Continue Reading

ಮಣಿಪುರ ಹೊತ್ತಿ ಉರಿಯುವಾಗ ದೇಶದ ಪ್ರಧಾನಿ ಚುನಾವಣಾ ಪ್ರಚಾರ, ವಿದೇಶಿ ಪ್ರವಾಸ ; ನರೇಂದ್ರ ನಾಯಕ್ ವ್ಯಂಗ್ಯ

ಮಣಿಪುರದ ಆದಿವಾಸಿ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿ ಪ್ಯಾಸಿಸಂನ ಜನಾಂಗೀಯ ಶುದ್ದೀಕರಣ ಸಿದ್ಧಾಂತದ ಭಾಗ ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇತಿಹಾಸ ಕ್ಷಮಿಸದು ಎಂದು ಅಖಿಲ ಭಾರತ ವಿಚಾರವಾದಿ ಸಂಘದ ರಾಷ್ಟ್ರ ಅಧ್ಯಕ್ಷರಾದ ಪ್ರೊಫೆಸರ್ ನರೇಂದ್ರ ನಾಯಕ್ ರವರು ಮಣಿಪುರದಲ್ಲಿ ನಡೆಯುತ್ತಿರುವ ಆದಿವಾಸಿಗಳ ಮೇಲಿನ ಹಿಂಸಾಚಾರದ ಘಟನೆಗಳನ್ನು ಖಂಡಿಸಿ […]

Continue Reading

ಚುನಾವಣಾ ರಾಜಕೀಯಕ್ಕೆ ಸೋನಿಯಾ ಗಾಂಧಿ ಗುಡ್‌ಬೈ ಸಾಧ್ಯತೆ; ಕರ್ನಾಟಕದಿಂದಲೇ ರಾಜ್ಯಸಭೆಗೆ ಸ್ಪರ್ಧೆ.!

ಕರ್ನಾಟಕದಲ್ಲಿ ಎಳೆಂಟು ತಿಂಗಳಲ್ಲಿ ನಾಲ್ಕು ಸ್ಥಾನಗಳಿಗೆ ರಾಜ್ಯ ಸಭಾ ಚುನಾವಣೆ ನಡೆಯಬೇಕಿದೆ. ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಸೋನಿಯಾ ಗಾಂಧಿಯವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗುತ್ತಿದೆ.2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೆ ಇರಲು ತಿರ್ಮಾನಿಸಿರುವ ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸಿದ್ದರಾಮಯ್ಯರವರು ಮನವಿ ಮಾಡಿದ್ದಾರೆ ಎಂಬ ಮಾತು ರಾಜಕೀಯ ಪಡಶಾಲೆಯಲ್ಲಿ ಕೇಳಿಬರುತ್ತಿದೆ. ಕರ್ನಾಟಕದ ಮೂರು ಮಂದಿ ರಾಜ್ಯ ಸಭಾ ಸದಸ್ಯರ ಅವಧಿ ಮುಂದಿನ 2024ರ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಹೀಗಾಗಿ ಈ ಮೂರೂ ಸ್ಥಾನಗಳಿಗೆ […]

Continue Reading