ಸಂವಿಧಾನದ ಆರ್ಟಿಕಲ್ 30 ಮತ್ತು 30A ಯನ್ನು ರದ್ದು ಮಾಡುವ ಮೂಲಕ ಮೋದೀಜಿ ಇನ್ನೊಂದು ಪೆಟ್ಟು ನೀಡಲಿದ್ದಾರೆ. ದ್ವೇಷ ಎನ್ನುವುದು ತನ್ನನ್ನು ತಾನೇ ಸುಟ್ಟುಕೊಳ್ಳುತ್ತದೆ.

✍️. ನವೀನ್ ಸೂರಿಂಜೆ “ಸಂವಿಧಾನದ ಆರ್ಟಿಕಲ್ 30 ಮತ್ತು 30A ಯನ್ನು ರದ್ದು ಮಾಡುವ ಮೂಲಕ ಮೋದೀಜಿಯವರು ಇನ್ನೊಂದು ಪೆಟ್ಟು ನೀಡಲಿದ್ದಾರೆ. ನೆಹರೂ ಹಿಂದೂಗಳಿಗೆ ಮಾಡಿದ್ದ ಅನ್ಯಾಯವನ್ನು ಮೋದಿ ಸರಿಪಡಿಸಲಿದ್ದಾರೆ” ಎಂದು ಸಂದೇಶವೊಂದು ಹರಿದಾಡುತ್ತಿದೆ. ಆರ್ಟಿಕಲ್ 30 ಮತ್ತು 30A ಪ್ರಕಾರ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವಂತಿಲ್ಲ. ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮವನ್ನು ಬೋಧಿಸಬಹುದು ಎಂದು ಈ ಆರ್ಟಿಕಲ್ ಹೇಳುತ್ತದೆ ಎಂದು ಈ ಸಂದೇಶದಲ್ಲಿ ಬರೆಯಲಾಗಿದೆ. ಮೊದಲನೆಯದಾಗಿ, ಸಂವಿಧಾನದ ಆರ್ಟಿಕಲ್ 30 ಎಲ್ಲೂ ಭಗವದ್ಗೀತೆ, ಹಿಂದೂ ಧರ್ಮ, […]

Continue Reading

ಮಾನದಂಡ ಅನುಸರಣೆಯಲ್ಲಿ ಲೋಪ:40 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು,ಸರದಿಯಲ್ಲಿ ಇನ್ನೂ ಹಲವು ವೈದ್ಯಕೀಯ ಕಾಲೇಜುಗಳು

ರಾಷ್ಟ್ರೀಯ ವೈದ್ಯಕೀಯ ಆಯೋಗ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಕಾರಣ ಕಳೆದ ಕೆಲವು ತಿಂಗಳ ಅವಧಿಯಲ್ಲಿ ಸರಿ-ಸುಮಾರು 40ಕ್ಕೂ ಮಿಕ್ಕ ವೈದ್ಯಕೀಯ ಕಾಲೇಜುಗಳು ಮಾನ್ಯತೆಯನ್ನು ರದ್ದು ಪಡಿಸಲಾಗಿದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಮೂಲಗಳ ಪ್ರಕಾರ, ಭಾರತದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ನಿಗದಿಪಡಿಸಿದ ಮಾನದಂಡಗಳ ಪಾಲನೆಯಲ್ಲಿ ಲೋಪದೋಷ ಕಂಡುಬಂದ ಹಿನ್ನಲೆಯಲ್ಲಿ ದೇಶಾದ್ಯಂತ ಕಳೆದ ಕೆಲವು ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ. ಅಲ್ಲದೆ ಇನ್ನೂ 100 ಕ್ಕೂ ಮಿಕ್ಕ ವೈದ್ಯಕೀಯ ಕಾಲೇಜುಗಳು ಎನ್‌ಎಂಸಿಯ […]

Continue Reading

ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ. ಆರೋಪಿಗೆ ಗಲ್ಲು ಶಿಕ್ಷೆ.15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ವ್ಯಕ್ತಿಗೆ ಮಥುರಾದ ಪೋಕ್ಸೊ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ. ಪೋಕ್ಸೊ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ರಾಮ್ ಕಿಶೋರ್ ಯಾದವ್ ಅವರು, ಎರಡೂ ಕಡೆಯ ವಾದ ಆಲಿಸಿದ ನಂತರ ಆರೋಪಿ ಮೊಹಮ್ಮದ್ ಸೈಫ್‌ಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ ಎಂದು ವಿಶೇಷ ಜಿಲ್ಲಾ ಸರ್ಕಾರಿ ವಕೀಲರು ಹೇಳಿದ್ದಾರೆ. ನ್ಯಾಯಾಧೀಶರು ಕೇವಲ 15 ದಿನಗಳ ವಿಚಾರಣೆ ಬಳಿಕ ತೀರ್ಪು ಪ್ರಕಟಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Continue Reading

ಪತಿಗಿಂತ ಪತ್ನಿಯ ಸಂಪಾದನೆ ಹೆಚ್ಚು ಇದ್ದರೆ, ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಮುಂಬೈ ಸೆಷನ್ಸ್ ಕೋರ್ಟ್

ತನ್ನ ಪತಿಗಿಂತ ಪತ್ನಿಗೆ ಹೆಚ್ಚು ಸಂಪಾದನೆ ಇದ್ದರೆ ಅಂತಹ ಪ್ರಕರಣಗಳಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಮುಂಬೈ ಸೆಷನ್ಸ್ ಕೋರ್ಟ್ ಎತ್ತಿ ಹಿಡಿದಿದೆ. ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಈ ವಿಷಯವನ್ನು ಪತ್ನಿಗೆ ಹೇಳಿರಲಿಲ್ಲ. ಇದರ ಮಧ್ಯೆ ಆಕೆ ಗರ್ಭಿಣಿಯಾಗಿ ಮಗು ಹೆತ್ತಿದ್ದು, ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತಿ ಜಗಳ ಶುರು ಮಾಡಿದ್ದ. ಇವರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ ಬಳಿಕ […]

Continue Reading

ಸಾರ್ವಜನಿಕರಿಗೆ ಗುಡ್ ನ್ಯೂಸ್; ಅತೀ ಶೀಘ್ರವೇ ಸಮಗ್ರ ಕವರೇಜ್ ವಿಮೆ ಜಾರಿಗೆ ಸಿದ್ದತೆ.!

ಇದುವರೆಗೂ ಸಾರ್ವಜನಿಕರು ಆರೋಗ್ಯ, ಆಸ್ತಿ ರಕ್ಷಣೆ, ಅಪಘಾತ ಹೀಗೆ ಪ್ರತಿಯೊಂದಕ್ಕೂ ಪ್ರತ್ಯೇಕವಾಗಿ ವಿಮೆ ಮಾಡಿಸಬೇಕಿತ್ತು. ಈಗ ಇದಕ್ಕೆ ಅಂತ್ಯ ಹಾಡಲು ನಿರ್ಧರಿಸಲಾಗಿದ್ದು ಈ ಎಲ್ಲ ಕವರೇಜ್ ಗಳನ್ನು ಒಳಗೊಂಡ ಸಮಗ್ರ ಏಕ ವಿಮಾ ಪಾಲಿಸಿ ಪರಿಚಯಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಈ ಕುರಿತಂತೆ ಜನರಲ್ ಇನ್ಸೂರೆನ್ಸ್ ಕೌನ್ಸಿಲ್ ಮತ್ತು ಲೈಫ್ ಇನ್ಸೂರೆನ್ಸ್ ಕೌನ್ಸಿಲ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ. ಸದ್ಯದಲ್ಲೇ ಸಮಗ್ರ ಕವರೇಜ್ […]

Continue Reading

ಎಂಟು ಬ್ಯಾಂಕುಗಳ ಪರವಾನಿಗೆ ರದ್ದು, ಎಲ್ಲಾ ರೀತಿಯ ವ್ಯವಹಾರ ನಿಷೇಧ:ಆರ್ ಬಿ ಐ

2022-23 ರ ಆರ್ಥಿಕ ವರ್ಷದಲ್ಲಿ ಎಂಟು ಸಹಕಾರಿ ಬ್ಯಾಂಕ್‌ಗಳ ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ. ನಿಯಮಗಳನ್ನು ಪಾಲಿಸದ ಬ್ಯಾಂಕ್‌ಗಳ ಮೇಲೆ ರಿಸರ್ವ್ ಬ್ಯಾಂಕ್ 100ಕ್ಕೂ ಹೆಚ್ಚು ಬಾರಿ ದಂಡ ವಿಧಿಸಿದೆ. ಸಹಕಾರಿ ಬ್ಯಾಂಕ್‌ಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯನ್ನು ವಿಸ್ತರಿಸಲಾಗಿದೆ. ಆದರೆ ಈ ಬ್ಯಾಂಕ್‌ಗಳಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆರ್‌ಬಿಐ ಕಠಿಣ ಕ್ರಮಗಳನ್ನು ಕೈಗೊಂಡಿದೆ.ದ್ವಂದ್ವ ನಿಯಮ ಮತ್ತು ದುರ್ಬಲ ಹಣಕಾಸು ನೀತಿಯನ್ನು ಈ ಸಹಕಾರಿ ಬ್ಯಾಂಕ್ ಗಳು ಅನುಸರಿಸುತ್ತಿತ್ತು, ಮಾತ್ರವಲ್ಲದೆ ಸ್ಥಳೀಯ ಮುಖಂಡರು ಈ ಸಹಕಾರಿ […]

Continue Reading

ಅಯೋಧ್ಯೆಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುವವರು, ಆ ಪವಿತ್ರ ಭೂಮಿಯನ್ನು ಮುಂದಿಟ್ಟು ರಾಜಕಾರಣ ಮಾಡುವವರಿಗೆ ಇದೊಂದು ಪಾಠವಾಗಲಿ

ಅಯೋಧ್ಯೆ ಎಂಬ ಆ ಪವಿತ್ರವಾದ ಭೂಮಿಯ ಆ ಮಣ್ಣಿನಲ್ಲಿ ವಾಸವಾಗಿರುವ ಹಿಂದೂ, ಮುಸ್ಲಿಂ ಮಾತ್ರವಲ್ಲದೆ ಅನ್ಯ ಜಾತಿಯ ಮತ ಧರ್ಮದ ವಿಶ್ವಾಸಿಗಳಿಗೆ ಅಲ್ಲಿ ಯಾವುದೇ ರೀತಿಯ ಬಿನ್ನಾಭಿಪ್ರಾಯವಾಗಲಿ,ವರ್ಗೀಯ ವಾದವಾಗಲಿ,ಮತೀಯವಾದವಾಗಲಿ, ಕಿಂಚಿತ್ತೂ ಇರುವುದಿಲ್ಲ.ಇದೆಲ್ಲವೂ ಈ ದೇಶದ ಕುಲಗೆಟ್ಟ ಕೋಮುವಾದಿ ರಾಜಕೀಯ ಪಕ್ಷಗಳ ಷಡ್ಯಂತರದಿಂದ ಅವರವರ ಲಾಭಕ್ಕಾಗಿ, ಜಾತಿ-ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ತಮ್ಮ ಸ್ವಾರ್ಥ ಸಾಧನೆಗೋಸ್ಕರ ಜಾತ್ಯಾತೀತ ರಾಷ್ಟ್ರದಲ್ಲಿ ಅರಾಜಕತೆಯನ್ನು ಸೃಷ್ಠಿಸುತ್ತಿದ್ದಾರೆ.ಇದನ್ನು ನಾವುಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ನಡೆದ ಮುನ್ಸಿಪಾಲಿಟಿಯ ಚುನಾವಣೆಯಲ್ಲಿ ಒಟ್ಟಾರೆ […]

Continue Reading

ಮತ್ತಷ್ಟು ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಸಿದ್ದತೆ.?

ಸಾರ್ವಜನಿಕ ವಲಯದ ಮತ್ತಷ್ಟು ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಇದಕ್ಕಾಗಿ ಅಂತಹ ಸಾರ್ವಜನಿಕ ಬ್ಯಾಂಕ್ ಗಳ ಪಟ್ಟಿ ಮಾಡಲು ಸಮಿತಿಯೊಂದನ್ನು ಕೇಂದ್ರ ಸರಕಾರ ಸದ್ಯದಲ್ಲೇ ರಚಿಸಲಿದೆ ಎಂದು ಮೂಲಗಳು ತಿಳಿಸಿವೆ. ಬ್ಯಾಂಕ್ ಗಳ ಸುಸ್ತಿ ಸಾಲ, ಕಾರ್ಯದಕ್ಷತೆ ಸೇರಿದಂತೆ ಹಲವು ಮಾನದಂಡಗಳನ್ನು ಆಧರಿಸಿ ಮಧ್ಯಮ ಗಾತ್ರ ಮತ್ತು ಸಣ್ಣ ಗಾತ್ರದ ಹಲವು ಸರಕಾರಿ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸಲು ಸಮಿತಿ ಶಿಫಾರಸು ಮಾಡುವ ಸಾಧ್ಯತೆ ಇದೆ. ಈ ಬ್ಯಾಂಕ್ ಗಳ ಪಾಲುದಾರಿಕೆ ಮಾರಾಟದ […]

Continue Reading

ದಯಾ ನಾಯಕ್ ಮುಂಬೈ ಕ್ರೈಂ ಬ್ರ್ಯಾಂಚ್‌ ಇನ್ಸ್‌ಪೆಕ್ಟರ್ ಆಗಿ ನೇಮಕ

ಎನ್‌ಕೌಂಟರ್ ಸ್ಪೆಷಲಿಸ್ಟ್ ‘ ಎಂದೇ ಪ್ರಖ್ಯಾತಿ ಪಡೆದಿರುವ ಕಾರ್ಕಳ ಎಣ್ಣೆಹೊಳೆ ಮೂಲದವರಾದ ದಯಾ ನಾಯಕ್ ಮುಂಬೈ ಪೊಲೀಸ್‌ ಅಪರಾಧ ವಿಭಾಗದ 9 ನೇ ಘಟಕದ ಪೊಲೀಸ್ ಇನ್ಸ್​ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಲ್ಲಿ ಮೂರು ವರ್ಷಗಳ ಅವಧಿ ಪೂರ್ಣಗೊಳಿಸಿದ್ದ ನಾಯಕ್ ಅವರನ್ನು ಮಾರ್ಚ್ 28 ರಂದು ಎಟಿಎಸ್​ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿತ್ತು. ಮಹಾರಾಷ್ಟ್ರ ರಾಜ್ಯ ಕೇಡರ್‌ನ 1995ರ ಬ್ಯಾಚ್ ಅಧಿಕಾರಿಯಾದ ದಯಾ ನಾಯಕ್ ಅವರು​, ಎಂಪಿಎಸ್​ಸಿ ಪರೀಕ್ಷೆ ಬರೆದು ಉತ್ತೀರ್ಣರಾದ ನಂತರ […]

Continue Reading

ಎರಡು ಸಾವಿರ ಮುಖಬೆಲೆಯ ನೋಟು ಬ್ಯಾನ್,ಆರ್ ಬಿ ಐ ಆದೇಶ.ಬದಲಾವಣೆ ಸೆ.30 ವರೆಗೆ ಅವಕಾಶ

ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ ಶುಕ್ರವಾರ ಘೋಷಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ₹ 2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ ಸದ್ಯ ಚಲಾವಣೆಯಲ್ಲಿ ಇರುವ ನೋಟುಗಳನ್ನು ಸೆಪ್ಟೆಂಬರ್‌ 30ರ ಒಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಮೇ 23ರಿಂದ ನೋಟುಗಳನ್ನು ಬದಲಿಸಿಕೊಳ್ಳಬಹುದಾಗಿದೆ.

Continue Reading