ಅಧಿಕಾರದ ಜಟಾಪಟಿಯ ನಡುವೆ, ಮೊದಲ ಬಾರಿಗೆ ಆಯ್ಕೆಯಾದ ಯುವ ಶಾಸಕರು, ಹಿರಿಯ ಶಾಸಕರು ಸಿಡಿದೆದ್ದು ಪಕ್ಷದ ಹೈಕಮಾಂಡ್ ಗೆ ಪತ್ರ ಬರೆದು ಹೊಸ ಸಂಚಲನ
ಅಧಿಕಾರ ಹಂಚಿಕೆಯ ಜಟಾಪಟಿಯ ನಡುವೆಯೇ ಕಾಂಗ್ರೆಸ್ ನಲ್ಲಿ ಮೊದಲ ಬಾರಿಗೆ ಆಯ್ಕೆಯಾದವರು ಹಾಗೂ ಹಿರಿಯ ಶಾಸಕರು ಪಕ್ಷದ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದು ಸಂಚಲನ ಸೃಷ್ಟಿಸಿದ್ದಾರೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಿಡಿದೆದ್ದಿರುವ ಶಾಸಕರು ನೇರವಾಗಿ ರಾಹುಲ್ ಗಾಂಧಿ, ಸುರ್ಜೇವಾಲಾ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೂ ಪತ್ರ ಬರೆದು ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಸಂಪುಟ ಪುನರ್ ರಚನೆಯ ವಿಚಾರದಲ್ಲಿ ಹೈಕಮಾಂಡ್ನ ವಿಳಂಬಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಯುವ ಶಾಸಕರಿಗೆ ಅದರಲ್ಲೂ ಮೊದಲ […]
Continue Reading