ಸರಕಾರದ ವಿರುದ್ದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಘೋಷಣೆ:ಸಚಿನ್ ಪೈಲಟ್
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ ಮತ್ತೊಮ್ಮೆ ಬೀದಿಗೆ ಬಂದಿದೆ.ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಆರೋಪಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಗೆಹ್ಲೋಟ್ಗೆ ಮನವಿ ಮಾಡಿದ್ದೆ ಆದರೆ ಯಾವುದೇ ಉತ್ತರ ಸಿಕ್ಕಿಲ್ಲ.ಎಂದು ಸಚಿನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ ನಾನು ಏಪ್ರಿಲ್ 11ರಂದು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುವೆ ಎಂದು ಅವರು ಹೇಳಿದ್ದಾರೆ.ನಾವು ಒಟ್ಟಾಗಿ ವಸುಂಧರಾ ಅವರ ಸರ್ಕಾರದ ವಿರುದ್ಧ ಆ ಆರೋಪಗಳನ್ನು ಮಾಡಿದ್ದೇವೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ […]
Continue Reading