ಸರಕಾರದ ವಿರುದ್ದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಘೋಷಣೆ:ಸಚಿನ್‌ ಪೈಲಟ್‌

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ ಮತ್ತೊಮ್ಮೆ ಬೀದಿಗೆ ಬಂದಿದೆ.ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಆರೋಪಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಗೆಹ್ಲೋಟ್‌ಗೆ ಮನವಿ ಮಾಡಿದ್ದೆ ಆದರೆ ಯಾವುದೇ ಉತ್ತರ ಸಿಕ್ಕಿಲ್ಲ.ಎಂದು ಸಚಿನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ ನಾನು ಏಪ್ರಿಲ್‌ 11ರಂದು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುವೆ ಎಂದು ಅವರು ಹೇಳಿದ್ದಾರೆ.ನಾವು ಒಟ್ಟಾಗಿ ವಸುಂಧರಾ ಅವರ ಸರ್ಕಾರದ ವಿರುದ್ಧ ಆ ಆರೋಪಗಳನ್ನು ಮಾಡಿದ್ದೇವೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ […]

Continue Reading

ಕೇರಳದ ಆಧಿವಾಸಿ ಮಧು ಹತ್ಯೆ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರು; ಇಂದು ಶಿಕ್ಷೆ ಪ್ರಕಟ

2018ರ ಫೆ.22ರಂದು ಮಧು ಎಂಬ ಆದಿವಾಸಿ ಯುವಕನೊಬ್ಬನನ್ನು ಗುಂಪೊಂದು ದಾಳಿ ಮಾಡಿ ಬಲಿತೆಗೆದುಕೊಂಡಿತು.ಮಾನಸಿಕ ಅಸ್ವಸ್ಥನಾಗಿದ್ದ ಮಧು ತನ್ನ ಕುಟುಂಬದಿಂದ ದೂರವಿರುವ ಕಾಡಿನ ಗುಹೆಯಲ್ಲಿ ವಾಸಿಸುತ್ತಿದ್ದ. ಜನರ ಗುಂಪೊಂದು ಮಧುವನ್ನು ಕಳ್ಳ ಎಂದು ಆರೋಪಿಸಿ ಕಾಡಿನಿಂದ ಹಿಡಿದು ಊರಿಗೆ ಕರೆತಂದಿತ್ತು ಕಳ್ಳನೆಂದು ಆರೋಪಿಸಿ ಜನರು ಹೊಡೆದು ಕೊಂದರು.ಈ ಹತ್ಯೆ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರೆಂದು ತೀರ್ಮಾನಿಸಿದ ನ್ಯಾಯಾಲಯ ಶಿಕ್ಷೆಯನ್ನು ಇಂದು ಪ್ರಕಟಿಸಲಿದೆ. ಇಬ್ಬರನ್ನು ಖುಲಾಸೆ ಮಾಡಲಾಯಿತು. ಈ ಪ್ರಕರಣದಲ್ಲಿ 4ನೇ ಮತ್ತು 11ನೇ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದಲ್ಲಿ 16 […]

Continue Reading

ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ಮ್ಯಾಜಿಸ್ಟ್ರೇಟ್ ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿ

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ಸೂರತ್ ಮ್ಯಾಜಿಸ್ಟ್ರೇಟ್ ಹರೀಶ್ ಹಸ್ಮುಖ್ ವರ್ಮಾ ಅವರಿಗೆ ಬಡ್ತಿ ನೀಡಲಾಗಿದೆ. ವರ್ಮಾ ಅವರು ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿ ಪಡೆದಿದ್ದಾರೆ.ಮೋದಿ ಸಮುದಾಯಕ್ಕೆ ಮಾನಹಾನಿ ಮಾಡಿದ ಪ್ರಕರಣದಲ್ಲಿ ರಾಹುಲ್‌ಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ತೀರ್ಪಿನ ನಂತರ 15,000 ರೂ.ಗಳ ಬಾಂಡ್ ಮೇಲೆ ಜಾಮೀನು ನೀಡಲಾಯಿತು. ಕರ್ನಾಟಕದ ಕೋಲಾರದಲ್ಲಿ 2019 ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಲಾಯಿತು.ಕಳ್ಳರೆಲ್ಲರಿಗೂ ಮೋದಿ ಎಂಬ ಉಪನಾಮ ಹೇಗೆ ಬಂತು.? […]

Continue Reading

ನನ್ನನ್ನು ಬೆತ್ತಲೆ ಮಾಡಲು ಯತ್ನಿಸಿದರು, ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ಬಿಚ್ಚಿಟ್ಟ ಜಿಲ್ಲಾಧಿಕಾರಿ

ಕೇರಳ ರಾಜ್ಯದ ಪಟ್ಟಣಂತಿಟ್ಟ ಹಿಲ್ಲೆಯ ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ತಮ್ಮ ಜೀವನದಲ್ಲಿ ಆಗಿರುವ ಕರಾಳ ಘಟನೆಯೊಂದನ್ನು ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ. ತಾನು ಆರನೇ ವಯಸ್ಸಿನಲ್ಲಿದ್ದಾಗ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದನ್ನು ಹಾಗೂ ಆ ನೋವಿನಿಂದ ಹೊರಬಂದಿದ್ದು ಹೇಗೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಕ್ಕಳ ಕುರಿತು ವರದಿ ಮಾಡುವ ವೇಳೆ ಗಮನಿಸಬೇಕಾದ ಮುಖ್ಯ ಅಂಶಗಳ ಬಗ್ಗೆ ಮಾಧ್ಯಮಗಳಿಗೆ ಎಚ್ಚರಿಕೆ ನೀಡಲು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ಉದ್ಘಾಟಿಸಿ ಮಾತನಾಡಿದರು. […]

Continue Reading

ಹೆಣ್ಣಳ್ಳ ಗಂಡು ಮಹಿಳೆಯಂತೆ ಕಾಣುವ ಪುರುಷ.!

ಕೊಲ್ಲಂ ಜಿಲ್ಲೆಯಲ್ಲಿ ನಡೆಯುವ ಕೊಟ್ಟಕುಳಂಗರ ಚಾಮಾಯವಿಲಿಕ್ಕು ಉತ್ಸವದಲ್ಲಿ ಮಹಿಳೆಯಂತೆ ರೂಪಾಂತರಗೊಳ್ಳುವ ಸ್ಪರ್ಧೆಯಲ್ಲಿ, ಈ ವ್ಯಕ್ತಿಯು ಪ್ರಥಮ ಬಹುಮಾನಗಳಿಸಿದ್ದಾರೆ. ಚಿತ್ರದಲ್ಲಿ ಕಾಣು ವ್ಯಕ್ತಿ ಹೆಣ್ಣಳ್ಳ,ಗಂಡು ಎಂದರೆ ಅಚ್ಚರಿಯಾಗಬಹುದು. ಕೇರಳದಲ್ಲಿ ನಡೆಯುವ ಈ ವಿಶಿಷ್ಟ ಪದ್ದತಿಯ ಉತ್ಸವದಲ್ಲಿ ಇಂಥದೊಂದು ಸಂಪ್ರದಾಯವಿದೆ. ಮಾರ್ಚ್‌ ಉತ್ತರಾರ್ಧದಲ್ಲಿ ಮಲಯಾಳದ ಮೀನ ಮಾಸದ 10-11ನೇ ದಿನದಲ್ಲಿ, ಅಲ್ಲಿನ ದೇವಿ ದೇವಸ್ಥಾನ ಒಂದರಲ್ಲಿ ಈ ಉತ್ಸವ ನಡೆಯುತ್ತದೆ. ಈ ಉತ್ಸವದಲ್ಲಿ ಪ್ರತಿ ವರ್ಷದಂತೆ, ಈ ವರ್ಷ ನಡೆದ ಮಹಿಳಾ ಮೇಕಪ್ ಸ್ಪರ್ಧೆಯಲ್ಲಿ ಮಹಿಳೆಯಂತೆ ವೇಷ ಧರಿಸಿ ಮೊದಲ […]

Continue Reading

ಕೇಂದ್ರದ ವಿರುದ್ಧ 2 ದಿನಗಳ ಧರಣಿ ಆರಂಭಿಸಿದ ಮಮತಾ, ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಪಕ್ಷಗಳಿಗೆ ಮನವಿ

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು ಮತ್ತು ಭಾರತೀಯ ಪ್ರಜಾಪ್ರಭುತ್ವವನ್ನು ಉಳಿಸಲು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಿದ್ದಾರೆ.ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಬ್ಯಾನರ್ಜಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜ್ಯಕ್ಕೆ ತಾರತಮ್ಯ ಧೋರಣೆ ತೋರುತ್ತಿರುವುದನ್ನು ವಿರೋಧಿಸಿ ಹಗಲಿನಲ್ಲಿ ಎರಡು ದಿನಗಳ ಧರಣಿ ಸತ್ಯಾಗ್ರಹ ಆರಂಭಿಸಿದರು. 2024 ರ ಸಂಸತ್ ಚುನಾವಣೆಯು ದೇಶದ ನಾಗರಿಕರು ಮತ್ತು ಬಿಜೆಪಿ […]

Continue Reading

ಬಂಧಿಸುವ ಉದ್ದೇಶವಾಗಿದ್ದರೆ ಪೊಲೀಸರು ಮನೆಗೆ ಬರುತ್ತಿದ್ದರು: ಅಮೃತಪಾಲ್

ಸಿಖ್‌ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್‌ ಸಿಂಗ್ ಅವರದ್ದು ಎನ್ನಲಾದ ಹೊಸ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ ಕಪ್ಪು ಪೇಟ, ಶಾಲು ಧಿರಿಸಿನಲ್ಲಿ ಕಾಣಿಸಿಕೊಂಡ ಅಮೃತಪಾಲ್, ತಮ್ಮ ಸಹಚರರನ್ನು ಬಂಧಿಸಿರುವುದಕ್ಕೆ ಪಂಜಾಬ್ ಪೊಲೀಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಂಜಾಬ್ ಸರ್ಕಾರವು ತಮ್ಮನ್ನು ಬಂಧಿಸುವ ಉದ್ದೇಶ ಹೊಂದಿದ್ದರೆ ನನ್ನ ಮನೆಗೆ ಬರಬಹುದಿತ್ತು. ನಾನು ಶರಣಾಗುತ್ತಿದ್ದೆ ಎಂದು ಹೇಳಿದ್ದಾರೆ. ಆದರೆ ಲಕ್ಷಾಂತರ ಪೊಲೀಸರ ಪ್ರಯತ್ನವನ್ನು ದೇವರು ವಿಫಲಗೊಳಿಸಿದ್ದಾನೆ ಎಂದು ತಿಳಿಸಿದ್ದಾರೆ. ಅಮೃತಪಾಲ್ ಶರಣಾಗುವ ಸಾಧ್ಯತೆಯಿದೆ ಎಂಬ ವರದಿಗಳ ನಡುವೆ […]

Continue Reading

ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸ್ ಇಲಾಖೆಗೆ ದಯಾನಾಯಕ್ ವರ್ಗಾವಣೆ.

ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಕಾರ್ಕಳ ಮೂಲದ ಇನ್ಸ್‌ಪೆಕ್ಟರ್ ದಯಾನಾಯಕ್ ಅವರನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.ದಯಾ ನಾಯಕ್ ಮತ್ತು ಇತರ ಏಳು ಮಂದಿ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಸಂಬಂಧಿಸಿದ ಆದೇಶವನ್ನು ಮಹಾರಾಷ್ಟ್ರ ಪೊಲೀಸ್‌ನ ಹೆಚ್ಚುವರಿ ಮಹಾನಿರ್ದೇಶಕರು ಹೊರಡಿಸಿದ್ದಾರೆ. ದಯಾ ನಾಯಕ್ ಇನ್ಸ್‌ಪೆಕ್ಟರ್‌ಗಳಾದ ಜ್ಞಾನೇಶ್ವರ್ ವಾಘ್ ಮತ್ತು ದೌಲತ್ ಸಾಳ್ವೆ ಅವರನ್ನೂ ಎಟಿಎಸ್‌ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿದೆ. ATSನಲ್ಲಿದ್ದಾಗ, ದಯಾ ನಾಯಕ್ ಅವರು 2021 ರಲ್ಲಿ ಥಾಣೆ ಉದ್ಯಮಿ ಮನ್ಸುಖ್ […]

Continue Reading

ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸಕ್ರಿಯ ರಾಜಕಾರಣಕ್ಕೆ,ಬಿಜೆಪಿ ಕಾನೂನು ಘಟಕದಲ್ಲಿ ಸ್ಥಾನ

ವಿದೇಶಾಂಗ ವ್ಯವಹಾರ ಖಾತೆ ಮಾಜಿ ಸಚಿವೆ, ದಿ.ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಅವರನ್ನು ದೆಹಲಿಯ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕರನ್ನಾಗಿ ನೇಮಕ ಮಾಡುವ ಮೂಲಕ ಬಾನ್ಸುರಿ ರಾಜಕೀಯಕ್ಕೆ ಕಾಲಿಟ್ಟಂತಾಗಿದೆ.ಬಾನ್ಸುರಿ ಅವರು ಪ್ರಸ್ತುತ ಹರ್ಯಾಣದಲ್ಲಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾನ್ಸುರಿ ವಾರ್ವಿಕ್ ಯೂನಿರ್ವಸಿಟಿಯಲ್ಲಿ ಇಂಗ್ಲಿಷ್ ಲಿಟರೇಚರ್ (ಇಂಗ್ಲಿಷ್ ಸಾಹಿತ್ಯ)ನಲ್ಲಿ ಪದವಿ ಪಡೆದಿದ್ದು, ಲಂಡನ್ ನ ಬಿಪಿಪಿ ಲಾ ಸ್ಕೂಲ್ ನಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಆಕ್ಸ್ ಫರ್ಡ್ ಯೂನಿರ್ವಸಿಟಿಯಲ್ಲಿ ಬ್ಯಾರಿಸ್ಟರ್ ಲಾ ಹಾಗೂ […]

Continue Reading

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಹಿಂಡಲಗಾ ಜೈಲಿನಿಂದ ಎರಡನೇ ಬಾರಿ ಬೆದರಿಕೆ ಕರೆ.!

ಕೆಲ ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ,ಅದೇ ಸ್ಥಳದಿಂದ ಗಡ್ಕರಿ ಅವರ ಕಚೇರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ಎರಡನೇ ಬಾರಿಗೆ ಸಚಿವರ ಕಚೇರಿಗೆ ದೂರವಾಣಿ ಕರೆ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳ ತಂಡ ಹಿಂಡಲಗಾ ಕಾರಾಗೃಹದಲ್ಲಿ ತಪಾಸಣೆ ನಡೆಸಿತು. ಮೂಲಗಳ ಪ್ರಕಾರ, ಕರೆ ಮಾಡಿದವರು ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ಕೋಟ್ಯಂತರ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. […]

Continue Reading