ಕಾನ್ಫಿಡೆಂಟ್ ಗ್ರೂಪ್ ನ ಮುಖ್ಯಸ್ಥ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ED ಅಧಿಕಾರಿಗಳಿಗೆ ಬೆಂಗಳೂರು ಬಿಟ್ಟು ತೆರಳದಂತೆ ಮಹತ್ವದ ಸೂಚನೆ
‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಚುರುಕುಗೊಳಿಸಿದ್ದು, ದಾಳಿ ನಡೆಸಲು ಬಂದಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಬೆಂಗಳೂರು ಬಿಟ್ಟು ತೆರಳದಂತೆ ಮಹತ್ವದ ಸೂಚನೆ ನೀಡಿದೆ. ಕೊಚ್ಚಿಯಿಂದ ಆಗಮಿಸಿದ್ದ ಐಆರ್ಎಸ್ ಅಧಿಕಾರಿ ಕೃಷ್ಣಪ್ರಸಾದ್ ನೇತೃತ್ವದ ಅಧಿಕಾರಿಗಳ ತಂಡವು ಕಾನ್ಫಿಡೆಂಟ್ ಗ್ರೂಪ್ಗೆ ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ರಾಯ್ ಅವರ ಈ ದುಡುಕಿನ ನಿರ್ಧಾರಕ್ಕೆ ಐಟಿ ಅಧಿಕಾರಿಗಳ ದಾಳಿ ಹಾಗೂ ಅದರಿಂದ ಉಂಟಾದ […]
Continue Reading